ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?

ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಈ ವಿಚಾರ ಮದ್ಯವ್ಯಸನಿಗಳಿಗೂ ತಿಳಿದಿದೆ! ಆದರೂ ಕೂಡ ಕುಡಿಯುವ ಅಭ್ಯಾಸದಿಂದ ಮಾತ್ರ ಹಿಂದೆ ಸರಿಯಲ್ಲ! ಇನ್ನು ಕೆಲವರ ವಾದ ಏನೆಂದ್ರೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಮದ್ಯಪಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು! ಆದರೆ ವಾಸ್ತವ ಏನೆಂದ್ರೆ ಅಪರೂಪಕ್ಕೆ ಒಮ್ಮೆ ಕುಡಿದರೂ ಕೂಡ ಆರೋಗ್ಯಕ್ಕೆ ಇದರಿಂದ ಹಾನಿ ಆಗುವ ಸಾಧ್ಯತೆಗಳು ಇರುತ್ತವೆಯಂತೆ ಧೂಮಪಾನ ಹಾಗೂ ಮದ್ಯಪಾನ ಈ ಎರಡೂ ದುರಾಭ್ಯಾಸಗಳು ಮನುಷ್ಯನ ಆರೋಗ್ಯಕ್ಕೆ ತುಂಬಾನೇ ಹಾನಿಕಾರಕ ಎಂದು … Read more

ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

‘ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿರುಗೇಟು ನೀಡಿದರು.ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಪ್ರತಿನಿಧಿಗಳಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಭೂಸ್ವಾಧೀನ, ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಯೋಜನೆಯ ಆರ್ಥಿಕ ಹೊರೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. HDK ಹೇಳಿಕೆಗೆ ತಿರುಗೇಟು 2018ರಲ್ಲಿ ಯಾರು ಯಾರ ಮನೆ ಬಾಗಿಲಿಗೆ ಹೋಗಿದ್ದರು … Read more

‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಮತದ ಬೆಂಕಿ ಮತ್ತೆ ಹೊಗೆಯಾಡಲು ಆರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ. ವೈರಲ್ ಆಡಿಯೋದಲ್ಲೇನಿದೆ? ಲೀಕ್ ಆಗಿರುವ ಆಡಿಯೋ ಸಂಭಾಷಣೆಯ ಪ್ರಕಾರ, ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸದಂತೆ ಸದಾನಂದಗೌಡರು … Read more

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ ರೂಪಾಯಿ ತೆರಿಗೆ ನಷ್ಟವಾದರೂ ಪರವಾಗಿಲ್ಲ, ಯುವಜನರ ಭವಿಷ್ಯವನ್ನು ಹಾಳುಮಾಡುವ ಇಂತಹ ಮಾದಕ ಪದಾರ್ಥಗಳನ್ನು ಮಟ್ಟಹಾಕುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಶೆ ಮುಕ್ತ ಅಭಿಯಾನಕ್ಕೆ ಚಾಲನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ನಶೆ ಮುಕ್ತ ಭಾರತ ಅಭಿಯಾನದಲ್ಲಿ ಪಾಲ್ಗೊಂಡು … Read more

‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!

‘ನಮ್ಮ ರಾಜಕೀಯ ಮುಗಿಯಿತು, ನೀವು ಎಚ್ಚರಿಕೆ ವಹಿಸದೇ ಇದ್ದರೆ ಅಪಾಯ ಎದುರಾಗಲಿದೆ,” ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿರುವ ಮುನ್ಸೂಚನೆ ನೀಡಿದರು.ಮೈಸೂರಿನ ಜೆಕೆ ಮೈದಾನಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದಿಂದ ನಡೆದ ಮೈಸೂರು ವಿಭಾಗೀಯ ಎಸ್‌ಐಆರ್‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ವಿಶೇಷ ಸಮಗ್ರ ಪರಿಷ್ಕರಣೆ ಮತದಾರರ ಪಟ್ಟಿ(ಎಸ್‌ಐಆರ್‌) ಬಗ್ಗೆ ಜಾಗೃತಿ ವಹಿಸದಿದ್ದರೆ ಮಾರಣಹೋಮ ನಡೆಯಲಿದೆ ಎಂದು ಆತಂಕ ವ್ಯಕ್ತಪಡಿಸುವುದರ ಜೊತೆಗೆ ನಮ್ಮ ರಾಜಕೀಯ ಮುಗಿಯಿಯು ಮುಂದಿನ ಮುಖಂಡರುಎಚ್ಚರವಹಿಸಬೇಖು ಎಂದು … Read more

ಹೋಟೆಲ್‌ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!

ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಹಸಿವಿನ ಬೇಗೆಯನ್ನು ತಾಳಲಾರದೆ ಒಂದೇ ಕುಟುಂಬದ ನಾಲ್ವರು ಹತ್ತಿರದ ಹೋಟೆಲ್‌ನಲ್ಲಿ ಕೊನೆಯ ಬಾರಿಗೆ ಊಟ ಸವಿದು, ಪಿರಾವೊಮ್ ಸೇತುವೆಯಿಂದ ಮುವಾಟ್ಟುಪುಳ ನದಿಗೆ ಹಾರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಕೋತಮಂಗಲಂ ನಿವಾಸಿಗಳಾದ ನಾರಾಯಣನ್, ಅವರ ಅಂಧ ಪತ್ನಿ ಬಿಜಿಮೋಲ್, ಮಕ್ಕಳಾದ ಅನ್ನಾ (6) ಹಾಗೂ ಎರಡು ವರ್ಷದ ಗಂಡು ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಕೊನೆಯ ಮಗು ಅನ್ನಾಳ ಶವ ಪತ್ತೆಯಾಗುವುದರೊಂದಿಗೆ … Read more

ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!

ಗಂಡನ ಅನುಮಾನದ ಜಟ್ಟಿ ಇಬ್ಬರು ಜೀವಗಳನ್ನು ಬಲಿಪಡೆದ ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಗರ್ಭದಲ್ಲಿ ಬೆಳಕಿಗೆ ಬರುತ್ತಿದ್ದ ಮಗುವಿನ ಪಿತೃತ್ವವನ್ನು ಶಂಕಿಸಿ, ಗಂಡ DNA ಪರೀಕ್ಷೆಗೆ ಒತ್ತಾಯಿಸಿದ ಕಾರಣಕ್ಕೆ ಮನನೊಂದ 23 ವರ್ಷದ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏನಿದು ಘಟನೆ.? ವರದಿಗಳ ಪ್ರಕಾರ, 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ತನ್ನ ಪತಿಯ ನಡವಳಿಕೆ ಹಾಗೂ ಆತ ಮಗುವಿನ ವಿಷಯದಲ್ಲಿ ವ್ಯಕ್ತಪಡಿಸಿದ ತೀವ್ರ ಅನುಮಾನದಿಂದ ತೀವ್ರ ಬೇಸರಗೊಂಡಿದ್ದರು. ಹುಟ್ಟಲಿರುವ ಮಗುವಿಗೆ ಡಿಎನ್‌ಎ (DNA) ಪರೀಕ್ಷೆ ಮಾಡಿಸಲೇಬೇಕು ಎಂದು … Read more

10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?

ಪ್ರತಿಯೊಬ್ಬರ ಅಡುಗೆಮನೆಯ ಮಸಾಲೆ ಪೆಟ್ಟಿಗೆಯಲ್ಲಿ ನೀವು ಖಂಡಿತ ಜೀರಿಗೆಯನ್ನ ಕಾಣುವಿರಿ. ಈ ಚಿಕ್ಕ ಮಸಾಲೆ ಅನೇಕ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ಜೀರಿಗೆ ನಿಮಗೆ ತುಂಬಾ ಪ್ರಯೋಜನಕಾರಿ. ಜೀರಿಗೆ ನೀರಿನ ನಿಯಮಿತ ಸೇವನೆಯು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. ಜೀರಿಗೆಯನ್ನ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಜೀರಿಗೆ ನೀರನ್ನ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಆಶಾ ಆಯುರ್ವೇದದ ನಿರ್ದೇಶಕಿ ಮತ್ತು ಸ್ತ್ರೀರೋಗತಜ್ಞರಾದ ಆಯುರ್ವೇದ … Read more

ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!

ಯೂರಿಕ್ ಆಸಿಡ್ ಎನ್ನುವುದು ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಬಗ್ಗೆ ತಜ್ಞರು ಕೂಡ ಹೇಳುವ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಲೂ ಬಾರದು ಹಾಗೂ ತುಂಬಾನೇ ಕಡಿಮೆ ಆಗಲು ಬಾರದು ಎಂದು ಸಲಹೆ ನೀಡುತ್ತಾರೆ. ಇದರಲ್ಲೂ ಆದಷ್ಟು ಪ್ಯೂರಿನ್ ಭರಿತ ಆಹಾರ ಪದಾರ್ಥಗಳಿಂದ ದೂರವಿದ್ದರೆ ಈ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯೂರಿಕ್ ಆಮ್ಲದ ಮಟ್ಟಗಳು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿವೆ. ಒಂದು ವೇಳೆ ದೇಹದಲ್ಲಿ ಹೆಚ್ಚಾಗಿ ಬಿಟ್ಟಿರೆ ದೇಹದ ಕೀಲುಗಳಲ್ಲಿ ತೀವ್ರವಾದ … Read more

ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. … Read more