ಬಿಎಸ್ಎನ್ಎಲ್(BSNL) ಸಿಮ್ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ ಕೊಟ್ಟ ಕಂಪನಿ | BSNL SIM Offers

ನೀವು ಕೂಡ ಬಿಎಸ್ಎನ್ಎಲ್(BSNL) ಸಿಮ್ ಬಳಕೆ ಮಾಡ್ತಾ ಇದ್ದರೆ ನಿಮಗೊಂದು ಬಂಪರ್ ಆಫರ್ ಬಿಡುಗಡೆಯಾಗಿದೆ. ಬಿಎಸ್ಎನ್ಎಲ್ ಈಗ 330 ದಿನಗಳ ರಿಚಾರ್ಜ್ ಪ್ಲಾನ್ ಅನ್ನ ಬಿಡುಗಡೆ ಮಾಡಿದೆ. ಜಿಯೋ ಮತ್ತು ಏರ್ಟೆಲ್ ಸೇರಿದಂತೆ ಇತರ ಟೆಲಿಕಾಂ ಕಂಪನಿಗಳಿಗೆ ಹೋಲಿಕೆ ಮಾಡಿದ್ರೆ ಇದು ಅತೀ ಅಗ್ಗದ ರೀಚಾರ್ಜ್ ಪ್ಲಾನ್. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್(BSNL) ಈಗ ತನ್ನ ಗ್ರಾಹಕರಿಗೆ 330 ದಿನಗಳ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ. ಹಾಗಾದ್ರೆ ಬಿಎಸ್ಎಲ್ ನ ಈ ರೀಚಾರ್ಜ್ ಪ್ಲಾನ್ ಯಾವುದು … Read more

ಅಕ್ಟೋಬರ್ 1 ರಿಂದ ಎಲ್ಲಾ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಕೇಂದ್ರದ ಆದೇಶ – Banking Rules

ಇದೇ ಅಕ್ಟೋಬರ್ ಒಂದನೇ ತಾರೀಕಿನಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳು ಆಗಲಿದ್ದು, ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ಅಕ್ಟೋಬರ್ ಒಂದರಿಂದ ಜಾರಿಗೆ ಬರುತ್ತಿರುವ ಕೆಲವು ಹೊಸ ನಿಯಮಗಳು ಬ್ಯಾಂಕಿನಲ್ಲಿ ಖಾತೆ ಹೊಂದಿರುವವರ ಮೇಲೆ ನೇರವಾಗಿ ಪರಿಣಾಮವನ್ನು ಬೀರಲಿದೆ. ಎಟಿಎಂ, ಚೆಕ್ ಮೂಲಕ ಮತ್ತು ಯುಪಿಐ ಗೆ ಸಂಬಂಧಿಸಿದ ಕೆಲವು ವಹಿವಾಟುಗಳ ಮೇಲೆ ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ಅಕ್ಟೋಬರ್ ಒಂದನೇ ತಾರೀಕಿನಿಂದ ಕೆಲವು ಖಾಸಗಿ ಬ್ಯಾಂಕುಗಳ ಕನಿಷ್ಠ ಬ್ಯಾಲೆನ್ಸ್ ನಿಯಮದಲ್ಲಿ ಕೆಲವು ಬದಲಾವಣೆಗಳು ಆಗಲಿದೆ. ಹೊಸ … Read more

ಜಾತಿ ಗಣತಿಗೆ ಬರುವ ಅಧಿಕಾರಿಗಳಿಗೆ 4 ಹೊಸ ರೂಲ್ಸ್ | ಆಯೋಗಕ್ಕೆ ಕಠಿಣ ಶರತ್ತು ವಿಧಿಸಿದ ನ್ಯಾಯಾಲಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿಗಣತಿಯ ಮುಂದುವರಿಕೆಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಅನುಮತಿಯನ್ನ ನೀಡಿದೆ. ಆದರೆ ಜಾತಿ ಸಮೀಕ್ಷೆಗೆ ಬಂದವರು ಈ ವಿಚಾರಗಳನ್ನ ಕೇಳುವಂತಿಲ್ಲ ಎಂದು ಹೊಸ ರೂಲ್ಸ್ ಜಾರಿ ಮಾಡಿದೆ. ಸಮೀಕ್ಷೆಗೆ ಒಪ್ಪಿಗೆ ನೀಡಿದಂತಹ ನ್ಯಾಯಾಲಯವು, ಆಯೋಗಕ್ಕೆ ಕಠಿಣ ಶರತ್ತುಗಳನ್ನು ವಿಧಿಸಿದೆ. ಗೌಪ್ಯತೆಯ ಕಡ್ಡಾಯ :- ಸಮೀಕ್ಷೆಯ ಮೂಲಕ ಸಂಗ್ರಹಿಸಲಾದ ಯಾವುದೇ ದತ್ತಾಂಶವನ್ನ ಅಂದ್ರೆ ಯಾವುದೇ ಮಾಹಿತಿಯನ್ನ ರಾಜ್ಯ ಸರ್ಕಾರ ಸೇರಿದಂತೆ ಯಾವುದೇ ವ್ಯಕ್ತಿ … Read more

ಕೋರ್ಟ್ ಅಲೆದಾಡಿದರೂ ಹೆಣ್ಣಿಗೆ ಈ 8 ಸಂದರ್ಭಗಳಲ್ಲಿ ಆಸ್ತಿ ನೀಡದಂತೆ ಆದೇಶ | Hindu Property Act

2005ರ ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ ಹೆಣ್ಣುಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕನ್ನ ನೀಡಿದೆ. ಆದರೆ ಇದೊಂದು ಹೆಣ್ಣು ಮಕ್ಕಳಿಗೆ ದೊಡ್ಡ ಶಕ್ತಿಯಾದರೂ ಕೂಡ ಕೆಲವೊಂದು ಕಾನೂನಿನ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಆಸ್ತಿ ಸಿಗದೆ ಇರಬಹುದು. ಆಕೆಗೆ ಆಸ್ತಿಯ ಪಾಲು ಸಿಗದಿರುವ ಸಾಧ್ಯತೆಗಳು ಕೂಡ ಈ ಸಮಯದಲ್ಲಿ ಹೆಚ್ಚಾಗಿರುತ್ತವೆ. ತಂದೆಯ ಸ್ವಯಂ ಸಂಪಾದಿತ ಆಸ್ತಿ :- ತಂದೆ ತನ್ನ ಸ್ವಂತ ಗಳಿಕೆಯಿಂದ ಆಸ್ತಿಯನ್ನ ಗಳಿಸಿದರೆ ಅಥವಾ ಖರೀದಿ ಮಾಡಿದ್ರೆ ಅದರ ಮೇಲೆ ಅವರಿಗೆನೇ ಸಂಪೂರ್ಣವಾದ ಹಕ್ಕಿರುತ್ತದೆ. ಇದು ಪೂರ್ವಜರ … Read more

Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Labour Board Facilities : ನಮಸ್ಕಾರ ಸ್ನೇಹಿತರೇ, ಇಂತಹ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಕಾರ್ಮಿಕರು ಹೊಂದಿರಬೇಕಾದಅರ್ಹತೆಗಳೇನು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಸುಧಾರಣೆಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸುವ ಮೂಲಕ ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದನ್ನೂ ಕೂಡ … Read more

ಸರ್ಕಾರೀ ಕೆಲಸ ಬೇಕಿದ್ದವರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ – Government Jobs Update

ಕರ್ನಾಟಕ ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಗಳ ನೇಮಕಾತಿಗಳ ಮರುಚಾಲಣೆ ಮತ್ತು ವಯೋಮಿತಿಯ ಸಡಿಲಿಕೆಗೆ ಸಂಬಂಧಪಟ್ಟಂತೆ ಬಹು ದೊಡ್ಡ ಆದೇಶವನ್ನು ಹೊರಡಿಸಿದೆ. ಹಾಗಾದರೆ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ನೀಡಿರುವ ಗುಡ್ ನ್ಯೂಸ್ ಏನು ಎಂದು ತಿಳಿಯೋಣ.? ರಾಜ್ಯ ಸರ್ಕಾರ ಈ ಹಿಂದೆ ತಡೆ ಹಿಡಿಯಲಾಗಿದ್ದ ಕೆಲವು ನೇಮಕಾತಿಗಳಿಗೆ ಸಂಬಂಧಪಟ್ಟಂತೆ ಈಗ ಮರುಚಾಲನೆಯನ್ನ ಕೊಟ್ಟಿದೆ. ಅಷ್ಟೇ ಮಾತ್ರವಲ್ಲದೆ ಸರ್ಕಾರಿ ನೌಕರಿಯ ನೇರ ನೇಮಕಾತಿಗೆ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

ಗಂಡನಿಗೆ ಈ ಉದ್ಯೋಗ ಇದ್ದರೆ ಗೃಹಲಕ್ಷ್ಮೀ ಹಣ ಬರೋದಿಲ್ಲ – ಹೊಸ ರೂಲ್ಸ್ – Gruhalakshmi Scheme

ನೀವು ಕೂಡ ಪ್ರತೀ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ತಾ ಇದ್ದೀರಾ.? ಹಾಗಾದರೆ ರಾಜ್ಯ ಸರ್ಕಾರದಿಂದ ಜಾರಿಗೆ ಬಂದಿರುವ ಈ ಹೊಸ ನಿಯಮವನ್ನು ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಯ ಹಣಕ್ಕೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳುತ್ತಿರುವ ಮಹಿಳೆಯ ಗಂಡನಾದವನು ಈ ಕೆಲಸವನ್ನ ಮಾಡ್ತಾ ಇದ್ದರೆ ಇನ್ನು ಮುಂದೆ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವುದೇ ಕಾರಣಕ್ಕೂ ಬರುವುದಿಲ್ಲ ಅಂತ ರಾಜ್ಯ ಸರ್ಕಾರ ಈಗ ಆದೇಶವನ್ನ … Read more

ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮೆ ಆಗುವುದು ಯಾವಾಗ? ಈವರೆಗೆ ಪ್ರತಿ ಮಹಿಳೆಗೆ ನೀಡಲಾದ ಹಣ ಎಷ್ಟು? Gruhalakshmi Yojana

Gruhalakshmi Yojana : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Yojana) ಸಾಕಷ್ಟು ಬಡವರಿಗೆ ಅನುಕೂಲ ಮಾಡಿಕೊಟ್ಟಿದೆ. ಆರಂಭದಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಜಮೆ ಆಗುತ್ತಿದ್ದ ಹಣ ಈಗ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಂದರೆ ವಿವಿಧ ಕಾರಣಕ್ಕೆ ಬರೋಬ್ಬರು ಮೂರು ತಿಂಗಳ ಹಣ ಜಮೆ ಮಾಡದೆ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಹೌದು, ಗ್ಯಾರಂಟಿ ಯೋಜನೆಗಳಲ್ಲಿ (Guarantee plan)ಹೆಚ್ಚು ಖರ್ಷು ಮಾಡುತ್ತಿರುವುದೇ ಈ ಗೃಹಲಕ್ಷ್ಮಿಯೋಜನೆಗೆ. ಅಲ್ಲದೆ ವಿವಿಧ ಯೋಜನೆಗಳ ದುಡ್ಡನ್ನೆಲ್ಲಾ ಇದಕ್ಕೆ ಹಾಕಲಾಗುತ್ತಿದೆ ಎಂಬ … Read more

ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರದ ದೊಡ್ಡ ಆದೇಶ | ಮಹತ್ವದ ಘೋಷಣೆ | Senior Citizens Pension Scheme

Senior Citizens Pension Scheme : 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈಗ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಪಿಂಚಣೆಯನ್ನ ಪಡೆದುಕೊಳ್ಳಬಹುದು. ದೇಶದ ವೃದ್ಧ ಹಿರಿಯ ನಾಗರಿಕರ ಜೀವನವನ್ನ ಆರ್ಥಿಕವಾಗಿ ಸುರಕ್ಷಿತ ಮತ್ತು ಸ್ವಾವಲಂಬಿಯಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಯನ್ನ ದೇಶಾದ್ಯಂತ ಜಾರಿಗೆ ತಂದಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರದ ಈ ಯೋಜನೆ ಅಡಿಯಲ್ಲಿ 60 ವರ್ಷ ಮೇಲ್ಪಟ್ಟವರು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಪಿಂಚಣಿಯನ್ನ ಪಡೆದುಕೊಳ್ಳಬಹುದು. … Read more