Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!






























