Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?






























