Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- ‘ಭಾರತದ ಆರ್ಎಸ್ಎಸ್ ಕ್ಯಾಂಪ್ಗಳ ಮೇಲೆ ದಾಳಿ ಮಾಡ್ತೀವಿ’: ಗಡಿ ಉದ್ವಿಗ್ನತೆ ನಡುವೆ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!
- Horoscope Today : 04 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!






























