Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ






























