Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ