Bara Parihara Amount Status : ನಮಸ್ಕಾರ ಸ್ನೇಹಿತರೇ, ಇನ್ನೂ ಕೂಡ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಈ ಒಂದು ಕೆಲಸ ಮಾಡಿ. ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಹಾಗಾದರೆ ಬರ ಪರಿಹಾರದ ಹಣ ಪಡೆಯಲು ನೀವು ಏನು ಮಾಡಬೇಕು? ಬರ ಪರಿಹಾರದ ಹಣ ಯಾಕೆ ಇನ್ನೂ ಜಮೆಯಾಗಿಲ್ಲ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ
2023-24 ನೇ ಸಾಲಿನಲ್ಲಿ ರಾಜ್ಯದ ರೈತರು ಎದುರಿಸಿದ ಅನಾವೃಷ್ಟಿ ಕಾರಣದಿಂದಾಗಿ ಬೆಳೆ ನಷ್ಟ ಪರಿಹಾರ / ಬರ ಪರಿಹಾರ ಹಣವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಣವನ್ನ ಜಮೆ ಮಾಡಿದೆ. ರಾಜ್ಯ ಸರ್ಕಾರವು ಈಗಾಗಲೇ ರಾಜ್ಯದ 223 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ. ಇದೀಗ ಎಲ್ಲ ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ಬರ ಪರಿಹಾರ ಜಮೆ ಮಾಡಿದೆ.
ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
ಇನ್ನು ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರ 3454 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ಹಣವನ್ನ ರಾಜ್ಯಕ್ಕೆ ನೀಡಿದೆ. ಈಗಾಗಲೇ ಲಕ್ಷಾಂತರ ಮಂದಿ ರೈತರ ಬ್ಯಾಂಕ್ ಖಾತೆಗೆ ಈ ಬೆಳೆ ಪರಿಹಾರ ಹಣ ರೂ.3,000 ಹಾಗೂ 4000 ಬಿಡುಗಡೆಯಾಗುತ್ತಿದೆ. ಇಲ್ಲಿ ಕೆಳಗೆ ನೀಡಿರುವ ವಿಧಾನದ ಮೂಲಕ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಬರ ಪರಿಹಾರ ಹಣವನ್ನು ಪರಿಶೀಲಿಸಬಹುದು.
ಬೆಳೆ ಪರಿಹಾರ ಹಣ ಚೆಕ್ ಮಾಡುವ ವಿಧಾನ – Bara Parihara Amount Status Check
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ನಿಮ್ಮ ಮೊಬೈಲ್ ನಲ್ಲಿ ಅಥವಾ ಲ್ಯಾಪ್ ಟಾಪ್ ನಲ್ಲಿ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ವರ್ಷ 2023-24 ಸೆಲೆಕ್ಟ್ ಮಾಡಿ. ನಂತರ ಬೆಳೆ ಪರಿಹಾರ ಹಣಕ್ಕಾಗಿ ಋತು ಮುಂಗಾರು ಸೆಲೆಕ್ಟ್ ಮಾಡಿ. ನಂತರ ಬೆಳೆ ವಿಧ ಆಯ್ಕೆಯಲ್ಲಿ ಬರಗಾಲ ಆಯ್ಕೆ ಆರಿಸಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರು ತಾಲೂಕಿನ ಹೆಸರು ನಿಮ್ಮ ಗ್ರಾಮ ಮತ್ತು ಹೊಬಳಿ ಆರಿಸಿ. ನಂತರ ಕೆಳಗಿರುವ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಗ್ರಾಮದಲ್ಲಿ ಬಿಡುಗಡೆಯಾದ ಬರ ಪರಿಹಾರ ಹಣದ ಲಿಸ್ಟ್ ಬರುತ್ತದೆ ಅಲ್ಲಿ ನಿಮ್ಮ ಹೆಸರು ಮತ್ತು ನಿಮ್ಮ ಖಾತೆಗೆ ಜಮೆಯಾಗಿರುವ ಹಣವನ್ನ ಪರಿಶೀಲಿಸಬಹುದು.
ಅಧೀಕೃತ ವೆಬ್ ಸೈಟ್ ಲಿಂಕ್ :- Bara Parihara Status check Website
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಬರ ಪರಿಹಾರ ಹಣ ಬಂದಿಲ್ಲವಾದರೆ ಏನು ಮಾಡಬೇಕು?
- ನಿಮಗೆ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಅಂದ್ರೆ, ಫ್ರೂಟ್ ಐಡಿ(FID) ಸಂಖ್ಯೆ ಸರಿಯಾಗಿದೆಯಾ.? ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.
- ನೀವು ಫ್ರೂಟ್ ಐಡಿ(FID) ಮಾಡಿಸಿಲ್ಲವೆಂದರೆ ತಕ್ಷಣ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡಿಕೊಳ್ಳಿ. ಇಲ್ಲವಾದರೆ ತಕ್ಷಣ NPCI ಮಾಡಿಸಿ.
- ನಂತರ ಮುಖ್ಯವಾಗಿ ನಿಮ್ಮ ಪಹಣಿಗೆ ಅಂದರೆ RTC ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಚೆಕ್ ಮಾಡಿಕೊಳ್ಳಿ. ಈಗಾಗಲೇ ಕಂದಾಯ ಸಚಿವರು ತಿಳಿಸಿರುವ ಪ್ರಕಾರ ಆರ್ಟಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಬರ ಪರಿಹಾರ ಹಣ ಜಮೆ ಆಗುವುದಿಲ್ಲ.
- ಮೇಲೆ ತಿಳಿಸಿದ ಎಲ್ಲಾ ಕೆಲಸವನ್ನು ಮಾಡಿದ ಬಳಿಕವೂ ಬರ ಪರಿಹಾರ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲವಾದರೆ, ತಕ್ಷಣ ನೀವು ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನ ಭೇಟಿ ಮಾಡಿ ಪರಿಶೀಲಿಸಬೇಕಾಗುತ್ತದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!


















