Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

Sukanya Samruddhi Yojana : ನಮಸ್ಕಾರ ಸ್ನೇಹಿತರೆ, ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಿ ನೀವು 10 ಲಕ್ಷ ರೂಪಾಯಿ ಹಣವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸೇರಲು ನೀವು ಮಾಡಬೇಕಾದ ಕೆಲಸವೇನು.? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕಾರ್ಯವೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಈ ಸುಕನ್ಯಾ ಸಮೃದ್ಧಿ ಯೋಜನೆಯು(Sukanya Samruddhi yojana) ಹೆಣ್ಣು ಮಗಳಿಗಾಗಿಯೇ … Read more

Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!

Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!

Income Tax : ಆದಾಯ ತೆರಿಗೆ ಇಲಾಖೆಯು ಇತ್ತೀಚೆಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ, ಇದರ ಪ್ರಕಾರ ಉಳಿತಾಯ ಖಾತೆಗಳಲ್ಲಿ 10 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ನಗದು ಠೇವಣಿಗಳಿಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳು ಕಪ್ಪುಹಣವನ್ನು ನಿಯಂತ್ರಿಸಲು ಮತ್ತು ತೆರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಉದ್ದೇಶಿಸಿವೆ. ಈ ಮಾರ್ಗಸೂಚಿಯ ಪ್ರಕಾರ, ನೀವು ನಿಮ್ಮ ಉಳಿತಾಯ ಖಾತೆಗೆ 10 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ನಗದು ಠೇವಣಿ ಮಾಡಿದರೆ, ಆ ಹಣದ ಮೂಲವನ್ನು ಸ್ಪಷ್ಟಪಡಿಸುವುದು ಕಡ್ಡಾಯವಾಗಿದೆ. ಹಣದ ಮೂಲವನ್ನು ಸಾಬೀತುಪಡಿಸದಿದ್ದರೆ, … Read more

Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Pan Card : ಪಾನ್‌ ಕಾರ್ಡ್ ಎಂಬುವುದು ಭಾರತದ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುವ ಹತ್ತು ಅಂಕೆಗಳುಳ್ಳ ಶಾಶ್ವತ ಗುರುತಿನ ಪುರಾವೆಯಾಗಿದೆ. ಇದು ಮಾರಾಟ, ಖರೀದಿ, ಹಣಕಾಸಿನ ವಹಿವಾಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದೇಶಕ್ಕೆ ಹೋಗುವವರಿಗಂತೂ ಪಾನ್‌ ಕಾರ್ಡ್ ಅಗತ್ಯ ದಾಖಲೆಗಳಲ್ಲೊಂದಾಗಿದೆ. ಹಾಗಾದರೆ ಒಂದು ವೇಳೆ ಪಾನ್‌ ಕಾರ್ಡ್ ಕಳೆದು ಹೋದಲ್ಲಿ ಏನು ಮಾಡಬೇಕು? ಬದಲಿ ಪಾನ್ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. ಇದನ್ನೂ ಕೂಡ ಓದಿ : PMFBY Scheme : ಈ ಯೋಜನೆ … Read more

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ - ಹೇಗೆ ಸಾಲ ಪಡೆಯುವುದು.?

Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ … Read more

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ … Read more

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ - ಬೇಕಾಗುವ ದಾಖಲೆಗಳೇನು.?

Maandhan Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಗರಿಕರ ಅನುಕೂಲಕ್ಕಾಗಿ ಆಗಾಗ್ಗೆ ಹಲವಾರು ಯೋಜನೆಗಳನ್ನು ಪ್ರಾರಂಭಿಸುತ್ತವೆ. ಕೆಲವು ಯೋಜನೆಗಳು ಒಂದು ಬಾರಿ ಆರ್ಥಿಕ ಸಹಾಯವನ್ನು ಒದಗಿಸಿದರೆ, ಇನ್ನು ಕೆಲವು ಮಾಸಿಕ ಭತ್ಯೆಗಳನ್ನ ನೀಡುತ್ತವೆ. ಮಾಸಿಕ ಭತ್ಯೆ ಒದಗಿಸುವ ಅಂತಹ ಒಂದು ಯೋಜನೆಯು ನಾಗರಿಕರಿಗೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ನೆರವಾಗುತ್ತದೆ. ಇದನ್ನೂ ಕೂಡ ಓದಿ : ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ – ಏನಿದು ಯೋಜನೆ.? … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

Post Office Scheme : ನಮಸ್ಕಾರ ಸ್ನೇಹಿತರೇ, ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಹೊಂದಿದೆ. ಜನಪ್ರಿಯ RD ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ₹17 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಮಧ್ಯಮ ಮತ್ತು ಕೆಳ ವರ್ಗದ ಜನತೆಗೆ ನೀಡುತ್ತದೆ. ಅವುಗಳಲ್ಲಿ ಒಂದು RD (Recurring Deposit) ಯೋಜನೆ ಸಹ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ₹100 ರಿಂದ ಹೂಡಿಕೆ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು … Read more

EMI ಮೂಲಕ ಮೊಬೈಲ್ ಖರೀದಿ ಮಾಡಿದವರಿಗೆ ಹೊಸ ರೂಲ್ಸ್.! ಏನಿದು ಸುದ್ಧಿ.?

ಮೊಬೈಲ್ ಖರೀದಿ ಮಾಡುವ ಪ್ರತಿಯೊಬ್ಬರಿಗೂ ಕೂಡ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮವನ್ನ ಜಾರಿಗೆ ತಂದಿದೆ. ಸಾಮಾನ್ಯವಾಗಿ ಮೊಬೈಲ್ ಖರೀದಿ ಮಾಡುವವರು ಈಗ ಇಎಂಐ ಮೂಲಕ ಮೊಬೈಲ್ ಖರೀದಿಯನ್ನ ಮಾಡ್ತಾರೆ. ಆದರೆ ಈಗ ಇಎಂಐ ಮೂಲಕ ಮೊಬೈಲ್ ಖರೀದಿ ಮಾಡುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಆಘಾತಕಾರಿ ಸುದ್ದಿಯನ್ನು ಕೊಟ್ಟಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈಗ ತಿಂಗಳ ಇಎಂಐ ಮೂಲಕ ಮೊಬೈಲ್ ಖರೀದಿ ಮಾಡುವವರಿಗೆ ಹೊಸ ನಿಯಮವನ್ನ ದೇಶಾದ್ಯಂತ ಜಾರಿಗೆ ತಂದಿದೆ. ಕೆಲವರು ಇಎಂಐ ಮೂಲಕ ಮೊಬೈಲ್ … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಅತಿದೊಡ್ಡ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | Tenant Rules

ರಾಜ್ಯ ಸರ್ಕಾರ ಈಗ ಬಾಡಿಗೆ ಮನೆಗಳಿಗೆ ಅಂದರೆ ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಈಗ ಬಾಡಿಗೆ ನಿಯಂತ್ರಣ ಕಾಯ್ದೆಯಲ್ಲಿ ಕೆಲವು ತಿದ್ದುಪಡಿಗಳನ್ನ ಮಾಡಲು ಮುಂದಾಗಿದ್ದು, ಇದು ಬಾಡಿಗೆ ಮನೆಯಲ್ಲಿ ಇರುವವರ ಮೇಲೆ ನೇರವಾಗಿ ಪರಿಣಾಮವನ್ನ ಬೀರಲಿದೆ. ಬಾಡಿಗೆದಾರರು ಮತ್ತು ಬಾಡಿಗೆ ನಿಯಂತ್ರಣ ಕಾಯ್ದೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಾಡಿರುವ ಪ್ರಮುಖ ತಿದ್ದುಪಡಿಗಳು ಯಾವುದು ಎಂದು ನೋಡೋಣ.

ರಾಜ್ಯ ಸರ್ಕಾರ ಈಗ ಬಾಡಿಗೆ ವಿವಾದಗಳನ್ನ ಅಪರಾಧವಲ್ಲ ಅಂತ ಪರಿಗಣನೆ ಮಾಡಿದ್ದು, ದಂಡವನ್ನ 10ರಿಂದ 20 ಪಟ್ಟು ಹೆಚ್ಚಳ ಮಾಡಿದೆ. ಬಾಡಿಗೆ ನಿಯಂತ್ರಣ ಕಾಯ್ದೆಯಲ್ಲಿ ಆಗಿರುವ ತಿದ್ದುಪಡಿಯ ಪ್ರಕಾರ ಇನ್ನು ಮುಂದೆ ಬಾಡಿಗೆದಾರರು ನಿಯಮ ಉಲ್ಲಂಘನೆ ಮಾಡಿದರೆ ಕಡ್ಡಾಯವಾಗಿ ದಂಡವನ್ನ ಪಾವತಿ ಮಾಡಬೇಕು. ಕೇಂದ್ರ ಸರ್ಕಾರದ ಜನವಿಶ್ವಾಸ ಕಾಯ್ದೆ 2025 ಕ್ಕೆ ಅನುಗುಣವಾಗಿ ಈ ಬದಲಾವಣೆಗಳನ್ನ ಮಾಡಲಾಗಿದೆ. ಬಾಡಿಗೆ ನಿಯಂತ್ರಣ ಕಾಯ್ದೆಯ ತಿದ್ದುಪಡಿಯ ಪ್ರಕಾರ ಇನ್ನು ಮುಂದೆ ಮನೆಯನ್ನ ಬಾಡಿಗೆ ಪಡೆಯುವವರು, ಯಾವುದೇ ಕಾರಣಕ್ಕೂ ಬಾಡಿಗೆ ಮನೆಯನ್ನ ಮತ್ತೊಬ್ಬರಿಗೆ ಬಾಡಿಗೆ ಕೊಡುವಂತಿಲ್ಲ. ಇದು ಕಾನೂನು ಪ್ರಕಾರ ಅಪರಾಧವಾಗಿದೆ.

ಅಷ್ಟೇ ಮಾತ್ರವಲ್ಲದೆ ಮನೆಯ ಮಾಲಿಕರು ಬಾಡಿಗೆದಾರರನ್ನ ಕಾನೂನು ಬಾಹಿರವಾಗಿ ಅಥವಾ ಒತ್ತಾಯಪೂರ್ವಕವಾಗಿ ಹೊರಹಾಕುವಂತಿಲ್ಲ. ಅದೇ ರೀತಿಯಲ್ಲಿ ಬಾಡಿಗೆದಾರರು ಆಸ್ತಿಯ ವಿವರಗಳನ್ನ ತಪ್ಪಾಗಿ ಕೊಡುವಂತಿಲ್ಲ. ಇನ್ನು ರಿಯಲ್ ಎಸ್ಟೇಟ್ ಏಜೆಂಟ್ಗಳು ಅಥವಾ ಮಧ್ಯವರ್ತಿಗಳು ಬಾಡಿಗೆ ನಿಯಂತ್ರಣ ಕಾನೂನಿನಲ್ಲಿ ನೊಂದಾವಣೆಯನ್ನ ಮಾಡಿಕೊಳ್ಳಬೇಕು. ಅದೇ ರೀತಿಯಲ್ಲಿ ಹೊಸ ತಿದ್ದುಪಡಿಯ ಪ್ರಕಾರ ಇನ್ನು ಮುಂದೆ ಕರ್ನಾಟಕ ರಾಜ್ಯದಲ್ಲಿ ಮನೆಯ ಮಾಲೀಕರು ಬೇಕಾಬಿಟ್ಟಿ ಬಾಡಿಗೆಯನ್ನ ವಿಧಿಸುವಂತಿಲ್ಲ. ಇನ್ನು ತಿದ್ದುಪಡಿಯ ಪ್ರಕಾರ ಮನೆಯ ಮಾಲೀಕರು ಅಥವಾ ಬಾಡಿಗೆದಾರರು ಸರ್ಕಾರದ ಕಾಯ್ದೆಗಳನ್ನ ಉಲ್ಲಂಘನೆ ಮಾಡಿದರೆ, ಅವರಿಗೆ ದಂಡ ಅಥವಾ ಜೈಲು ಶಿಕ್ಷೆಯನ್ನ ವಿಧಿಸಲಾಗುತ್ತದೆ.

ಇನ್ನು ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ಅಥವಾ ಕುಟುಂಬ ಯಾವುದಾದರೂ ಮನೆಯನ್ನ ಬಾಡಿಗೆ ಪಡೆಯಲು ಬಯಸಿದರೆ, ಅವರು ತಮ್ಮ ಸಂಪೂರ್ಣ ಮಾಹಿತಿಯನ್ನ ಕಡ್ಡಾಯವಾಗಿ ಕೊಡಬೇಕು. ಅದೇ ರೀತಿಯಲ್ಲಿ ಪ್ರತಿ ಮನೆಯ ಮಾಲೀಕರು ಹಾಗೂ ಬಾಡಿಗೆದಾರರು ಬಾಡಿಗೆ ಒಪ್ಪಂದವನ್ನ ಮಾಡಿಕೊಳ್ಳುವುದು ಅತೀ ಕಡ್ಡಾಯವಾಗಿದೆ. ಬಾಡಿಗೆ ಒಪ್ಪಂದದಲ್ಲಿ ಬಾಡಿಗೆದಾರರು ಮತ್ತು ಮಾಲೀಕರ ನಡುವಿನ ಒಪ್ಪಂದವನ್ನ ಸಂಕ್ಷಿಪ್ತವಾಗಿ ವಿವರಿಸಬೇಕು. ಅದೇ ರೀತಿಯಲ್ಲಿ ಬಾಡಿಗೆ ಮೊತ್ತವನ್ನು ಕೂಡ ಒಪ್ಪಂದದಲ್ಲಿ ನಮೂದಿಸಬೇಕು ಅಂತ ಈಗ ಸರ್ಕಾರ ಆದೇಶವನ್ನು ಹೊರಡಿಸಿದೆ.

ರಾಜ್ಯ ಸರ್ಕಾರದ ಈ ನಿಯಮ ಮನೆಯ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನ್ವಯ ಆಗಲಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆ ಬಾಡಿಗೆಯ ಬೆಲೆ ಬಹಳ ಹೆಚ್ಚಾಗಿದೆ. ಇದು ಬಾಡಿಗೆದಾರರ ಮೇಲೆ ನೇರವಾಗಿ ಪರಿಣಾಮವನ್ನ ಉಂಟು ಮಾಡ್ತಾ ಇದೆ. ಈ ಕಾರಣಗಳಿಂದ ರಾಜ್ಯ ಸರ್ಕಾರ ಈಗ ಬಾಡಿಗೆ ಒಪ್ಪಂದ ನಿಯಮದಲ್ಲಿ ಬಹುದೊಡ್ಡ ಬದಲಾವಣೆಯನ್ನು ಮಾಡಿದೆ. ರಾಜ್ಯ ಸರ್ಕಾರದ ಈ ಹೊಸ ನಿಯಮ ಬಾಡಿಗೆದಾರರ ಸಂತಸಕ್ಕೆ ಕಾರಣವಾಗಿದೆ.

ಸಾಲ ಕಟ್ಟುತ್ತಿದ್ದವರಿಗೆ ಬೆಳ್ಳಂಬೆಳಿಗ್ಗೆ ದೊಡ್ಡ ಸಿಹಿಸುದ್ದಿ | RBI Repo Rate Neutral

ಗೃಹ, ವಾಹನ ಹಾಗೂ ವೈಯುಕ್ತಿಕ ಸಾಲಗಳ ಮೇಲಿನ ಬಡ್ಡಿ ಪಾವತಿಸುವ ಕೋಟ್ಯಂತರ ಸಾಲಗಾರರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ದೊಡ್ಡ ರಿಲೀಫ್ ನೀಡಿದೆ. ಹಣಕಾಸು ನೀತಿ ಸಮಿತಿ ಅಂದರೆ ಎನ್ಪಿಸಿ ಸಭೆಯ ನಂತರ ರೆಫೋ ದರವನ್ನ ಯಾವುದೇ ಬದಲಾವಣೆ ಇಲ್ಲದೆ ಇದೀಗ 5.5% 5% ನಲ್ಲಿಗೆ ಮುಂದುವರೆಸಲು ನಿರ್ಧಾರ ಮಾಡಲಾಗಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರ ಅವರು ಪ್ರಕಟಣೆ ಮಾಡಿದ್ದಾರೆ. ರೆಪೋ ದರ ಸ್ಥಿರವಾಗಿ ಮುಂದುವರೆಯುವುದರಿಂದ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ತಕ್ಷಣಕ್ಕೆ ಹೆಚ್ಚಿಸುವ ಸಾಧ್ಯತೆಗಳು … Read more