PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು. ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು ಸಹ 5 ವರ್ಷಗಳ ಹಿಂದೆಯಷ್ಟೇ … Read more

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸುಮಾರು ಮೂರು ಕೋಟಿ ವಸತಿ ರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರವು ಅಧೀಕೃತ ಅನುಮೋದನೆಯನ್ನ ನೀಡಿದೆ. ಕೇಂದ್ರ … Read more

Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ. ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ … Read more

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ನಮಸ್ಕಾರ ಸ್ನೇಹಿತರೇ, ಈ ನಮ್ಮ ಕನ್ನಡ ನ್ಯೂಸ್ ಟೈಮ್ ವೆಬ್ ಜಾಲತಾಣದಲ್ಲಿ ಪ್ರತಿನಿತ್ಯದ ಲೇಖನಗಳ ಜೊತೆಗೆ ನಿಮಗೆ ಉದ್ಯೋಗದ ಮಾಹಿತಿಯನ್ನು ಕೂಡ ನೀಡುತ್ತಿದ್ದು, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ಜೀವ ವಿಮೆ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಎಸ್ಎಸ್ಎಲ್ ಸಿ/ಪಿಯುಸಿ/ಡಿಗ್ರಿ … Read more

PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ

PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ - ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ

PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್‌ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು. ಇದನ್ನೂ ಕೂಡ ಓದಿ : Anganwadi Recruitment … Read more

Crop Loan Waiver : ರೈತರ ಬೆಳೆ ಸಾಲ ಮನ್ನಾ.! ಬೆಳೆ ಸಾಲ ಇರುವ ರೈತರು ತಪ್ಪದೆ ನೋಡಿ.!

Crop Loan Waiver : ರೈತರ ಬೆಳೆ ಸಾಲ ಮನ್ನಾ.! ಬೆಳೆ ಸಾಲ ಇರುವ ರೈತರು ತಪ್ಪದೆ ನೋಡಿ.!

Crop Loan Waiver : ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಬೆಳೆ ಸಾಲ ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್. ರೈತರು ತಮ್ಮ ಜಮೀನಿನಲ್ಲಿರುವ ಬೆಳೆಗಳ ಮೇಲೆ ಕೃಷಿ ಸಾಲವನ್ನು ಯಾವುದೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಸಹಕಾರಿ ಬ್ಯಾಂಕುಗಳಲ್ಲಿ ಅಥವಾ ಯಾವುದೇ ಖಾಸಗಿ ಬ್ಯಾಂಕುಗಳಲ್ಲಿ ಕೃಷಿ ಉದ್ದೇಶಕ್ಕಾಗಿ ಮತ್ತು ಬೆಳೆಯನ್ನ ಬೆಳೆಯುವುದಕ್ಕಾಗಿ ಕೃಷಿ ಸಾಲವನ್ನ ಪಡೆದುಕೊಂಡಿರುತ್ತಾರೆ. ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – … Read more

SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

SBI Bank Recruitment : ನಮಸ್ಕಾರ ಸ್ನೇಹಿತರೇ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಇದರ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.? ಭಾರತೀಯ … Read more

Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold rate today

Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ ಬಂದಿದ್ದು, ಇದೀಗ ಚಿನ್ನದ ಬೆಲೆಯು ಕುಸಿದಿದ್ದು, ಖರೀದಿದಾರರಿಗೆ ಇಲ್ಲಿದೆ ಬಂಪರ್ ಗುಡ್ ನ್ಯೂಸ್. ಹೌದು, ನಮ್ಮ ಭಾರತೀಯರ ಜೀವನದಲ್ಲಿ ಬಂಗಾರ ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ವಿವಾಹದ ಸಮಾರಂಭಗಳು ಇನ್ನಿತರ ಕಾರ್ಯಕ್ರಮಗಳಿಗೂ ಬಂಗಾರದ ಅಗತ್ಯವಿರುವುದರಿಂದ ಭಾರತೀಯರು ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ … Read more

Gruhalakshmi Scheme Amount : ಗೃಹಲಕ್ಷ್ಮಿಗೆ ಈ-ಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

Gruhalakshmi Scheme Amount : ಗೃಹಲಕ್ಷ್ಮಿಗೆ ಈ-ಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

Gruhalakshmi Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್‍ನವರು ಈ-ಕೆವೈಸಿ ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ. ಇದನ್ನೂ ಕೂಡ ಓದಿ : Shrama Shakti Yojane … Read more

Loan Facility : ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ..!

Loan Facility : ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ..!

Loan Facility : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಆಸಕ್ತ ಹಾಗು ಅರ್ಹ ಮಹಿಳೆಯರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ … Read more