Bank Loan : ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಸಂದರ್ಭದಲ್ಲಿ ‘ಸಾಲ ಮಾಡುವುದು’ ಅನಿವಾರ್ಯವಾಗಿದೆ. ಯಾವುದೇ ದೊಡ್ಡ ಬಾಬತ್ತಿನ ಕೆಲಸಕ್ಕೆ ಕೈ ಹಾಕಿದರೆ ಸಾಲದ ಮೊರೆ ಹೋಗಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಾಣದಂತಹ ಕಾರ್ಯವನ್ನು ಸಾಲವಿಲ್ಲದೇ ಪೂರೈಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇದೆ.
ಹಾಗಿದ್ದರೆ ಗೃಹ ಸಾಲ ಸೇರಿದಂತೆ ಯಾವುದೇ ಸಾಲ ಪಡೆಯುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು? ಯಾವೆಲ್ಲ ಮಾಹಿತಿ ತಿಳಿದು ಸಾಲಕ್ಕೆ ಅರ್ಜಿ ಹಾಕಿದರೆ ಸುರಕ್ಷಿತ? ಎಂಬುವುದನ್ನು ತಿಳಿಯುವುದು ಅತ್ಯವಶ್ಯಕ.
Heart Rate and Pulse Rate : ಹೃದಯ ಬಡಿತ ಹಾಗು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು.? ಸಾಮಾನ್ಯ ವ್ಯಕ್ತಿಗೆ ಎಷ್ಟಿರಬೇಕು.?
ಸಾಲ ಪಡೆಯುವ ಮುನ್ನ ಇವುಗಳನ್ನು ಗಮನಹರಿಸಿ :-
ಸಾಲ ಪಡೆಯುವಾಗ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ವಿಧಿಸುವ ಬಡ್ಡಿ ಎಷ್ಟು? ಮಾಸಿಕ ಕಂತುಗಳೆಷ್ಟು? ಎಂಬುವುದನ್ನಷ್ಟೇ ತಿಳಿಯದೇ ಈ ಕೆಳಗಿನ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು:
• ಬ್ಯಾಂಕ್ಗಳು ವಿಧಿಸುವ ಪ್ರೊಸೆಸಿಂಗ್ ಶುಲ್ಕವೆಷ್ಟು?
• ಬಡ್ಡಿದರ ವಿಧಾನ (Floating ಅಥವಾ Fixed Interest)
• ಅವಧಿಗೂ ಮೊದಲೇ ಸಾಲ ಮುಕ್ತಾಯಗೊಳಿಸುವುದಾದರೆ ತಗುಲುವ ಪ್ರೀಕ್ಲೋಷರ್ ಶುಲ್ಕ
• ಪಾರ್ಷಿಯಲ್ ಪೇಮೆಂಟ್ ಮಾಡುವ ಅವಕಾಶ
• EMI ಪಾವತಿ ತಡವಾದಲ್ಲಿ ವಿಧಿಸುವ ದಂಡ
• ಹಿಡನ್ ಶುಲ್ಕಗಳ ಮಾಹಿತಿ
ಸಿಬಿಲ್ ಸ್ಕೋರ್ ಬಗ್ಗೆ ತಿಳಿಯಿರಿ :-
ಯಾವುದೇ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳಿಂದ ನೀವು ಸಾಲ ಪಡೆಯಬೇಕೆಂದರೆ ಮೊದಲು ಗಮನಿಸುವುದೇ ನಿಮ್ಮಸಾಲ ಪಡೆಯುವ ಸಾಮರ್ಥ್ಯವನ್ನು. ಅದನ್ನೇ ಬ್ಯಾಂಕಿಂಗ್ ಭಾಷೆಯಲ್ಲಿ ಕ್ರೆಡಿಟ್ ಸ್ಕೋರ್ ಅಥವಾ ಸಿಬಿಲ್ ಎಂದು ಹೇಳಲಾಗುತ್ತದೆ. ಇದನ್ನು ಗರಿಷ್ಠ 300 ಹಾಗೂ ಕನಿಷ್ಠ 900 ಅಂಕ ಮೇಲೆ ಅಳೆಯಲಾಗುತ್ತದೆ.
CIBIL ಎಂದರೆ ಕ್ರೆಡಿಟ್ ಇನ್ಸಾರ್ಮಶನ್ ಬ್ಯುರೋ ಇಂಡಿಯಾ ಲಿಮಿಟೆಡ್ (Credit Information Bureau India Limited CIBIL) ಎಂದರ್ಥ. 2000ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವ್ಯಕ್ತಿಗಳು ಮತ್ತು ಸಂಸ್ಥೆಗಳ ಎಲ್ಲಾ ಕ್ರೆಡಿಟ್ ಸಂಬಂಧಿತ ಚಟುವಟಿಕೆಗಳ ದಾಖಲೆಗಳ ನಿರ್ವಹಣೆಯಲ್ಲಿ ತೊಡಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ನಿಮ್ಮ ಸಿಬಿಲ್ ಸ್ಕೋರ್ ಗರಿಷ್ಠ 900 ಹಾಗೂ ಕನಿಷ್ಠ 700 ಅಂಕ ಹೊಂದಿದ್ದರೆ, ಸಾಲ ನೀಡುವ ಸಂಸ್ಥೆಗಳು ಸಾಲದ ಅರ್ಜಿಗಳನ್ನು ಪರಿಗಣಿಸುತ್ತವೆ. 700ಕ್ಕೂ ಕಡಿಮೆ ಕ್ರೆಡಿಟ್ ಸ್ಕೋರ್ ಇದ್ದರೆ ಸಾಲದ ಸಿಗದೇ ಹೋಗಬುದು ಅಥವಾ ಸಾಲ ಸಿಕ್ಕರೂ ಹೆಚ್ಚು ಬಡ್ಡಿ ವಿಧಿಸುವ ಸಾಧ್ಯತೆ ಇರುತ್ತದೆ.
ಗೃಹಸಾಲ ಪಡೆಯಲು ಬೇಕಾಗುವ ದಾಖಲೆಗಳು :-
ಕ್ರಯ ಪತ್ರ, ದಾನ ಪತ್ರ, ಉಯಿಲು, ಮೂಲಪತ್ರ (ಮದರ್ ಡೀಡ್), ಹಂಚಿಕೆಯಾದ ನಿವೇಶನವಾಗಿದ್ದರೆ ಹಂಚಿಕೆ ಮಾಡಿದ ಸಂಸ್ಥೆಯ ವಿತರಣಾ ಪತ್ರ, ಇತ್ತೀಚಿನ ತೆರಿಗೆ ಪಾವತಿ ರಸೀದಿ, ಎನ್ಕಂಬರೆನ್ಸ್ ಸರ್ಟಿಫಿಕೇಟ್ (Encumbrance Certificate – EC), ಖಾತೆ, ಕಟ್ಟಡ ನಿರ್ಮಾಣ ಮಾಡುವುದಿದ್ದರೆ ನಕ್ಷೆ ಹಾಗೂ ಅದಕ್ಕೆ ಸ್ಥಳೀಯ ಪ್ರಾಧಿಕಾರ ನೀಡಿದ ಅನುಮತಿ, ನಿರ್ಮಾಣ ವೆಚ್ಚದ ಅಂದಾಜು ಪಟ್ಟಿ, ಈಗಾಗಲೆ ಕಟ್ಟಿರುವ ಮನೆ ಆಗಿದ್ದರೆ ಕಟ್ಟಡ ನಕ್ಷೆ ಹಾಗೂ ಅದಕ್ಕೆ ಪಡೆದ ಅನುಮತಿ ಪತ್ರ ಸೇರಿ ಮನೆಗೆ ಸಂಬಂಧಿಸಿದ ಎಲ್ಲ ಕಾನೂನುಬದ್ದವಾದ ದಾಖಲೆಗಳಿರಬೇಕು.
ಸಾಲ ಪಡೆಯುವ ವ್ಯಕ್ತಿ ಉದ್ಯೋಗಸ್ಥರಾಗಿದ್ದರೆ ಇತ್ತೀಚಿನ ಸಂಬಳದ ಸ್ಲಿಪ್, ಫಾರ್ಮ್ 16ಎ, 2 ವರ್ಷದ ಐಟಿಆರ್, 6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್, ವೇತನ ಹೊರತಾಗಿ ಆದಾಯ ಇದ್ದಲ್ಲಿ ಅದನ್ನು ಖಾತರಿಪಡಿಸುವ ದಾಖಲೆಗಳು, ಸ್ವಂತ ವ್ಯವಹಾರ, ಉದ್ಯಮ ನಡೆಸುತ್ತಿರುವವರು ತಮ್ಮ ಆದಾಯಕ್ಕೆ ಪೂರಕ ದಾಖಲೆ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಗುರುತಿನ ಚೀಟಿ ಮತ್ತಿತರ ದಾಖಲೆಗಳನ್ನು ಹೊಂದಿರಬೇಕು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಡಿಮೆ ಬಡ್ಡಿ ಇರುವ ಬ್ಯಾಂಕ್ ಆಯ್ಕೆ ಮಾಡಿ :-
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಬಡ್ಡಿ ದರಗಳಿರುತ್ತವೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಖಾಸಗಿ ಬ್ಯಾಂಕ್ಗಳಲ್ಲಿನ ಬಡ್ಡಿದರ ಹಾಗೂ ನಿಬಂಧನೆಗಳು ಭಿನ್ನವಾಗಿರುತ್ತವೆ. ಹೀಗಾಗಿ ಗೃಹಸಾಲಕ್ಕೆ ಯಾವ ಬ್ಯಾಂಕ್ನಲ್ಲಿ ಕಡಿಮೆ ಬಡ್ಡಿದರ ಇದೆ ಎಂಬುವುದನ್ನು ವಿಚಾರಣೆ ಮಾಡಿಯೇ ಸಾಲಕ್ಕೆ ಕೈ ಹಾಕಬೇಕು.
ಇದರ ಜತೆಗೆ ಮಾಸಿಕ ಕಂತುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಸಾಲ ಮರುಪಾವತಿಸುವಾಗ ಎಷ್ಟು ಅಸಲಿಗೆ ಎಷ್ಟು ಬಡ್ಡಿ ಕಟ್ಟಬೇಕಾಗುತ್ತದೆ, ಡೌನ್ಪೇಮೆಂಟ್ ಎಷ್ಟು ಎಂಬುದನ್ನು ತಿಳಿದುಕೊಳ್ಳುವುದು ಉತ್ತಮ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ
- ಆಕ್ಸಿಡೆಂಟ್ ಆದಾಗ ವಿನೀಶ್ ಕಾರ್ ಡ್ರೈವ್ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್
- ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
- ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
- ಬಾಲಕಿಯನ್ನು ಫುಟ್ಬಾಲ್ ನಂತೆ ಒದ್ದ ಅಂಗನವಾಡಿ ಸಹಾಯಕಿ ; ಆಘಾತಕಾರಿ ವೀಡಿಯೋ ವೈರಲ್
- ‘ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ..’ ಕೇಂದ್ರ ಸಚಿವ ಹೆಚ್ಡಿಕೆಗೆ ಪ್ರದೀಪ್ ಈಶ್ವರ್ ಸವಾಲು!
- RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
- ಅಸ್ಲಾಂ ಹುಸೈನ್ ಜೊತೆ ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಆಪ್ ಮಾಜಿ ಅಭ್ಯರ್ಥಿ ನಂದಿನಿ ಶವವಾಗಿ ಪತ್ತೆ
- RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ವಿಪಕ್ಷಕ್ಕೆ ಟಾಂಗ್ ನೀಡಿ ಪ್ರಿಯಾಂಕ್ ಖರ್ಗೆ ಪೋಸ್ಟ್
- ಮನೆಯಲ್ಲಿ ಕೃಷಿ ತಾಪಂಡ ಇರದ ವೇಳೆ ಬಂದ ಗೆಳೆಯ ಸಾವು, ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ನಟಿ ಹೋಗಿದ್ದೆಲ್ಲಿಗೆ?




































