ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಮದ್ಯದ ವ್ಯಸನಿಗಳಾಗುತ್ತಿದ್ದಾರೆ. ಕೆಲವು ಮಹಿಳೆಯರು ಕುಡಿದು ರಸ್ತೆಯಲ್ಲಿ ಜಗಳವಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇತ್ತೀಚೆಗೆ, ಯುವತಿಯೊಬ್ಬಳು ಕುಡಿದು ಬೈಕ್ ಟ್ಯಾಕ್ಸಿ ಹತ್ತಿದಳು. ರಾಪಿಡೋ ಬೈಕ್ ಸವಾರನಿಗೆ ದೌರ್ಜನ್ಯದ ಲಕ್ಷಣಗಳು ಕಂಡುಬಂದವು. ಇದನ್ನು ಗಮನಿಸಿದ ಜನರು ಯುವತಿಯ ಮೇಲೆ ಕೋಪ ವ್ಯಕ್ತಪಡಿಸಿದರು. ಯುವತಿಯೊಬ್ಬಳು ಕ್ಲಬ್ ನಿಂದ ಕುಡಿದು ಹೊರಬಂದಳು. ತನ್ನ ಸ್ಥಳಕ್ಕೆ ಹೋಗಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದಳು. ಸ್ವಲ್ಪ ಸಮಯದ ನಂತರ ಬೈಕ್ ಟ್ಯಾಕ್ಸಿ ಅಲ್ಲಿಗೆ ಬಂದಿತು. ಯುವತಿ ಬೈಕ್ … Read more

ಕೆಕೆಆರ್‌ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!

ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ಸೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಬಸ್‌ನ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದೆ ಎಂದು … Read more

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಗಂಭೀರ ಆರೋಪಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಳಿಕೆ ನೀಡುವವರು ಮೊದಲು ಮಾನಸಿಕ ಚಿಕಿತ್ಸೆ ಪಡೆಯಬೇಕು ಎಂದು ಕಿಡಿಕಾರಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಕಾಂಗ್ರೆಸ್ ನಾಯಕಿ ನವಜೋತ್ … Read more

ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿನಲ್ಲಿ ಕಳೆದ ಸಮಯವು ಪ್ರಧಾನಿ ನರೇಂದ್ರ ಮೋದಿ ದೇಶದ ಉನ್ನತ ಹುದ್ದೆಯಲ್ಲಿರುವ ಅವಧಿಗೆ ಹತ್ತಿರದಲ್ಲಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ತಿನಲ್ಲಿ ಕಿಡಿ ಕಾರಿದ್ದಾರೆ. ‘ವಂದೇ ಮಾತರಂ’ನ 150 ವರ್ಷಗಳನ್ನು ಆಚರಿಸುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಸೋಮವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ವಾದ್ರಾ , ನೆಹರು ಅವರನ್ನು ಪದೇ ಪದೇ ಟೀಕಿಸಿದ ಪ್ರಧಾನಿ ಮತ್ತು ಬಿಜೆಪಿಯನ್ನು ತೀವ್ರವಾಗಿ … Read more

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಐತಿಹಾಸಿಕ ಹಾಗೂ ಆಕ್ರೋಶಭರಿತ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಒತ್ತಡಕ್ಕೆ ಮಣಿದು, ರಾಷ್ಟ್ರಭಕ್ತಿಯ ಪ್ರತೀಕವಾಗಿದ್ದ ವಂದೇ ಮಾತರಂ ಗೀತೆಯನ್ನು ಹೇಗೆ ಹರಿದು ಹಾಕಿತು ಎನ್ನುವ ಇತಿಹಾಸದ ಕರಾಳ ಸತ್ಯವನ್ನು ಪ್ರಧಾನಿ ಮೋದಿ ಎಳೆಎಳೆಯಾಗಿ ಬಿಚ್ಚಿಟ್ಟರು. ತಮ್ಮ ಒಂದು ಗಂಟೆಯ … Read more

ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವರ್ಷಿಣಿ ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದಳು. ಸಾಯುವ ಮುನ್ನ ವರ್ಷಿಣಿ ಡೆತ್ ನೋಟ್ … Read more

ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ವಿದೇಶದಲ್ಲಿದ್ದ ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಪತಿ ವಿದೇಶದಲ್ಲಿದ್ದ, ಮನೆಯವರಿಗೆ ತಿಳಿಯದಂತೆ ಪ್ರಿಯಕರನನ್ನು ಆಕೆ ಮನೆಗೆ ಆಹ್ವಾನಿಸಿದ್ದಳು. ಕೋಣೆಯಲ್ಲಿ ಮಾತನಾಡುವ ಶಬ್ದ ಕೇಳಿ ಆಕೆ ಅತ್ತೆ-ಮಾವ ರೂಮಿಗೆ ಬಂದು ಹುಡುಕಾಡಿದ್ದರು. ಕೊನೆಗೆ ಮಂಚದ ಪೆಟ್ಟಿಗೆಯೊಳಗೆ ಆತನನ್ನು ಅಡಗಿಸಿಟ್ಟಿರುವುದು ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದರು. ತನ್ನ ಮಗನಿಗೆ ಮೋಸವಾಗುತ್ತಿದೆ ಎಂದು ತಿಳಿದು ಆತನ ಪೋಷಕರು ಆಘಾತಕ್ಕೊಳಗಾದರು ಬಳಿಕ ಸೊಸೆಯನ್ನು ಆತನ … Read more

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು

ಗೀಸರ್ ಬಳಸುವ ಮಂದಿ ಅತೀವ ಎಚ್ಚರಿಕೆ ವಹಿಸಬೇಕು. ಬಿಸಿ ನೀರಿಗಾಗಿ ಬಹುತೇಕರು ಗೀಸರ್ ಬಳಕೆ ಮಾಡುತ್ತಾರೆ. ಆದರೆ ಗೀಸರ್ ಸೋರಿಕೆ ಅತ್ಯಂತ ಅಪಾಯಾಕಾರಿಯಾಗಿದೆ. ಇದೀಗ ಬೆಂಗಳೂರಿನ ಗೋವಿಂದರಾಜನಗರದ ಬಳಿ ಇರುವ ಪಂಚಶೀಲನಗರದ ಗೀಸರ್ ಸೋರಿಕೆಯಿಂದ ತಾಯಿ ಹಾಗೂ 4 ವರ್ಷದ ಮಗು ಮೃತಪಟ್ಟ ಘಟನ ನಡೆದಿದೆ. ಮಗುವನ್ನು ಸ್ನಾನ ಮಾಡಿಸಲು ತೆರಳಿದಾಗ ಗೀಸರ್ ಸೋರಿಕೆಯಾಗಿರುವುದು ಅರಿವಿಗೆ ಬಂದಿಲ್ಲ. ಇಬ್ಬರು ಕಾರ್ಬನ್ ಡೈಆಕ್ಸೈಡ್ ಗಾಳಿ ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಮಗುವಿನ ಸ್ನಾಕ್ಕೆ ಗೀಸರ್ ಆನ್ ಮಾಡಿದ್ದ ತಾಯಿ 26 … Read more

ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್‌ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..

ಇತ್ತೀಚಿನ ವರ್ಷಗಳಲ್ಲಿ, ಮಕ್ಕಳು ಮತ್ತು ವಯಸ್ಕರಲ್ಲಿ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ. ಹಠಾತ್ ಮೂತ್ರಪಿಂಡದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ, ಮತ್ತು ಕಿರಿಕಿರಿಯಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ಸ್ಟೋನ್ ಇವೆ ಎಂದು ಅನುಮಾನಿಸುತ್ತಾರೆ. ಹೆಚ್ಚು ಟೊಮೆಟೊ ತಿಂದರೆ ಮೂತ್ರಪಿಂಡದ ಕಲ್ಲುಗಳು ಬರುತ್ತವೆ ಎಂಬ ನಂಬಿಕೆ ಹಲವರಲ್ಲಿದೆ. ಅದಕ್ಕಾಗಿಯೇ ಕಿಡ್ನಿಸ್ಟೋನ್ ಭಯದಿಂದ ಟೊಮೆಟೊವನ್ನು ಸಂಪೂರ್ಣವಾಗಿ ತಪ್ಪಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ ಟೊಮೆಟೊ ತಿನ್ನುವುದರಿಂದ ನಿಜವಾಗಿಯೂ ಕಿಡ್ನಿ ಸ್ಟೋನ್ ಬರುತ್ತವೆಯೇ? ಇದು ತಿಳಿದುಕೊಳ್ಳಬೇಕಾದ ಪ್ರಮುಖ ಪ್ರಶ್ನೆಯಾಗಿದೆ. … Read more

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!

ತೀವ್ರ ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಬೆಂಗಳೂರಿನ ಕೋರಮಂಗಲ ಸಮೀಪದ ತಾವರೇಕೆರೆ 2ನೇ ಕ್ರಾಸ್‌ನಲ್ಲಿ ಸೋಮವಾರ ವರದಿಯಾಗಿದೆ. ಅಜ್ಜಿ, ಮಗಳು ಮತ್ತು ಮೊಮ್ಮಗ ಹೀಗೆ ಮೂವರು ಏಕಕಾಲಕ್ಕೆ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಮೃತರನ್ನು ಮಾದಮ್ಮ (68), ಆಕೆಯ ಮಗಳು ಸುಧಾ (38), ಮತ್ತು ಮೊಮ್ಮಗ ಮೋನಿಷ್ (14) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದ್ದು, … Read more