Bank Loan : ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಸಂದರ್ಭದಲ್ಲಿ ‘ಸಾಲ ಮಾಡುವುದು’ ಅನಿವಾರ್ಯವಾಗಿದೆ. ಯಾವುದೇ ದೊಡ್ಡ ಬಾಬತ್ತಿನ ಕೆಲಸಕ್ಕೆ ಕೈ ಹಾಕಿದರೆ ಸಾಲದ ಮೊರೆ ಹೋಗಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಾಣದಂತಹ ಕಾರ್ಯವನ್ನು ಸಾಲವಿಲ್ಲದೇ ಪೂರೈಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇದೆ.
ಹಾಗಿದ್ದರೆ ಗೃಹ ಸಾಲ ಸೇರಿದಂತೆ ಯಾವುದೇ ಸಾಲ ಪಡೆಯುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು? ಯಾವೆಲ್ಲ ಮಾಹಿತಿ ತಿಳಿದು ಸಾಲಕ್ಕೆ ಅರ್ಜಿ ಹಾಕಿದರೆ ಸುರಕ್ಷಿತ? ಎಂಬುವುದನ್ನು ತಿಳಿಯುವುದು ಅತ್ಯವಶ್ಯಕ.
Heart Rate and Pulse Rate : ಹೃದಯ ಬಡಿತ ಹಾಗು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು.? ಸಾಮಾನ್ಯ ವ್ಯಕ್ತಿಗೆ ಎಷ್ಟಿರಬೇಕು.?
ಸಾಲ ಪಡೆಯುವ ಮುನ್ನ ಇವುಗಳನ್ನು ಗಮನಹರಿಸಿ :-
ಸಾಲ ಪಡೆಯುವಾಗ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ವಿಧಿಸುವ ಬಡ್ಡಿ ಎಷ್ಟು? ಮಾಸಿಕ ಕಂತುಗಳೆಷ್ಟು? ಎಂಬುವುದನ್ನಷ್ಟೇ ತಿಳಿಯದೇ ಈ ಕೆಳಗಿನ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು:
• ಬ್ಯಾಂಕ್ಗಳು ವಿಧಿಸುವ ಪ್ರೊಸೆಸಿಂಗ್ ಶುಲ್ಕವೆಷ್ಟು?
• ಬಡ್ಡಿದರ ವಿಧಾನ (Floating ಅಥವಾ Fixed Interest)
• ಅವಧಿಗೂ ಮೊದಲೇ ಸಾಲ ಮುಕ್ತಾಯಗೊಳಿಸುವುದಾದರೆ ತಗುಲುವ ಪ್ರೀಕ್ಲೋಷರ್ ಶುಲ್ಕ
• ಪಾರ್ಷಿಯಲ್ ಪೇಮೆಂಟ್ ಮಾಡುವ ಅವಕಾಶ
• EMI ಪಾವತಿ ತಡವಾದಲ್ಲಿ ವಿಧಿಸುವ ದಂಡ
• ಹಿಡನ್ ಶುಲ್ಕಗಳ ಮಾಹಿತಿ
ಸಿಬಿಲ್ ಸ್ಕೋರ್ ಬಗ್ಗೆ ತಿಳಿಯಿರಿ :-
ಯಾವುದೇ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳಿಂದ ನೀವು ಸಾಲ ಪಡೆಯಬೇಕೆಂದರೆ ಮೊದಲು ಗಮನಿಸುವುದೇ ನಿಮ್ಮಸಾಲ ಪಡೆಯುವ ಸಾಮರ್ಥ್ಯವನ್ನು. ಅದನ್ನೇ ಬ್ಯಾಂಕಿಂಗ್ ಭಾಷೆಯಲ್ಲಿ ಕ್ರೆಡಿಟ್ ಸ್ಕೋರ್ ಅಥವಾ ಸಿಬಿಲ್ ಎಂದು ಹೇಳಲಾಗುತ್ತದೆ. ಇದನ್ನು ಗರಿಷ್ಠ 300 ಹಾಗೂ ಕನಿಷ್ಠ 900 ಅಂಕ ಮೇಲೆ ಅಳೆಯಲಾಗುತ್ತದೆ.
CIBIL ಎಂದರೆ ಕ್ರೆಡಿಟ್ ಇನ್ಸಾರ್ಮಶನ್ ಬ್ಯುರೋ ಇಂಡಿಯಾ ಲಿಮಿಟೆಡ್ (Credit Information Bureau India Limited CIBIL) ಎಂದರ್ಥ. 2000ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವ್ಯಕ್ತಿಗಳು ಮತ್ತು ಸಂಸ್ಥೆಗಳ ಎಲ್ಲಾ ಕ್ರೆಡಿಟ್ ಸಂಬಂಧಿತ ಚಟುವಟಿಕೆಗಳ ದಾಖಲೆಗಳ ನಿರ್ವಹಣೆಯಲ್ಲಿ ತೊಡಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ನಿಮ್ಮ ಸಿಬಿಲ್ ಸ್ಕೋರ್ ಗರಿಷ್ಠ 900 ಹಾಗೂ ಕನಿಷ್ಠ 700 ಅಂಕ ಹೊಂದಿದ್ದರೆ, ಸಾಲ ನೀಡುವ ಸಂಸ್ಥೆಗಳು ಸಾಲದ ಅರ್ಜಿಗಳನ್ನು ಪರಿಗಣಿಸುತ್ತವೆ. 700ಕ್ಕೂ ಕಡಿಮೆ ಕ್ರೆಡಿಟ್ ಸ್ಕೋರ್ ಇದ್ದರೆ ಸಾಲದ ಸಿಗದೇ ಹೋಗಬುದು ಅಥವಾ ಸಾಲ ಸಿಕ್ಕರೂ ಹೆಚ್ಚು ಬಡ್ಡಿ ವಿಧಿಸುವ ಸಾಧ್ಯತೆ ಇರುತ್ತದೆ.
ಗೃಹಸಾಲ ಪಡೆಯಲು ಬೇಕಾಗುವ ದಾಖಲೆಗಳು :-
ಕ್ರಯ ಪತ್ರ, ದಾನ ಪತ್ರ, ಉಯಿಲು, ಮೂಲಪತ್ರ (ಮದರ್ ಡೀಡ್), ಹಂಚಿಕೆಯಾದ ನಿವೇಶನವಾಗಿದ್ದರೆ ಹಂಚಿಕೆ ಮಾಡಿದ ಸಂಸ್ಥೆಯ ವಿತರಣಾ ಪತ್ರ, ಇತ್ತೀಚಿನ ತೆರಿಗೆ ಪಾವತಿ ರಸೀದಿ, ಎನ್ಕಂಬರೆನ್ಸ್ ಸರ್ಟಿಫಿಕೇಟ್ (Encumbrance Certificate – EC), ಖಾತೆ, ಕಟ್ಟಡ ನಿರ್ಮಾಣ ಮಾಡುವುದಿದ್ದರೆ ನಕ್ಷೆ ಹಾಗೂ ಅದಕ್ಕೆ ಸ್ಥಳೀಯ ಪ್ರಾಧಿಕಾರ ನೀಡಿದ ಅನುಮತಿ, ನಿರ್ಮಾಣ ವೆಚ್ಚದ ಅಂದಾಜು ಪಟ್ಟಿ, ಈಗಾಗಲೆ ಕಟ್ಟಿರುವ ಮನೆ ಆಗಿದ್ದರೆ ಕಟ್ಟಡ ನಕ್ಷೆ ಹಾಗೂ ಅದಕ್ಕೆ ಪಡೆದ ಅನುಮತಿ ಪತ್ರ ಸೇರಿ ಮನೆಗೆ ಸಂಬಂಧಿಸಿದ ಎಲ್ಲ ಕಾನೂನುಬದ್ದವಾದ ದಾಖಲೆಗಳಿರಬೇಕು.
ಸಾಲ ಪಡೆಯುವ ವ್ಯಕ್ತಿ ಉದ್ಯೋಗಸ್ಥರಾಗಿದ್ದರೆ ಇತ್ತೀಚಿನ ಸಂಬಳದ ಸ್ಲಿಪ್, ಫಾರ್ಮ್ 16ಎ, 2 ವರ್ಷದ ಐಟಿಆರ್, 6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್, ವೇತನ ಹೊರತಾಗಿ ಆದಾಯ ಇದ್ದಲ್ಲಿ ಅದನ್ನು ಖಾತರಿಪಡಿಸುವ ದಾಖಲೆಗಳು, ಸ್ವಂತ ವ್ಯವಹಾರ, ಉದ್ಯಮ ನಡೆಸುತ್ತಿರುವವರು ತಮ್ಮ ಆದಾಯಕ್ಕೆ ಪೂರಕ ದಾಖಲೆ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಗುರುತಿನ ಚೀಟಿ ಮತ್ತಿತರ ದಾಖಲೆಗಳನ್ನು ಹೊಂದಿರಬೇಕು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಡಿಮೆ ಬಡ್ಡಿ ಇರುವ ಬ್ಯಾಂಕ್ ಆಯ್ಕೆ ಮಾಡಿ :-
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಬಡ್ಡಿ ದರಗಳಿರುತ್ತವೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಖಾಸಗಿ ಬ್ಯಾಂಕ್ಗಳಲ್ಲಿನ ಬಡ್ಡಿದರ ಹಾಗೂ ನಿಬಂಧನೆಗಳು ಭಿನ್ನವಾಗಿರುತ್ತವೆ. ಹೀಗಾಗಿ ಗೃಹಸಾಲಕ್ಕೆ ಯಾವ ಬ್ಯಾಂಕ್ನಲ್ಲಿ ಕಡಿಮೆ ಬಡ್ಡಿದರ ಇದೆ ಎಂಬುವುದನ್ನು ವಿಚಾರಣೆ ಮಾಡಿಯೇ ಸಾಲಕ್ಕೆ ಕೈ ಹಾಕಬೇಕು.
ಇದರ ಜತೆಗೆ ಮಾಸಿಕ ಕಂತುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಸಾಲ ಮರುಪಾವತಿಸುವಾಗ ಎಷ್ಟು ಅಸಲಿಗೆ ಎಷ್ಟು ಬಡ್ಡಿ ಕಟ್ಟಬೇಕಾಗುತ್ತದೆ, ಡೌನ್ಪೇಮೆಂಟ್ ಎಷ್ಟು ಎಂಬುದನ್ನು ತಿಳಿದುಕೊಳ್ಳುವುದು ಉತ್ತಮ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!
- ಆಸ್ತಿ ಹಪಾಹಪಿಗೆ ರಕ್ತ ಸಂಬಂಧಗಳ ಬಲಿ.! ತಾಯಿ, ತಮ್ಮನನ್ನೇ ಕೊಲೆಗೈದ ಪಾಪಿ ಮಗ.!
- ‘ಇಂಧನ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ..’ ಪ್ರಧಾನಿ ಮೋದಿ ಮಹತ್ವದ ಕರೆ
- ಕೊರೋನಾ ಬಳಿಕ ವಿಶ್ವದೆಲ್ಲೆಡೆ ಹರಡುತ್ತಿದೆ ‘ಹ್ಯಾಂಟಾ ವೈರಸ್’… ಈ ಲಕ್ಷಣ ಕಂಡು ಬಂದ್ರೆ ಹುಷಾರಾಗಿರಿ
- ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ




































