Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ ವರ್ಗಾವಣೆ(DBT) ಮೂಲಕ ರೈತರ ಬ್ಯಾಂಕ್(Bank) ಹಣವನ್ನು ಜಮಾ ಮಾಡಲಾಗಿದೆ. ಮೂಲಗಳ ಪ್ರಕಾರ ಇನ್ನೂ 1.5 ಲಕ್ಷ ಅರ್ಹ ರೈತರ ಬ್ಯಾಂಕ್ ಖಾತೆ(Bank Account)ಗಳಿಗೆ ಇದುವರೆಗೂ 2ನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ.
ಯಾವೆಲ್ಲಾ ಕಾರಣಕಗಳಿಂದ ರೈತರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆಯಾಗಿಲ್ಲ.? ಇದನ್ನು ಸರಿಪಡಿಸಿಕೊಳ್ಳುವ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು.? ಇದುವರೆಗೂ ಬರ ಪರಿಹಾರದ(bara Parihara) ಹಣ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ.? ಎನ್ನುವ ಮಾಹಿತಿಯನ್ನು ತಿಳಿಯೋಣ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಬರ ಪರಿಹಾರದ ಹಣ ಜಮಾ ಆಗದಿರಲು ಇದೇ ಪ್ರಮುಖ ಕಾರಣ
- ಫ್ರೂಟ್ಸ್ ಐಡಿ(FID) ರಚನೆ ಆಗದಿರುವುದು ಅಥವಾ ಫ್ರೂಟ್ಸ್ ಐಡಿ(FID) ನಂಬರ್ ನಿಮ್ಮ ಸರ್ವೇ ನಂಬರ್ ಗೆ ಸೇರ್ಪಡೆಯಾಗದಿರುವುದು.
ಕೆಲವು ಅರ್ಹ ರೈತ ಫಲಾನುಭವಿಗಳ ಫ್ರೂಟ್ಸ್ ಐಡಿ(FID) ನಂಬರ್ ಇನ್ನು ರಚನೆ ಆಗಿರುವುದಿಲ್ಲ ಅಥವಾ ಫ್ರೂಟ್ಸ್ ಐಡಿ(FID) ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಆಗಿಲ್ಲವೆಂದರೆ, ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ರೈತರು ಈ ವಿಷಯವನ್ನು ಸರಿಪಡಿಸಿಕೊಳ್ಳಲು ನಿಮ್ಮ ಹತ್ತಿರವಿರುವ ಕೃಷಿ ಇಲಾಖೆ, ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೂಡಲೇ ಮಾಹಿತಿಯನ್ನು ಸರಿಪಡಿಸಿಕೊಳ್ಳಬಹುದು.
- ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿರುವುದು.
ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದಷ್ಟು ಬೇಗ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಪಹಣಿಯಲ್ಲಿರುವ ಹೆಸರು ಸರಿಯಾಗಿ ತಾಳೆ ಆಗದೆ ಇರುವುದು ಕೂಡ ಇದಕ್ಕೆ ಕಾರಣ.
ನಿಮ್ಮ ಆಧಾರ್ ಕಾರ್ಡ್ ನ ಹೆಸರು ಹಾಗು ಪಹಣಿಯಲ್ಲಿ ಹೆಸರು ಒಂದಕ್ಕೊಂದು ತಾಳೆಯಗದೇ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಆದಷ್ಟು ಬೇಗ ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರನ್ನು ಸರಿಪಡಿಸಿಕೊಳ್ಳಿ
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇಲ್ಲಿ ನೀಡಿರುವ ಅಧೀಕೃತ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಸರಿಯಾದ ದಾಖಲೆಗಳನ್ನು ನಮೂದಿಸಿ ಬರ ಪರಿಹಾರದ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾವಾಗಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















