Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ ವರ್ಗಾವಣೆ(DBT) ಮೂಲಕ ರೈತರ ಬ್ಯಾಂಕ್(Bank) ಹಣವನ್ನು ಜಮಾ ಮಾಡಲಾಗಿದೆ. ಮೂಲಗಳ ಪ್ರಕಾರ ಇನ್ನೂ 1.5 ಲಕ್ಷ ಅರ್ಹ ರೈತರ ಬ್ಯಾಂಕ್ ಖಾತೆ(Bank Account)ಗಳಿಗೆ ಇದುವರೆಗೂ 2ನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ.
ಯಾವೆಲ್ಲಾ ಕಾರಣಕಗಳಿಂದ ರೈತರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆಯಾಗಿಲ್ಲ.? ಇದನ್ನು ಸರಿಪಡಿಸಿಕೊಳ್ಳುವ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು.? ಇದುವರೆಗೂ ಬರ ಪರಿಹಾರದ(bara Parihara) ಹಣ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ.? ಎನ್ನುವ ಮಾಹಿತಿಯನ್ನು ತಿಳಿಯೋಣ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಬರ ಪರಿಹಾರದ ಹಣ ಜಮಾ ಆಗದಿರಲು ಇದೇ ಪ್ರಮುಖ ಕಾರಣ
- ಫ್ರೂಟ್ಸ್ ಐಡಿ(FID) ರಚನೆ ಆಗದಿರುವುದು ಅಥವಾ ಫ್ರೂಟ್ಸ್ ಐಡಿ(FID) ನಂಬರ್ ನಿಮ್ಮ ಸರ್ವೇ ನಂಬರ್ ಗೆ ಸೇರ್ಪಡೆಯಾಗದಿರುವುದು.
ಕೆಲವು ಅರ್ಹ ರೈತ ಫಲಾನುಭವಿಗಳ ಫ್ರೂಟ್ಸ್ ಐಡಿ(FID) ನಂಬರ್ ಇನ್ನು ರಚನೆ ಆಗಿರುವುದಿಲ್ಲ ಅಥವಾ ಫ್ರೂಟ್ಸ್ ಐಡಿ(FID) ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಆಗಿಲ್ಲವೆಂದರೆ, ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ರೈತರು ಈ ವಿಷಯವನ್ನು ಸರಿಪಡಿಸಿಕೊಳ್ಳಲು ನಿಮ್ಮ ಹತ್ತಿರವಿರುವ ಕೃಷಿ ಇಲಾಖೆ, ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೂಡಲೇ ಮಾಹಿತಿಯನ್ನು ಸರಿಪಡಿಸಿಕೊಳ್ಳಬಹುದು.
- ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿರುವುದು.
ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದಷ್ಟು ಬೇಗ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಪಹಣಿಯಲ್ಲಿರುವ ಹೆಸರು ಸರಿಯಾಗಿ ತಾಳೆ ಆಗದೆ ಇರುವುದು ಕೂಡ ಇದಕ್ಕೆ ಕಾರಣ.
ನಿಮ್ಮ ಆಧಾರ್ ಕಾರ್ಡ್ ನ ಹೆಸರು ಹಾಗು ಪಹಣಿಯಲ್ಲಿ ಹೆಸರು ಒಂದಕ್ಕೊಂದು ತಾಳೆಯಗದೇ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಆದಷ್ಟು ಬೇಗ ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರನ್ನು ಸರಿಪಡಿಸಿಕೊಳ್ಳಿ
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇಲ್ಲಿ ನೀಡಿರುವ ಅಧೀಕೃತ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಸರಿಯಾದ ದಾಖಲೆಗಳನ್ನು ನಮೂದಿಸಿ ಬರ ಪರಿಹಾರದ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾವಾಗಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















