ಮೈ ಬಣ್ಣ ಹೀಗಾಗಿದ್ದರೇ ಖಂಡಿತ ಲಿವರ್‌ ಡ್ಯಾಮೆಜ್‌ ಆಗಿದೆಯೇ ಎಂದರ್ಥ! ತಪ್ಪಿಯೂ ನಿರ್ಲಕ್ಷಿಸಬೇಡಿ..

ನಮ್ಮ ದೇಹದಲ್ಲಿ ಯಕೃತ್ತು ಒಂದು ವಿಶೇಷ ಲಕ್ಷಣವನ್ನು ಹೊಂದಿದೆ. ಈ ಅಂಗವು ತನ್ನನ್ನು ತಾನೇ ಸರಿಪಡಿಸಿಕೊಳ್ಳುತ್ತದೆ. ಇದರರ್ಥ ಯಕೃತ್ತು ಸ್ವಲ್ಪ ಹಾನಿಗೊಳಗಾಗಿದ್ದರೂ, ಅದರ ಕಾರ್ಯನಿರ್ವಹಣೆಯು ಹೆಚ್ಚು ಪರಿಣಾಮ ಬೀರುವುದಿಲ್ಲ. ಗಂಭೀರ ಯಕೃತ್ತಿನ ಸಮಸ್ಯೆಗಳ ಸಂದರ್ಭದಲ್ಲಿ ಮಾತ್ರ, ಸಣ್ಣ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.ಚಇವುಗಳನ್ನು ನಿರ್ಲಕ್ಷಿಸಿದರೆ, ಸ್ಥಿತಿ ಇನ್ನಷ್ಟು ಹದಗೆಡಬಹುದು. ಯಕೃತ್ತಿನ ಆರೋಗ್ಯವು ಹಾನಿಗೊಳಗಾಗಿದೆ ಎಂದು ಸೂಚಿಸುವ 5 ಲಕ್ಷಣಗಳನ್ನು ಈಗ ತಿಳಿಯೋಣ.. • ಹೊಟ್ಟೆಯ ಬಲಭಾಗದಲ್ಲಿ ನೋವು ಅಥವಾ ಭಾರ ಕಂಡುಬಂದರೆ, ಬಲಭಾಗದ ಹೊಟ್ಟೆಯಲ್ಲಿ ಅಸ್ವಸ್ಥತೆ ಸಾಮಾನ್ಯ ಲಕ್ಷಣವಾಗಿದ್ದು, ಇದರ … Read more

Horoscope Today : ಡಿಸೆಂಬರ್‌ 07 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನಿಮ್ಮ ಕುಟುಂಬದೊಂದಿಗೆ ಪ್ರತಿ ಕ್ಷಣವನ್ನು ಆಸ್ವಾದಿಸುವಿರಿ. ನಿಮ್ಮ ಸಂಗಾತಿಯೊಂದಿಗೆ ಕಳೆದ ಸಮಯವು ಅಮೂಲ್ಯ ಹಾಗೂ ಅವರ್ಣನೀಯವಾಗಿರುತ್ತದೆ. ದೈಹಿಕ ಮತ್ತು ಭಾವನಾತ್ಮಕ ಅಂಶಗಳಿಂದ ನೀವು ಸಂತೃಪ್ತಿಯನ್ನು ಹೊಂದುವಿರಿ. ಆರ್ಥಿಕವಾಗಿ ತೃಪ್ತಿಕರ ದಿನವಾಗಲಿದೆ. ನೀವು ವಿಚಾರಗಳ ಬಗ್ಗೆ ಹೆಚ್ಚು ದೃಢ ಮತ್ತು ಸ್ವಾಮ್ಯ ಪ್ರವೃತ್ತಿಯನ್ನು ಹೊಂದಿರುತ್ತೀರಿ ಮತ್ತು ಪರಿಗಣಿಸಲ್ಪಟ್ಟಿರದ ದೋಷಗಳನ್ನು ಪರಿಹರಿಸಿದ ಕಾರಣಕ್ಕೆ ಕಾರ್ಯಕ್ಷೇತ್ರದಲ್ಲಿ ನೀವು ಶ್ಲಾಘನೆಗೆ ಒಳಗಾಗುವಿರಿ. ವ್ಯಾಜ್ಯವನ್ನು ತಪ್ಪಿಸಿ ಇಲ್ಲವಾದಲ್ಲಿ ಇದು ನಿಮ್ಮ ಸಂಭಾವ್ಯ ಉತ್ತಮ ದಿನವನ್ನು ಹಾಳುಮಾಡಬಹುದು ಎಂಬುದಾಗಿ ಗಣೇಶ ಹೇಳುತ್ತಾರೆ. … Read more

‘ಅನೈತಿಕ ಸಂಬಂಧ’ಕ್ಕೆ ಅಡ್ಡಿಯಾದ ಪತ್ನಿಯನ್ನ ಕೊಂದು ಶವ ಬೈಕ್ ನಲ್ಲಿ ಸಾಗಿಸಿ ಬಾವಿಗೆ ಎಸೆದ ಪಾಪಿ ಪತಿ.!

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಪತಿಯೋರ್ವ ಕೊಂದು ಶವ ಬೈಕ್ ನಲ್ಲಿ ಸಾಗಿಸಿ ಬಾವಿಗೆ ಎಸೆದ ಘಟನೆ ಗುಜರಾತ್ನ ಕಛ್ನಲ್ಲಿ ನಡೆದಿದೆ. ಆರೋಪಿಯು ವಿವಾಹೇತರ ಸಂಬಂಧ ಹೊಂದಿದ್ದು, ಇದು ದಂಪತಿಗಳ ನಡುವೆ ಆಗಾಗ್ಗೆ ಜಗಳಗಳಿಗೆ ಕಾರಣವಾಗುತ್ತಿತ್ತು ಎಂದು ಪೊಲೀಸರಿಗೆ ತಿಳಿದುಬಂದಿದೆ. ಇದರ ನಂತರ, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದರು. ಹಳೆಯ ಬಾವಿಯಲ್ಲಿ ಮೃತದೇಹದ ಬಗ್ಗೆ ಮಾಧಾಪರ್ ಪೊಲೀಸರಿಗೆ ಮಾಹಿತಿ ಸಿಕ್ಕಿತು. ನಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಏನು ಸಿಕ್ಕಿತು.? ಮಹಿಳೆ ಶವ ಹೊರತೆಗೆದಾಗ, ಆಕೆಯ … Read more

ಮೋದಿ – ಅಮಿತ್ ಶಾ ಸೋಲಿಸುವುದೇ ನಮ್ಮ ಗುರಿ : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಭಾನುವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ. ಮತಗಳವು ವಿರುದ್ಧ ರಾಮ್‌ ಲೀಲಾ ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್‌, ಸತ್ಯದ ಮುಂದೆ ಸುಳ್ಳು ಒಂದು ದಿನ ಸೋಲಲೇ ಬೇಕು. ಅದಕ್ಕೆ ಸ್ವಲ್ಪ ಸಮಯ ಬೇಕು. ನಾವು ಹಾಗೂ ನಮ್ಮ ಪಕ್ಷ ಸದಾ ಸತ್ಯದ ಜತೆ ನಿಂತಿದ್ದೇವೆ. ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್‌ ಸರ್ಕಾರವನ್ನು ಅಧಿಕಾರದಿಂದ ಖಂಡಿತ … Read more

ಪತಿಗೆ ಪತ್ನಿಯ ಖಾಸಗಿ ವಿಡಿಯೋ ಕಳಿಸಿದ ಕಿಡಿಗೇಡಿ : ಮಾಜಿ ಪ್ರಿಯಕರನ ಕಿತಾಪತಿಯಿಂದ ಬೀದಿಗೆ ಬಿದ್ದ ನವ ವಿವಾಹಿತೆ

ಚಿಕ್ಕಬಳ್ಳಾಪುರ : ಮಾಜಿ ಪ್ರಿಯಕರನ ಕಿತಾಪತಿಯಿಂದ ನವ ವಿವಾಹಿತೆ ಬೀದಿಗೆ ಬಿದ್ದಿದ್ದಾರೆ. 20 ದಿನದ ಹಿಂದೆ ಮದುವೆಯಾಗಿದ್ದ ಮಾಜಿ ಪ್ರಿಯತಮೆ ಪತಿಗೆ ಮಾಜಿ ಪ್ರಿಯಕರ ಖಾಸಗಿ ವಿಡಿಯೋ ಕಳುಹಿಸಿದ್ದಾನೆ. ಪ್ರಿಯತಮೆಯ ಪತಿಗೆ ಆರೋಪಿ ಅಂಬರೀಶ್ ಖಾಸಗಿ ವಿಡಿಯೋ ಕಳುಹಿಸಿದ್ದಾನೆ. ತನ್ನ ಪತ್ನಿಯ ವಿಡಿಯೋ ನೋಡುತ್ತಿದ್ದಂತೆ ಪತಿ ಆಕ್ರೋಶಗೊಂಡಿದ್ದಾನೆ. 20 ದಿನದ ಹಿಂದೆ ಮದುವೆಯಾಗಿದ್ದ ಯುವತಿಯನ್ನು ತವರು ಮನೆಗೆ ಕಳುಹಿಸಿದ್ದಾನೆ. ದಾಂಪತ್ಯ ಜೀವನ ಮುರಿದುಬಿದ್ದಿದ್ದಕ್ಕೆ ರೊಚ್ಚಿಗೆದ್ದ ನವವಿವಾಹಿತೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿರುವ ಮಾಜಿ ಪ್ರಿಯಕರ … Read more

ಮೋದಿಗೆ ಸಮಾಧಿ ತೋಡುತ್ತೇವೆ : ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ‘ವೋಟ್ ಚೋರ್, ಗಡ್ಡಿ ಛೋಡ್’ ಸಮಾವೇಶವೀಗ ವಿವಾದಕ್ಕೆ ಗುರಿಯಾಗಿದೆ. ಈ ಸಮಾವೇಶಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು, ಮೋದಿ ತೇರಿ ಕಬರ್ ಖುದೇಗಿ(ಮೋದಿ ನಿನ್ನ ಸಮಾಧಿ ಅಗೆಯುತ್ತೇವೆ) ಎಂದು ಘೋಷಣೆ ಕೂಗುತ್ತಿರುವ ಹಲವು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಕಾರ್ಯಕರ್ತರ ಈ ಘೋಷಣೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ, ಇದರಿಂದ ಕಾಂಗ್ರೆಸ್‌ನ ನಿಜವಾದ … Read more

ಮೃತ ಪತ್ನಿಯ ಸೀರೆಯಿಂದ 3 ಹೆಣ್ಣು ಮಕ್ಕಳ ಜೊತೆ ತಂದೆ ಆತ್ಮಹತ್ಯೆ : ಇಬ್ಬರು ಪಾರು.!

ಮೃತಪಟ್ಟಿದ್ದ ಪತ್ನಿಯ ಸೀರೆಯಿಂದ 5 ಮಕ್ಕಳಿಗೂ ನೇಣುಬಿಗಿದು ತಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಮೂರು ಹೆಣ್ಣು ಮಕ್ಕಳ ಜೊತೆ ತಂದೆ ಮೃತಪಟ್ಟಿದ್ದು, ಇಬ್ಬರು ಗಂಡು ಮಕ್ಕಳು ಪಾರಾದ ಘಟನೆ ಬಿಹಾರದಲ್ಲಿ ನಡೆದಿದೆ. ಮುಜಾಫರ್ ನಗರದ ಮಿಸ್ಲೊರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಮರನಾಥ್ ರಾಮ್, ಹೆಣ್ಣು ಮಕ್ಕಳಾದ ಅನುರಾಧ (12), ಶಿವಾನಿ (7) ಮತ್ತು ರಾಧಿಕಾ (6) ಮೃತಪಟ್ಟಿದ್ದರೆ, ಗಂಡು ಮಕ್ಕಳಾದ ಶಿವಂ (6) ಮತ್ತು ಚಂದನ್ (5) ಸಾವಿನಿಂದ ಪಾರಾಗಿದ್ದಾರೆ. ಅಮರನಾಥ್ ರಾಮ್ ಪತ್ನಿ ಕಳೆದ … Read more

ಪತ್ನಿಯ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಶಾಮನೂರು ಶಿವಶಂಕರಪ್ಪ : ‘ಅಜಾತಶತ್ರು’ ಇನ್ನು ನೆನಪು ಮಾತ್ರ

ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಇದೀಗ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ಸಕಲ ಸರ್ಕಾರಿ ಗೌರವ ಹಾಗು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನಗರದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯ ಸಂಸ್ಕಾರ … Read more

ಪುರುಷರಿಗೆ ಮಾತ್ರವಲ್ಲ ಮಹಿಳೆಯರಿಗೂ ಬಂದಿದೆ ‘ವಯಾಗ್ರ’.! ಜಸ್ಟ್ 10 ನಿಮಿಷದಲ್ಲಿ ‘ಲೈಂಗಿಕ ಶಕ್ತಿ’ ಹೆಚ್ಚಿಸುತ್ತೆ.!

ಲೈಂಗಿಕ ಆರೋಗ್ಯಕ್ಕಾಗಿ ಸುಮಾರು ಮೂರು ದಶಕಗಳ ಹಿಂದೆ ಪುರುಷರಿಗೆ ವಯಾಗ್ರ ಎಂಬ ಸಣ್ಣ ಟ್ಯಾಬ್ಲೆಟ್ ಅನ್ನು ಕಂಡುಹಿಡಿದರು. ಈಗ, ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ ಮತ್ತು ಮಹಿಳೆಯರಿಗೆ ಇದೇ ರೀತಿಯ ಪರ್ಯಾಯವನ್ನು ಅಭಿವೃದ್ಧಿಪಡಿಸಿದ್ದಾರೆ. ಅಮೇರಿಕನ್ ಆರೋಗ್ಯ ಬಯೋಟೆಕ್ ಗುಂಪು ಡೇರ್ ಬಯೋಸೈನ್ಸ್ ಕೇವಲ 10 ನಿಮಿಷಗಳಲ್ಲಿ ಕೆಲಸ ಮಾಡುವ ವಯಾಗ್ರ ಕ್ರೀಮ್ ಅನ್ನು ಕಂಡುಹಿಡಿದಿದೆ. ಮಹಿಳೆಯರಲ್ಲಿ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಇದು ಉಪಯುಕ್ತವಾಗಲಿದೆ ಎಂದು ಕಂಪನಿ ಸ್ಪಷ್ಟಪಡಿಸಿದೆ. ಇದರ ಬೆಲೆ ಕೇವಲ 10 ಡಾಲರ್.ಈ … Read more

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಇರುವ ವರದಿ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ : ದಿನೇಶ್ ಗುಂಡೂರಾವ್

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿತ್ತು. ಬಳಿಕ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಮೊಟ್ಟೆ ಸ್ಯಾಂಪಲ್ ಸಂಗ್ರಹಕ್ಕೆ ಇದೀಗ ಮುಂದಾಗಿದ್ದು ಈ ವಿಚಾರವಾಗಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶದ ವರದಿಯ ಕುರಿತು ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆಯಂಟಿ … Read more