Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
- ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ
- ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!
- ‘ನಮಾಜ್ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಖಡಕ್ ವಾರ್ನಿಂಗ್
- 51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!
- Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್
- ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!
- ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!
- ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ
- ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?
- ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್ಗೆ ಧಕ್ಕೆ!..ಸಿಎಂ ವಿಜಯ್ಗೆ ಕಾರ್ತಿ ಚಿದಂಬರಂ ಎಚ್ಚರಿಕೆ
- ‘ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!
- ಕೇವಲ 2,000 ರೂ. ಬಾಡಿಗೆ ಬಾಕಿಗಾಗಿ ಹೆಂಡತಿ, ಅಪ್ರಾಪ್ತ ಮಗಳನ್ನು ಮಾಲೀಕನ ಮಂಚಕ್ಕೆ ಹತ್ತಿಸಿದ ಪಾಪಿ ಪತಿ.!






























