Bara Parihara Amount Status : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣವನ್ನ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಬರ ಪರಿಹಾರವನ್ನ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ಎನ್ಡಿಆರ್ಎಫ್(NDRF) ಮಾರ್ಗಸೂಚಿ ಪ್ರಕಾರ ಖುಷ್ಕಿ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಬೆಳೆ ಪರಿಹಾರ ಮಾಡಲು ರಾಜ್ಯ ಸರ್ಕಾರ ಮುಂದುವರೆದಿದೆ. ಕೇಂದ್ರ ಸರ್ಕಾರವು 3,454 ಕೋಟಿ ರೂ ಹಣವನ್ನು ಬೆಳೆ ನಷ್ಟ ಪರಿಹಾರವನ್ನಾಗಿ ಕರ್ನಾಟಕಕ್ಕೆ ನೀಡಿದ್ದು, ಸರ್ಕಾರವು ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಿದೆ.
ಬರ ಪರಿಹಾರ ರೈತರ ಪಟ್ಟಿಯನ್ನು ಹೇಗೆ ನೋಡುವುದು.?
ರೈತರ ಖಾತೆಗೆ ಹಣ ಜಮಾ ಆಗಿದೀಯೋ ಇಲ್ಲ ಅಂತಾ ನಿಮ್ಮ ಮೊಬೈಲ್ ನಲ್ಲೆ ನೋಡಬಹುದು ಹೇಗೆ ಅಂತ ತಿಳಿಸಿದ್ದೇವೆ. ಮೊದಲು ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹಾಗೂ 2023-24 ವರ್ಷವನ್ನು ಆಯ್ಕೆ ಮಾಡಿ. ನಂತರ ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಜಾಗದಲ್ಲಿ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ಕಾಣಿಸಿದ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಅಂದ್ರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ವಿಚಾರಿಸಿಕೊಳ್ಳಿ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?