Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!
- ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada
- ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!
- ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan
- ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?
- ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್ ಸೂಚನೆ
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?






























