Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್ ಕಾರ್ನರ್!
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!
- ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ
- ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ
- ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
- ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು






























