5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ … Read more

Arecanut Price : ಇಂದಿನ ಅಡಿಕೆ ಧಾರಣೆ – 21 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಕೋಕಾ ₹36,509 ₹33,619 ಕುಮಟಾ ಹಣ್ಣು ₹49,395 ₹47,689 ಕುಮಟಾ ಚಿಪ್ಪು ₹41,019 ₹39,749 ಯಲ್ಲಾಪುರ ತಟ್ಟಿಬೆಟ್ಟೆ ₹51,999 ₹48,169 ಹೊಳಲ್ಕೆರೆ ಬೇರೆ ₹27,000 ₹26507 ಸುಳ್ಯ ಕೋಕಾ ₹35,000 ₹30,000 ಕುಮಟಾ ಫ್ಯಾಕ್ಟರಿ ₹27,570 ₹24,859 ಯಲ್ಲಾಪುರ ಕೆಂಪುಗೋಟು ₹38,599 ₹36,969 ಶಿರಸಿ ಬಿಳೆಗೋಟು ₹43,300 ₹38,188 ಶಿರಸಿ ಬೆಟ್ಟೆ ₹52,899 ₹45,954 ಶಿರಸಿ ರಾಶಿ ₹58,018 ₹54,186 ಹೊಳಲ್ಕೆರೆ ರಾಶಿ ₹57,299 ₹55,526 … Read more

ಮೂತ್ರಪಿಂಡದ ಕಾಯಿಲೆಯ ಮುನ್ಸೂಚನೆ: ಈ 7 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ!

ಮಾನವನ ದೇಹದಲ್ಲಿ ಮೂತ್ರಪಿಂಡಗಳು (Kidneys) ಅತ್ಯಂತ ನಿರ್ಣಾಯಕ ಅಂಗಗಳಾಗಿವೆ. ಇವು ರಕ್ತದಲ್ಲಿನ ಕಲ್ಮಶಗಳನ್ನು ಶೋಧಿಸಿ, ದ್ರವ ಪದಾರ್ಥಗಳ ಸಮತೋಲನವನ್ನು ಕಾಯ್ದುಕೊಳ್ಳುತ್ತವೆ. ಆದರೆ, ಇತ್ತೀಚಿನ ಜೀವನಶೈಲಿಯಿಂದಾಗಿ ಮೂತ್ರಪಿಂಡದ ಕಾಯಿಲೆಗಳು ಹೆಚ್ಚುತ್ತಿವೆ. ಇದರ ಆರಂಭಿಕ ಲಕ್ಷಣಗಳು ಬಹಳ ಸೌಮ್ಯವಾಗಿರುವುದರಿಂದ ಅನೇಕರು ಇವುಗಳನ್ನು ನಿರ್ಲಕ್ಷಿಸುತ್ತಾರೆ. ಮೂತ್ರಪಿಂಡದ ಸಮಸ್ಯೆಗಳನ್ನು ಮುನ್ಸೂಚಿಸುವ ಕೆಲವು ಪ್ರಮುಖ ಲಕ್ಷಣಗಳು ಮತ್ತು ತಜ್ಞರ ಸಲಹೆಗಳು ಇಲ್ಲಿವೆ. ಮೂತ್ರಪಿಂಡದ ಕಾಯಿಲೆಯು ಮುಂದುವರಿದ ಹಂತ ತಲುಪುವವರೆಗೂ ಅನೇಕರಿಗೆ ಅದರ ಅರಿವೇ ಇರುವುದಿಲ್ಲ ಎಂದು ವೈದ್ಯರು ಎಚ್ಚರಿಸುತ್ತಾರೆ. ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಚಿಕಿತ್ಸೆಗೆ … Read more

Horoscope Today : 21 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರು ಈ ದಿನಪೂರ್ತಿ ಧನಾತ್ಮಕ ಚೈತನ್ಯವನ್ನು ಹೊಂದಿರುತ್ತಾರೆ ಎಂದು ಗಣೇಶ ಹೇಳುತ್ತಾರೆ. ಇಂದು ನೀವು ಸಂಪೂರ್ಣವಾಗಿ ಹೊಣೆಗಾರಿಕೆಯಿಂದ ಕೂಡಿರುತ್ತೀರಿ ಮತ್ತು ನಿಮ್ಮ ಕೆಲಸಗಳನ್ನು ಪೂರ್ತಿ ಉತ್ಸಾಹದಿಂದ ಮುಂದುವರಿಸುತ್ತೀರಿ. ಲಕ್ಷ್ಮೀದೇವಿಯು ನಿಮ್ಮ ಮೇಲೆ ಅನುಗ್ರಹ ನೀಡಲಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಮನೆಯ ವಾತಾವರಣದಲ್ಲಿ ಕಳೆದ ಸಮಯವು ನಿಮ್ಮನ್ನು ಸಂಪೂರ್ಣವಾಗಿ ಉಲ್ಲಾಸಗೊಳಿಸುತ್ತದೆ. ಸಾಮಾಜಿಕ ಸ್ನೇಹಕೂಟ ಅಥವಾ ಸಂಧ್ಯಾ ವಿನೋದವು ನಡೆಯಲಿದೆ. ಈ ಅನುಗ್ರಹಕಪೂರಕ ಸಮಯದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಿ ಮತ್ತು ಈ ಕ್ಷಣಗಳನ್ನು ಸಂಪೂರ್ಣವಾಗಿ ಆನಂದಿಸಿ. ನಿಮ್ಮ … Read more

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

ಆಧುನಿಕ ಯುಗದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಆಯುರ್ವೇದದ ಮಹತ್ವ ಗಮನಾರ್ಹವಾಗಿ ಹೆಚ್ಚುತ್ತಿದೆ. ರಣಪಾಲವು ಪ್ರಕೃತಿ ನಮಗೆ ನೀಡಿದ ಅದ್ಭುತ ಔಷಧೀಯ ಸಸ್ಯಗಳಲ್ಲಿ ಒಂದಾಗಿದೆ. ರಣಪಾಲ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. ಇವು ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಅದಕ್ಕಾಗಿಯೇ, ಆಯುರ್ವೇದ ತಜ್ಞರು ಇದನ್ನು ನೂರು ರೋಗಗಳಿಗೆ ಏಕೈಕ ಔಷಧವೆಂದು ಪರಿಗಣಿಸುತ್ತಾರೆ. ರಣಪಾಲ ಸಸ್ಯದ ಬಗ್ಗೆ ದೊಡ್ಡ ವಿಷಯವೆಂದರೆ ಇದು ದೇಹದ ಬಹುತೇಕ ಎಲ್ಲಾ ಕಾಯಿಲೆಗಳ ಮೇಲೆ ಅದ್ಭುತಗಳನ್ನ ಮಾಡುತ್ತದೆ. ತಲೆನೋವು, ಚರ್ಮ … Read more

ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ.! ಕೊಲೆ ಎಂದು ಆರೋಪಿಸಿದ ಮಗಳು!

ಮೈಸೂರಿನಲ್ಲಿ ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇದು ಆತ್ಮ*ಹತ್ಯೆಯಲ್ಲ, ಕೊಲೆ ಎಂದು ಮಗಳು ಆರೋಪಿಸಿದರೆ, ಮಗ ತಂದೆಯ ಪರ l. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೈಸೂರು (ಫೆ.20): ಸಾಂಸ್ಕೃತಿಕ ನಗರಿ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದ ಗೃಹಿಣಿಯೊಬ್ಬರ ಆತ್ಮ*ಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು … Read more

ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?

ಇಂದಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕ ಮೂಡಿಸುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕ್ಯಾನ್ಸರ್ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ದೇಹದ ಯಾವ ಅಂಗಗಳಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದರ ಬಗ್ಗೆ ನೋಡೋಣ ಕ್ಯಾನ್ಸರ್ ಎನ್ನುವ ಭಯಾನಕ ಎಂದರೇನು.? ಇದು ಹೇಗೆ ಹರಡುತ್ತದೆ ಎನ್ನುವ ಪ್ರಶ್ನೆ ಹೆಚ್ಚಿನವರಿಗೆ ಇರುತ್ತದೆ. ಕ್ಯಾನ್ಸರ್ ಎಂದರೆ ಮನುಷ್ಯನ ದೇಹದೊಳಗೆ ಜೀವಕೋಶಗಳು ಅಸಹ ಜವಾಗಿ ಮತ್ತು ಅನಿಯಂತ್ರಿತವಾಗಿ ಬೆಳೆಯಲು ಪ್ರಾರಂಭಿಸುವುದು ಕೊನೆಗೆ ಇದೇ ಜೀವಕೋಶಗಳು ಸುತ್ತಮುತ್ತಲಿನ ಅಂಗಾಂಶಗಳು ಮತ್ತು … Read more

ದೇಹದಿಂದ ಯೂರಿಕ್ ಆಸಿಡ್ ಅಳಿಸಿಹಾಕಬಲ್ಲ ಏಕೈಕ ಗಿಡ! ದುಬಾರಿ ಔಷಧಗಳಿಂದಲೂ ಗುಣಪಡಿಸಲಾಗದ ಕಾಯಿಲೆಗೆ ಇದು ಸಂಜೀವಿನಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿದ ಯೂರಿಕ್ ಆಮ್ಲದ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಇದು ಕೀಲು ನೋವು, ಬಿಗಿತ, ಗೌಟ್ ಮತ್ತು ಊತಕ್ಕೆ ಕಾರಣವಾಗಬಹುದು. ಆಯುರ್ವೇದದಲ್ಲಿ ಯೂರಿಕ್ ಆಮ್ಲದ ಮುಖ್ಯ ಕಾರಣವನ್ನು ಮೂರು ದೋಷಗಳಲ್ಲಿ ಒಂದಾದ ವಾತದ ಅಸಮತೋಲನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಇದನ್ನು ವಾತರಕ್ತ ಎಂದು ವರ್ಗೀಕರಿಸಲಾಗಿದೆ. ಆಯುರ್ವೇದವು ಮೂತ್ರಪಿಂಡದ ಕಾರ್ಯವನ್ನ ಉತ್ತೇಜಿಸುವ ಮತ್ತು ರಕ್ತವನ್ನ ಶುದ್ಧೀಕರಿಸುವ ಹಲವಾರು ಗಿಡಮೂಲಿಕೆಗಳನ್ನ ವಿವರಿಸುತ್ತದೆ. ಹೀಗಾಗಿ ಈ ಔಷಧಿಗಳು ದೇಹದಿಂದ ಯೂರಿಕ್ ಆಮ್ಲವನ್ನ ತೆಗೆದುಹಾಕಲು ಸಹಾಯ ಮಾಡುತ್ತವೆ. ಯೂರಿಕ್ ಆಮ್ಲ ಎಂದರೇನು? ಆಯುರ್ವೇದ ವೈದ್ಯೆ … Read more

Arecanut Price : ಇಂದಿನ ಅಡಿಕೆ ಧಾರಣೆ – 20 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ದಾವಣಗೆರೆ ಸಿಪ್ಪೆಗೋಟು ₹12,700 ₹12,700 ಹೊನ್ನಳ್ಳಿ ಸಿಪ್ಪೆಗೋಟು ₹10,000 ₹10,000 ಸಾಗರ ಕೋಕಾ ₹35,399 ₹31,699 ದಾವಣಗೆರೆ ಚುರು ₹7,000 ₹7,000 ಬೆಳ್ತಂಗಡಿ ಕೋಕಾ ₹26,000 ₹22,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹31,000 ಚನ್ನಗಿರಿ ರಾಶಿ ₹57,212 ₹54,978 ಭದ್ರಾವತಿ ಬೇರೆ ₹50,000 ₹19,000 ಹೊಳಲ್ಕೆರೆ ಬೇರೆ ₹28,471 ₹26,659 ಪುತ್ತೂರು ಕೋಕಾ ₹37,000 ₹29,000 ಬೆಳ್ತಂಗಡಿ ಬೇರೆ … Read more

ಚಪ್ಪಲಿ ಹೊಲೆಯುವವನ ಮಗಳು ಈಗ ಸಿವಿಲ್ ಜಡ್ಜ್! ಬಡತನ ಸೀಳಿ ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ!

ಸಾಧನೆಗೆ ಬಡತನ ಮತ್ತು ಜಾತಿ ಅಡ್ಡಿಯಾಗದು ಎಂಬುದನ್ನು ದಾಂಡೇಲಿಯ ಪ್ರತಿಭೆ ಪದ್ಮಾವತಿ ನಾಗಣ್ಣ ಮಾದಿಗ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಗ್ರ ಶ್ರೇಯಾಂಕದೊಂದಿಗೆ ಉತ್ತೀರ್ಣರಾಗಿರುವ ಪದ್ಮಾವತಿ, ದಾಂಡೇಲಿ ತಾಲ್ಲೂಕಿನ ಮೊಟ್ಟಮೊದಲ ಸಿವಿಲ್ ನ್ಯಾಯಾಧೀಶೆ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಬಡತನದಲ್ಲಿ ಅರಳಿದ ಪ್ರತಿಭೆ ದಾಂಡೇಲಿಯ ಬಾಂಬೂಗೇಟ್ ನಿವಾಸಿಯಾದ ಪದ್ಮಾವತಿ ಅವರ ಕುಟುಂಬ ಅತ್ಯಂತ ಬಡತನದಿಂದ ಕೂಡಿದೆ. ತಂದೆ ನಾಗಣ್ಣ ಮತ್ತು ತಾಯಿ ಚರ್ಮಗಾರಿಕೆ (ಚಪ್ಪಲಿ ಹೊಲೆಯುವ ಕೆಲಸ) ಮಾಡುತ್ತಾ ಎಂಟು ಜನ ಮಕ್ಕಳನ್ನು (ಮೂರು ಹೆಣ್ಣು, … Read more