Bara Parihara Amount Status : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣವನ್ನ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಬರ ಪರಿಹಾರವನ್ನ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ಎನ್ಡಿಆರ್ಎಫ್(NDRF) ಮಾರ್ಗಸೂಚಿ ಪ್ರಕಾರ ಖುಷ್ಕಿ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಬೆಳೆ ಪರಿಹಾರ ಮಾಡಲು ರಾಜ್ಯ ಸರ್ಕಾರ ಮುಂದುವರೆದಿದೆ. ಕೇಂದ್ರ ಸರ್ಕಾರವು 3,454 ಕೋಟಿ ರೂ ಹಣವನ್ನು ಬೆಳೆ ನಷ್ಟ ಪರಿಹಾರವನ್ನಾಗಿ ಕರ್ನಾಟಕಕ್ಕೆ ನೀಡಿದ್ದು, ಸರ್ಕಾರವು ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಿದೆ.
ಬರ ಪರಿಹಾರ ರೈತರ ಪಟ್ಟಿಯನ್ನು ಹೇಗೆ ನೋಡುವುದು.?
ರೈತರ ಖಾತೆಗೆ ಹಣ ಜಮಾ ಆಗಿದೀಯೋ ಇಲ್ಲ ಅಂತಾ ನಿಮ್ಮ ಮೊಬೈಲ್ ನಲ್ಲೆ ನೋಡಬಹುದು ಹೇಗೆ ಅಂತ ತಿಳಿಸಿದ್ದೇವೆ. ಮೊದಲು ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹಾಗೂ 2023-24 ವರ್ಷವನ್ನು ಆಯ್ಕೆ ಮಾಡಿ. ನಂತರ ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಜಾಗದಲ್ಲಿ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ಕಾಣಿಸಿದ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಅಂದ್ರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ವಿಚಾರಿಸಿಕೊಳ್ಳಿ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















