Bara Parihara : ನಮಸ್ಕಾರ ಸ್ನೇಹಿತರೇ, ಬರ ಪರಿಹಾರದ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಬಹುತೇಕ ಜಿಲ್ಲೆಯ ರೈತರಿಗೆ ಏನ್ ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರ ಹಣ ಜಮಾ ಆಗಿದ್ದು, ಯಾವ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎನ್ನುವುದನ್ನ ತಿಳಿಯೋಣ. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಪರಿಹಾರದ ಹಣವನ್ನ ಭೂಮಿ ಆನ್ ಲೈನ್ ಈ ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದ್ದು, ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಅಕೌಂಟ್ ಹೊಂದಿರುವ ರೈತರಿಗೆ ಯಾವ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಿದೆ ಎನ್ನುವ ಗೊಂದಲವಿದ್ದು, ಇದಕ್ಕೆ ಸೂಕ್ತ ಪರಿಹಾರವೇನು ಅನ್ನುವುದನ್ನ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ರೈತರ ಮೊದಲ ಬ್ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೋ.? ಅದೇ ಬಾಂಕ್ ಖಾತೆಗೆ ಎರಡನೇ ಕಂತಿನ ಹಣ ಕೂಡ ಜಮಾ ಆಗುತ್ತದೆ. ಹಾಗು ಆಧಾರ್ ಕಾರ್ಡ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿರುತ್ತದೆ. ಇದನ್ನ ಹೊರತುಪಡಿಸಿ ನಿಮ್ಮ ಮೊಬೈಲ್ ನಲ್ಲಿಯೇ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ಖಚಿತ ಮಾಹಿತಿಯನ್ನ ತಿಳಿದುಕೊಳ್ಳಬಹುದು.
ಹೌದು, ನಿಮ್ಮ ಮೊಬೈಲ್ ನಂಬರ್ ಹಾಕಿ ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ತಿಳಿದುಕೊಳ್ಳಬಹುದು. ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಬರ ಪರಿಹಾರದ ಹಣದ ಬಗ್ಗೆ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದು.
ಬರ ಪರಿಹಾರದ ಹಣದ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಇನ್ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Parihara Payment Report As On Dated 10-05-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















