Bara Parihara Amount Status : ನಮಸ್ಕಾರ ಸ್ನೇಹಿತರೇ, ಇನ್ನೂ ಕೂಡ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಈ ಒಂದು ಕೆಲಸ ಮಾಡಿ. ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಹಾಗಾದರೆ ಬರ ಪರಿಹಾರದ ಹಣ ಪಡೆಯಲು ನೀವು ಏನು ಮಾಡಬೇಕು? ಬರ ಪರಿಹಾರದ ಹಣ ಯಾಕೆ ಇನ್ನೂ ಜಮೆಯಾಗಿಲ್ಲ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ
2023-24 ನೇ ಸಾಲಿನಲ್ಲಿ ರಾಜ್ಯದ ರೈತರು ಎದುರಿಸಿದ ಅನಾವೃಷ್ಟಿ ಕಾರಣದಿಂದಾಗಿ ಬೆಳೆ ನಷ್ಟ ಪರಿಹಾರ / ಬರ ಪರಿಹಾರ ಹಣವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಣವನ್ನ ಜಮೆ ಮಾಡಿದೆ. ರಾಜ್ಯ ಸರ್ಕಾರವು ಈಗಾಗಲೇ ರಾಜ್ಯದ 223 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ. ಇದೀಗ ಎಲ್ಲ ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ಬರ ಪರಿಹಾರ ಜಮೆ ಮಾಡಿದೆ.
ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
ಇನ್ನು ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರ 3454 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ಹಣವನ್ನ ರಾಜ್ಯಕ್ಕೆ ನೀಡಿದೆ. ಈಗಾಗಲೇ ಲಕ್ಷಾಂತರ ಮಂದಿ ರೈತರ ಬ್ಯಾಂಕ್ ಖಾತೆಗೆ ಈ ಬೆಳೆ ಪರಿಹಾರ ಹಣ ರೂ.3,000 ಹಾಗೂ 4000 ಬಿಡುಗಡೆಯಾಗುತ್ತಿದೆ. ಇಲ್ಲಿ ಕೆಳಗೆ ನೀಡಿರುವ ವಿಧಾನದ ಮೂಲಕ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಬರ ಪರಿಹಾರ ಹಣವನ್ನು ಪರಿಶೀಲಿಸಬಹುದು.
ಬೆಳೆ ಪರಿಹಾರ ಹಣ ಚೆಕ್ ಮಾಡುವ ವಿಧಾನ – Bara Parihara Amount Status Check
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ನಿಮ್ಮ ಮೊಬೈಲ್ ನಲ್ಲಿ ಅಥವಾ ಲ್ಯಾಪ್ ಟಾಪ್ ನಲ್ಲಿ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ವರ್ಷ 2023-24 ಸೆಲೆಕ್ಟ್ ಮಾಡಿ. ನಂತರ ಬೆಳೆ ಪರಿಹಾರ ಹಣಕ್ಕಾಗಿ ಋತು ಮುಂಗಾರು ಸೆಲೆಕ್ಟ್ ಮಾಡಿ. ನಂತರ ಬೆಳೆ ವಿಧ ಆಯ್ಕೆಯಲ್ಲಿ ಬರಗಾಲ ಆಯ್ಕೆ ಆರಿಸಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರು ತಾಲೂಕಿನ ಹೆಸರು ನಿಮ್ಮ ಗ್ರಾಮ ಮತ್ತು ಹೊಬಳಿ ಆರಿಸಿ. ನಂತರ ಕೆಳಗಿರುವ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಗ್ರಾಮದಲ್ಲಿ ಬಿಡುಗಡೆಯಾದ ಬರ ಪರಿಹಾರ ಹಣದ ಲಿಸ್ಟ್ ಬರುತ್ತದೆ ಅಲ್ಲಿ ನಿಮ್ಮ ಹೆಸರು ಮತ್ತು ನಿಮ್ಮ ಖಾತೆಗೆ ಜಮೆಯಾಗಿರುವ ಹಣವನ್ನ ಪರಿಶೀಲಿಸಬಹುದು.
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಬರ ಪರಿಹಾರ ಹಣ ಬಂದಿಲ್ಲವಾದರೆ ಏನು ಮಾಡಬೇಕು?
- ನಿಮಗೆ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಅಂದ್ರೆ, ಫ್ರೂಟ್ ಐಡಿ(FID) ಸಂಖ್ಯೆ ಸರಿಯಾಗಿದೆಯಾ.? ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.
- ನೀವು ಫ್ರೂಟ್ ಐಡಿ(FID) ಮಾಡಿಸಿಲ್ಲವೆಂದರೆ ತಕ್ಷಣ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡಿಕೊಳ್ಳಿ. ಇಲ್ಲವಾದರೆ ತಕ್ಷಣ NPCI ಮಾಡಿಸಿ.
- ನಂತರ ಮುಖ್ಯವಾಗಿ ನಿಮ್ಮ ಪಹಣಿಗೆ ಅಂದರೆ RTC ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಚೆಕ್ ಮಾಡಿಕೊಳ್ಳಿ. ಈಗಾಗಲೇ ಕಂದಾಯ ಸಚಿವರು ತಿಳಿಸಿರುವ ಪ್ರಕಾರ ಆರ್ಟಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಬರ ಪರಿಹಾರ ಹಣ ಜಮೆ ಆಗುವುದಿಲ್ಲ.
- ಮೇಲೆ ತಿಳಿಸಿದ ಎಲ್ಲಾ ಕೆಲಸವನ್ನು ಮಾಡಿದ ಬಳಿಕವೂ ಬರ ಪರಿಹಾರ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲವಾದರೆ, ತಕ್ಷಣ ನೀವು ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನ ಭೇಟಿ ಮಾಡಿ ಪರಿಶೀಲಿಸಬೇಕಾಗುತ್ತದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!