Bara Parihara Amount Status : ನಮಸ್ಕಾರ ಸ್ನೇಹಿತರೇ, ಇನ್ನೂ ಕೂಡ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಈ ಒಂದು ಕೆಲಸ ಮಾಡಿ. ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಹಾಗಾದರೆ ಬರ ಪರಿಹಾರದ ಹಣ ಪಡೆಯಲು ನೀವು ಏನು ಮಾಡಬೇಕು? ಬರ ಪರಿಹಾರದ ಹಣ ಯಾಕೆ ಇನ್ನೂ ಜಮೆಯಾಗಿಲ್ಲ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ
2023-24 ನೇ ಸಾಲಿನಲ್ಲಿ ರಾಜ್ಯದ ರೈತರು ಎದುರಿಸಿದ ಅನಾವೃಷ್ಟಿ ಕಾರಣದಿಂದಾಗಿ ಬೆಳೆ ನಷ್ಟ ಪರಿಹಾರ / ಬರ ಪರಿಹಾರ ಹಣವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಣವನ್ನ ಜಮೆ ಮಾಡಿದೆ. ರಾಜ್ಯ ಸರ್ಕಾರವು ಈಗಾಗಲೇ ರಾಜ್ಯದ 223 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ. ಇದೀಗ ಎಲ್ಲ ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ಬರ ಪರಿಹಾರ ಜಮೆ ಮಾಡಿದೆ.
ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
ಇನ್ನು ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರ 3454 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ಹಣವನ್ನ ರಾಜ್ಯಕ್ಕೆ ನೀಡಿದೆ. ಈಗಾಗಲೇ ಲಕ್ಷಾಂತರ ಮಂದಿ ರೈತರ ಬ್ಯಾಂಕ್ ಖಾತೆಗೆ ಈ ಬೆಳೆ ಪರಿಹಾರ ಹಣ ರೂ.3,000 ಹಾಗೂ 4000 ಬಿಡುಗಡೆಯಾಗುತ್ತಿದೆ. ಇಲ್ಲಿ ಕೆಳಗೆ ನೀಡಿರುವ ವಿಧಾನದ ಮೂಲಕ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಬರ ಪರಿಹಾರ ಹಣವನ್ನು ಪರಿಶೀಲಿಸಬಹುದು.
ಬೆಳೆ ಪರಿಹಾರ ಹಣ ಚೆಕ್ ಮಾಡುವ ವಿಧಾನ – Bara Parihara Amount Status Check
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ನಿಮ್ಮ ಮೊಬೈಲ್ ನಲ್ಲಿ ಅಥವಾ ಲ್ಯಾಪ್ ಟಾಪ್ ನಲ್ಲಿ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ವರ್ಷ 2023-24 ಸೆಲೆಕ್ಟ್ ಮಾಡಿ. ನಂತರ ಬೆಳೆ ಪರಿಹಾರ ಹಣಕ್ಕಾಗಿ ಋತು ಮುಂಗಾರು ಸೆಲೆಕ್ಟ್ ಮಾಡಿ. ನಂತರ ಬೆಳೆ ವಿಧ ಆಯ್ಕೆಯಲ್ಲಿ ಬರಗಾಲ ಆಯ್ಕೆ ಆರಿಸಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರು ತಾಲೂಕಿನ ಹೆಸರು ನಿಮ್ಮ ಗ್ರಾಮ ಮತ್ತು ಹೊಬಳಿ ಆರಿಸಿ. ನಂತರ ಕೆಳಗಿರುವ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಗ್ರಾಮದಲ್ಲಿ ಬಿಡುಗಡೆಯಾದ ಬರ ಪರಿಹಾರ ಹಣದ ಲಿಸ್ಟ್ ಬರುತ್ತದೆ ಅಲ್ಲಿ ನಿಮ್ಮ ಹೆಸರು ಮತ್ತು ನಿಮ್ಮ ಖಾತೆಗೆ ಜಮೆಯಾಗಿರುವ ಹಣವನ್ನ ಪರಿಶೀಲಿಸಬಹುದು.
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಬರ ಪರಿಹಾರ ಹಣ ಬಂದಿಲ್ಲವಾದರೆ ಏನು ಮಾಡಬೇಕು?
- ನಿಮಗೆ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಅಂದ್ರೆ, ಫ್ರೂಟ್ ಐಡಿ(FID) ಸಂಖ್ಯೆ ಸರಿಯಾಗಿದೆಯಾ.? ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.
- ನೀವು ಫ್ರೂಟ್ ಐಡಿ(FID) ಮಾಡಿಸಿಲ್ಲವೆಂದರೆ ತಕ್ಷಣ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡಿಕೊಳ್ಳಿ. ಇಲ್ಲವಾದರೆ ತಕ್ಷಣ NPCI ಮಾಡಿಸಿ.
- ನಂತರ ಮುಖ್ಯವಾಗಿ ನಿಮ್ಮ ಪಹಣಿಗೆ ಅಂದರೆ RTC ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಚೆಕ್ ಮಾಡಿಕೊಳ್ಳಿ. ಈಗಾಗಲೇ ಕಂದಾಯ ಸಚಿವರು ತಿಳಿಸಿರುವ ಪ್ರಕಾರ ಆರ್ಟಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಬರ ಪರಿಹಾರ ಹಣ ಜಮೆ ಆಗುವುದಿಲ್ಲ.
- ಮೇಲೆ ತಿಳಿಸಿದ ಎಲ್ಲಾ ಕೆಲಸವನ್ನು ಮಾಡಿದ ಬಳಿಕವೂ ಬರ ಪರಿಹಾರ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲವಾದರೆ, ತಕ್ಷಣ ನೀವು ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನ ಭೇಟಿ ಮಾಡಿ ಪರಿಶೀಲಿಸಬೇಕಾಗುತ್ತದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ



















