Bara Parihara Amount Status : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣವನ್ನ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಬರ ಪರಿಹಾರವನ್ನ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ಎನ್ಡಿಆರ್ಎಫ್(NDRF) ಮಾರ್ಗಸೂಚಿ ಪ್ರಕಾರ ಖುಷ್ಕಿ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಬೆಳೆ ಪರಿಹಾರ ಮಾಡಲು ರಾಜ್ಯ ಸರ್ಕಾರ ಮುಂದುವರೆದಿದೆ. ಕೇಂದ್ರ ಸರ್ಕಾರವು 3,454 ಕೋಟಿ ರೂ ಹಣವನ್ನು ಬೆಳೆ ನಷ್ಟ ಪರಿಹಾರವನ್ನಾಗಿ ಕರ್ನಾಟಕಕ್ಕೆ ನೀಡಿದ್ದು, ಸರ್ಕಾರವು ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಿದೆ.
ಬರ ಪರಿಹಾರ ರೈತರ ಪಟ್ಟಿಯನ್ನು ಹೇಗೆ ನೋಡುವುದು.?
ರೈತರ ಖಾತೆಗೆ ಹಣ ಜಮಾ ಆಗಿದೀಯೋ ಇಲ್ಲ ಅಂತಾ ನಿಮ್ಮ ಮೊಬೈಲ್ ನಲ್ಲೆ ನೋಡಬಹುದು ಹೇಗೆ ಅಂತ ತಿಳಿಸಿದ್ದೇವೆ. ಮೊದಲು ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹಾಗೂ 2023-24 ವರ್ಷವನ್ನು ಆಯ್ಕೆ ಮಾಡಿ. ನಂತರ ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಜಾಗದಲ್ಲಿ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ಕಾಣಿಸಿದ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಅಂದ್ರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ವಿಚಾರಿಸಿಕೊಳ್ಳಿ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !



















