RTC Transfer : ಜಮೀನಿನ ಪಹಣಿ ತಂದೆ, ತಾತ, ಮುತ್ತಾತ, ಪೂರ್ವಜರ ಹೆಸರಿನಲ್ಲಿ ಇದ್ದರೆ – ನಿಮ್ಮ ಹೆಸರಿಗೆ ವರ್ಗಾವಣೆ

RTC Transfer

RTC Transfer : ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಪೌತಿ ಖಾತೆ ಅಭಿಯಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ರಾಜ್ಯದಾದ್ಯಂತ ಮರಣ ಹೊಂದಿರುವ ತಂದೆ ಅಥವಾ ತಾಯಿ ಹೆಸರಿನಲ್ಲಿ ಇರುವ ಅಥವಾ ತಾತ ಮುತ್ತಾತನ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯು ಈಗ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ವರ್ಗಾವಣೆ ಮಾಡಲು ಪೌತಿ ಖಾತೆ ಅಭಿಯಾನ ಆರಂಭಿಸಲಾಗಿದೆ. ಲೇಬರ್ ಕಾರ್ಡ್ ಇದ್ದವರಿಗೆ … Read more

Gold Rate Today : ಚಿನ್ನ-ಬೆಳ್ಳಿ ಖರೀದಿಗೆ ಇದೆ ಬೆಸ್ಟ್ ಟೈಮಾ.? ಎಷ್ಟಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ :- ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,035/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,350/- ರೂಪಾಯಿ ಆಗಿದೆ. 100 ಗ್ರಾಂ ಗೆ … Read more

ಲೇಬರ್ ಕಾರ್ಡ್ ಇದ್ದವರಿಗೆ ₹120000 ಹಣ ಉಚಿತ – ಕಾರ್ಮಿಕ ಕಾರ್ಡ್ ಇದ್ದರೆ ತಪ್ಪದೇ ನೋಡಿ – Labour Card Benefits

Labour Card Benefits

Labour Card Benefits : ಲೇಬರ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್ ಇದ್ದವರಿಗೆ ₹60,000/- ಸಿಗಲಿದೆ. ಹೌದು. ಪ್ರತಿಯೊಬ್ಬರಿಗೂ ಕೂಡ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಂಪೂರ್ಣ ಉಚಿತವಾಗಿ ನೀಡಲಾಗ್ತಿದೆ.ಈಗಾಗಲೇ ಕರ್ನಾಟಕದಲ್ಲಿ ಬಹಳಷ್ಟು ಜನ ಕಾರ್ಮಿಕ ಕಾರ್ಡ್ ಇದ್ದವರು ಅಥವಾ ಲೇಬರ್ ಕಾರ್ಡ್ ಮಾಡಿಕೊಂಡಿರುತ್ತಾರೆ. ಆದರೆ ಸರ್ಕಾರವು ನೀಡುತ್ತಿರುವ ₹60,000/- ರೂಪಾಯಿಗಳನ್ನು ಎಲ್ಲಿ ಮತ್ತು ಹೇಗೆ.? ಯಾವಾಗ ಪಡೆದುಕೊಳ್ಳಬೇಕು.? ಯಾವ ಉದ್ದೇಶಕ್ಕಾಗಿ ಹಣ ನೀಡಲಾಗ್ತಿದೆ? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಜಮೀನಿಗೆ ಹೋಗುವ … Read more

ಜಮೀನಿಗೆ ಹೋಗುವ ದಾರಿಗೆ ಹೊಸ ನಿಯಮ.! ಪ್ರತಿಯೊಬ್ಬ ರೈತರು ತಪ್ಪದೇ ನೋಡಿ

New rules for access to agricultural land

ದೇಶದಾದ್ಯಂತ ಇರುವ ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್. ರೈತರ ಜಮೀನುಗಳಿಗೆ ಹೋಗಲು ಹೊಸ ನಿಯಮವನ್ನ ಜಾರಿಗೊಳಿಸಿದ್ದಾರೆ. ಕೊನೆಗೂ ರೈತರ ಸಮಸ್ಯೆಗಳಲ್ಲಿ ಅತಿ ಮುಖ್ಯವಾಗಿ ಜಮೀನುಗಳಿಗೆ ದಾರಿ ಸಮಸ್ಯೆ ಅಂದ್ರೆ ರಸ್ತೆ ಸಮಸ್ಯೆ ಮನಗಂಡಿರುವ ಕೇಂದ್ರ ಸರ್ಕಾರವು ಹೊಸ ನಿಯಮವನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಜಮೀನುಗಳಿಗೆ ದಾರಿ ಅಥವಾ ಕಾಲುದಾರಿ ಅಥವಾ ಬಂಡಿ ದಾರಿ ಕುರಿತು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮ ಏನು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. … Read more

ಈ 10 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ಜಮಾ.!

Gruhalakshmi Scheme

Gruhalakshmi Scheme : ಇಡೀ ಕರ್ನಾಟಕದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭಾರಿ ದೊಡ್ಡ ಗುಡ್ ನ್ಯೂಸ್. ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ಹಣ ಜಮಾ ಆಗಿಲ್ಲ. ಅವರಿಗೆ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾರಿಗೆಲ್ಲ ಬಂದಿಲ್ಲವೋ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಣ ಬಿಡುಗಡೆ ಆಗಲಿದೆ. ಉಳಿದ ಜಿಲ್ಲೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. … Read more

PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.

PM Awas Yojana

PM Awas Yojana : ಎಲ್ಲರಿಗೂ ನಮಸ್ಕಾರ, ಈ ಲೇಖನದಲ್ಲಿ ನಾವು ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ತಿಳಿಸುತ್ತೇವೆ. ಇದರರ್ಥ ಪ್ರಧಾನಿಯವರು ಮನೆಯಿಲ್ಲದವರಿಗೆ ಮನೆಗಳನ್ನು ನಿರ್ಮಿಸಲು ₹1.5 ಲಕ್ಷ ರೂಪಾಯಿಗಳವರೆಗೆ ಸಹಾಯವನ್ನು ಒದಗಿಸುತ್ತಾರೆ. ಇದರ ಬಗ್ಗೆ ವಿವರವಾದ ಮಾಹಿತಿಯನ್ನು ನಾವು ನಿಮಗೆ ಒದಗಿಸುತ್ತೇವೆ ಮತ್ತು ಈ ಯೋಜನೆಗೆ ನೀವು ಹೇಗೆ ಅರ್ಜಿ ಸಲ್ಲಿಸಬಹುದು.? ಇದನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸ್ನೇಹಿತರೇ, ಈ ಕಾರ್ಯಕ್ರಮವು ಬಡವರು ಅಥವಾ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮತ್ತು ಸ್ವಂತ … Read more

BREAKING : ಸಿಂಧನೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ – ಬೆಚ್ಚಿಬಿದ್ದ ಜನ – ಓರ್ವ ಅರೆಸ್ಟ್

College student strangled to death in Sindhanur

BREAKING : ಕತ್ತು ಸೀಳಿ ಎಂಎಸ್ಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಮೃತ ವಿದ್ಯಾರ್ಥಿನಿ. ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್ ಅನ್ನು ಸಿಂಧನೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಿಂಗಸುಗೂರಿನ ನಿವಾಸಿಯಾಗಿರುವ ಶಿಫಾಳನ್ನು ಪರಿಚಯಸ್ಥರೇ ಹತ್ಯೆಗೈದಿರುವ ಶಂಕೆ … Read more

UPI Payment : ನಿಮ್ಮ ಯುಪಿಐ ಐಡಿ ಹೀಗೆ ಇದ್ದರೆ ಫೆ.1 ರಿಂದ ಹಣ ವರ್ಗಾವಣೆ ಆಗುವುದಿಲ್ಲ.! ನೀವು ಏನು ಮಾಡಬೇಕು.?

UPI Payment : ನಿಮ್ಮ ಯುಪಿಐ ಐಡಿ ಹೀಗೆ ಇದ್ದರೆ ಫೆ.1 ರಿಂದ ಹಣ ವರ್ಗಾವಣೆ ಆಗುವುದಿಲ್ಲ.! ನೀವು ಏನು ಮಾಡಬೇಕು.?

UPI Payment : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಎಲ್ಲಿ ಬೇಕಾದರೂ ಯಾರಿಗೂ ಬೇಕಾದರೂ ಬಹಳ ಸುಲಭದ ವಿಧಾನದಲ್ಲಿ ಹಣವನ್ನು ವರ್ಗಾಯಿಸಬಹುದು. ಕೈಯಲ್ಲಿ, ಕಿಸೆಯಲ್ಲಿ, ಪರ್ಸ್‌ ಅಲ್ಲಿ ಹಣ ಹಿಡಿದುಕೊಳ್ಳುವ ಬದಲು ಈಗ ಜನರು ಮೊಬೈಲ್‌ ನಲ್ಲಿ ಇಂಟರ್ನೇಟ್ ಇದ್ದರೆ ಸಾಕು ಯುಪಿಐ ಸಹಾಯದಿಂದ ಹಣವನ್ನು ಹೇಗೆ ಬೇಕಾದರೂ ಬಳಸಬಹುದು. ಇತ್ತೀಚಿನ ದಿನಗಳಲ್ಲಿ ಗೂಗಲ್ ಪೇ (Google pay), ಫೋನ್ ಪೇ (Phonepe), ಪೇಟಿಎಂ (Paytm) ಇತ್ಯಾದಿಗಳನ್ನು ಬಳಸಿ ತಮ್ಮ ವಹಿವಾಟುಗಳನ್ನು ಮಾಡುತ್ತಾರೆ. ಆದರೆ ಯುಪಿಐ ಐಡಿ ಹೀಗೆ … Read more

ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ

ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ

ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ … Read more

ಬೋರ್ವೆಲ್ – ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ವಿದ್ಯುತ್ ಕಟ್.!

ಬೋರ್ವೆಲ್ - ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ - ಇಲ್ಲಾಂದ್ರೆ ವಿದ್ಯುತ್ ಕಟ್.!

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್‌ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ … Read more