ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ ಚಕ್ರ; ಶಕುನಿಗೌಡ ಸ್ಥಳದಲ್ಲೇ ಸಾವು

ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ., ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ … Read more

‘ಮತಗಳಿಸುವುದು ಮಾತ್ರವಲ್ಲ ಜನರ ಹೃದಯ ಗೆಲ್ಲಬೇಕು, ದಕ್ಷಿಣದ ರಾಜ್ಯಗಳು ನಮಗೆ ಮುಖ್ಯ’: ಸಂಸದರಿಗೆ ಪ್ರಧಾನಿ ಮೋದಿ ಪಾಠ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರು ದಿನಗಳಿಂದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸಂಸದರನ್ನು ಆಹ್ವಾನಿಸಿ ಅವರ ಜೊತೆ ಚರ್ಚೆ ಮಾತುಕತೆ ನಡೆಸಿ ಯಾವ ರೀತಿ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು, ಸಾರ್ವಜನಿಕರ ವಿಶ್ವಾಸವನ್ನು ಹೇಗೆ ಗಳಿಸಬೇಕೆಂಬ ಸಲಹೆ ನೀಡುತ್ತಿದ್ದಾರೆ. ದೆಹಲಿಯ ಸಂಸತ್ ನಲ್ಲಿರುವ ಪ್ರಧಾನಿಯವರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಅವರು ಸಂಸದರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿದ್ದಾರೆ. ಪ್ರಧಾನಿಯವರು ಹಲವಾರು ವಿಷಯಗಳ ಬಗ್ಗೆ ಮಾತನಾಡಿದರು, ಸಂಸದರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರೊಂದಿಗೆ … Read more

ಫೇಸ್ ಬುಕ್ ಗೆಳತಿಗಾಗಿ ಹೋಂ ಸ್ಟೇಗೆ ಹೋದ ಆಸಾಮಿ : ಹನಿಟ್ರ್ಯಾಪ್ ಗೆ ಸಿಲುಕಿ ತಪ್ಪಿಸಿಕೊಳ್ಳಲು ಬೆತ್ತಲಾಗಿ ಹೊರಗೋಡಿ ಬಂದ ಯುವಕ

ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ನಡೆಸಿದಾಗ ಫೇಸ್ಬುಕ್ ಗೆಳತಿಗಾಗಿ ಮಹೇಶ್ ಎನ್ನುವ ಯುವಕ ಮಡಿಕೇರಿಗೆ ಬಂದಿದ್ದ ಹೋಂ ಸ್ಟೇನಲ್ಲಿ ಹನಿ ಟ್ರ್ಯಾಪ್ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದ್ದು ಹನಿ ಟ್ರ್ಯ್ಯಾಪಿಗೆ ಒಳಗಾಗಿ ಮಹೇಶ್ ಬೆತ್ತಲಾಗಿ ಹೋಂ ಸ್ಟೇ ನಿಂದ ಬೆತ್ತಲಾಗಿ ಹೊರಗಡೆ ಓಡಿ ಬಂದಿದ್ದನ್ನು ನೋಡಿ … Read more

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ. ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. … Read more

ಮುಖ್ಯಮಂತ್ರಿ ಬದಲಾವಣೆ : ‘ಸಂಗಮೇಶನು ಅರಿವನೆ ಒಳಹಡ್ಡ ಬಂದಿದೆ’ – ಕೋಡಿಮಠದ ಶ್ರೀಗಳ ಭವಿಷ್ಯ

ರಾಜ್ಯ ರಾಜಕಾರಣದಲ್ಲಿ ಇಂದೇನು ಆಗುತ್ತೋ, ನಾಳೇನು ಆಗುತ್ತೋ ಎನ್ನುವ ಕುತೂಹಲದಲ್ಲಿ ಜನಸಾಮಾನ್ಯರಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರು ಇಳಿಯುತ್ತಾರೋ, ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಏರುತ್ತಾರೋ, ಅಥವಾ ಡಾರ್ಕ್ ಹಾರ್ಸ್ ಇನ್ಯಾರಾದರೂ ಇದ್ದಾರಾ ಎನ್ನುವುದನ್ನು ಜನರು ಕಾತುರದಿಂದ ನೋಡುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದ ವೇಳೆ, ಮುಖ್ಯಮಂತ್ರಿ ಬದಲಾವಣೆಯ ಕುರಿತಂತೆ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಈ ನಡುವೆ, ಮುಂದಿನ ಮಕರ ಸಂಕ್ರಾಂತಿಯ ಶುಭಪರ್ವದಲ್ಲಿ ಕರ್ನಾಟಕ ಕಾಂಗ್ರೆಸ್ಸಿನ ರಾಜಕೀಯ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶ್ರೀಗಳು ಹೇಳಿರುವುದು, … Read more

ಈ ರಾಶಿಯವರ ಕುಟುಂಬದಲ್ಲಿ ಅನಗತ್ಯ ವಾದಗಳು ಆಗಬಹುದು : ಇವರಿಗೆ ಹಣಕಾಸಿನ ಲಾಭ

ಮೇಷ ರಾಶಿ : ನಿಮ್ಮ ಆರ್ಥಿಕ ಪರಿಸ್ಥಿತಿ ಪ್ರಸ್ತುತ ಸದೃಢವಾಗಿದೆ ಮತ್ತು ಭರವಸೆಯಿಂದ ಕೂಡಿದೆ. ಕುಟುಂಬದ ವಾತಾವರಣವು ಸ್ಥಿರವಾಗಿದೆ, ಮನೆಯಲ್ಲಿ ಶಾಂತಿ ಮತ್ತು ಖುಷಿಯ ವಾತಾವರಣ ಇದೆ. ಕೆಲಸದ ಜಾಗದಲ್ಲಿ ನಿಮ್ಮ ತಂಡವನ್ನ ಪ್ರೋತ್ಸಾಹಿಸಿ. ಇದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಆಸ್ತಿಯನ್ನು ಮಾರಾಟ ಮಾಡಲು ಯೋಚಿಸುತ್ತಿದ್ದೀರಾ? ನಿಮಗೆ ಉತ್ತಮ ಡೀಲ್ ಸಿಗಬಹುದು. ಉದ್ಯಮಿಗಳು ಈ ವಾರ ಸ್ಥಿರವಾದ ಮಾರಾಟವನ್ನು ಕಾಣಬಹುದು. ಪ್ರಯಾಣ ಯೋಜನೆಗಳು ಸುಗಮವಾಗಿ ಮತ್ತು ತೊಂದರೆ-ಮುಕ್ತವಾಗಿ ಕಾಣುತ್ತಿವೆ. ವೃಷಭ ರಾಶಿ : ಕುಟುಂಬದ ಸಂಬಂಧಗಳು ಬಲಗೊಳ್ಳುತ್ತವೆ, … Read more

‘ಇದು ಯಾವ ರೀತಿ ಸಂಪ್ರದಾಯ.?’ : ಮದುವೆ ದಿನ ಮದುಮಗನಿಗೆ ಎದೆ ಹಾಲುಣಿಸಿದ ತಾಯಿ

ಭಾರತದಲ್ಲಿ ಮದುವೆ ದಿನ ನಡೆಯುವ ಹಲವು ರೀತಿಯ ಆಚರಣೆಗಳು/ಸಂಪ್ರದಾಯಗಳು ಇಂದಿಗೂ ಜಾರಿಯಲ್ಲಿದೆ. ಆದರೆ ಈ ಆಚರಣೆ ನಿಮಗೆ ಸ್ವಲ್ಪ ಕಸಿವಿಸಿಯಾಗಬಹುದು. ಆದರೆ ಇದು ಸತ್ಯ. ಹೌದು, ಮದುವೆ ದಿನ ತಾಯಿ ತನ್ನ ಮಗನಿಗೆ (ಮಧುಮಗನಿಗೆ) ಎಲ್ಲರ ಎದುರು ಎದೆಹಾಲು ಉಣಿಸುತ್ತಾಳೆ. ಗುಜರಾತ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ತಾಯಿ ತನ್ನ ಮಗನಿಗೆ ಹಾಲುಣಿಸುವುದನ್ನು ತೋರಿಸಿದ ವೀಡಿಯೋ ಆನ್ಲೈನ್ನಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ. ಈ ದೃಶ್ಯದಲ್ಲಿ ಸಾಂಪ್ರದಾಯಿಕ ಭಾರತೀಯ ವಿವಾಹ ಉಡುಪನ್ನು ಧರಿಸಿರುವ ವರನ ಸುತ್ತಲೂ ಅವನ ತಾಯಿ … Read more

ಜೀಪ್‌- ಅಲ್ಟೊ ಕಾರು ಅಪಘಾತ ; ಒಬ್ಬರು ಸಾವು, ಆರು ಮಂದಿಗೆ ಗಾಯ

ಕಾಳಗಿ: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್‌ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು ಕಲಬುರಗಿಯಿಂದ ಮಳಖೇಡಕ್ಕೆ ಬರುತ್ತಿತ್ತು. ಈ … Read more

ಬೆಳಿಗ್ಗೆ ಈ 3 ಪದಾರ್ಥಗಳ ‘ಮ್ಯಾಜಿಕ್ ಪಾನೀಯ’ ಕುಡಿದರೆ ಸಾಕು: ಆಸಿಡಿಟಿ, ಹೊಟ್ಟೆ ಉಬ್ಬರ, ಅಜೀರ್ಣ ಶಾಶ್ವತವಾಗಿ ಮಾಯ!

ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಜನರು ಹೊಟ್ಟೆ ಭಾರವಾಗುವುದು, ನಿರಂತರ ಆಸಿಡಿಟಿ, ಗ್ಯಾಸ್ ಮತ್ತು ಹೊಟ್ಟೆ ಉಬ್ಬರದಂತಹ ಜೀರ್ಣಕ್ರಿಯೆಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ನೀಡುವ ಆಂಟಾಸಿಡ್‌ಗಳನ್ನು ಅಥವಾ ಸಪ್ಲಿಮೆಂಟ್‌ಗಳನ್ನು ಆಶ್ರಯಿಸುವ ಬದಲು, ನಿಮ್ಮ ಅಡುಗೆಮನೆಯಲ್ಲಿಯೇ ಶಾಶ್ವತ ಪರಿಹಾರವಿದೆ ಎಂದು ಹೈದರಾಬಾದ್ ಮೂಲದ ಚರ್ಮರೋಗ ತಜ್ಞೆ ಡಾ. ಪೂಜಾ ರೆಡ್ಡಿ ಹೇಳಿದ್ದಾರೆ. ಡಾ. ರೆಡ್ಡಿ ಅವರ ಪ್ರಕಾರ, ನಿಮ್ಮ ‘ಈನೋ’ (Eno) ಅಥವಾ ‘ಜೆಲುಸಿಲ್’ (Gelusil) ಅನ್ನು ಶಾಶ್ವತವಾಗಿ ಬದಲಾಯಿಸಬಲ್ಲ ಒಂದು ಸರಳವಾದ ಪಾನೀಯ ಇದೆ. … Read more

‘ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಸಜೆ ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ’ – ಸಚಿವ ಪ್ರಹ್ಲಾದ್ ಜೋಶಿ

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ ಶಾಸನ ಕಾಂಗ್ರೆಸ್‌ನ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದಾಗಿದೆ ಮತ್ತು ರಾಜಕೀಯ ನಿಯಂತ್ರಣದ ದುರುದ್ದೇಶಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಸಚಿವರು ಹರಿಹಾಯ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮೂಲಕ ಸರ್ವರ ವಾಕ್ ಸ್ವತಂತ್ರ ಕಿತ್ತುಕೊಳ್ಳುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರದರ್ಶಿಸುತ್ತಿದ್ದು, ಸರ್ಕಾರದ ದುರಾಡಳಿತಕ್ಕೆ … Read more