Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ.
ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ ಮಾಡಿದೆ. ಇದರಿಂದಾಗಿ ಅಂತಹ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು, ಈಗ ಬ್ಯಾಂಕ್ ನ ಈ ಕ್ರಮದಿಂದ ತೊಂದರೆಗೆ ಒಳಗಾದ ರೈತರಿಗೆ ಕೂಡಲೇ ಹಣ ಮರುಪಾವತಿ ಮಾಡುವಂತೆ ಸರ್ಕಾರವು ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!
ಈಗಾಗಲೇ ಮುಂಗಾರು ಆರಂಭವಾಗಿದ್ದು, ಇದರಿಂದಾಗಿ ರೈತರಿಗೆ ಬೀಜ ಬಿತ್ತನೆ ಹಾಗೂ ಗದ್ದೆ ಉಳುವ ಸಮಯದಲ್ಲಿ ರೈತರಿಗೆ ಆರ್ಥಿಕವಾಗಿ ಹಣದ ತೊಂದರೆ ಇರುತ್ತದೆ. ಸರ್ಕಾರ ನೀಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ತೆಗೆದುಕೊಂಡರೆ, ಈಗಾಗಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಬೆಳೆ ಬೆಳೆಯಲು ಕಷ್ಟವಾಗುತ್ತದೆ. ಆದ್ದರಿಂದ ರೈತರ ಬ್ಯಾಂಕ್ ಖಾತೆಗೆ ಹಣ ಮರುಪಾವತಿಸುವಂತೆ ಬ್ಯಾಂಕ್ ಗಳಿಗೆ ಸರಕಾರ ತಿಳಿಸಿದೆ. ಈ ಕೂಡಲೇ ಹಣ ವರ್ಗಾವಣೆ ಮಾಡದ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಸಹ ರಾಜ್ಯ ಸರ್ಕಾರ ನೀಡಿದೆ.
ಬ್ಯಾಂಕ್ ಗಳು ರೈತರಿಗೆ ಹಣ ವರ್ಗಾವಣೆ ಮಾಡದೇ ಇದ್ದರೆ ಕಾನೂನು ಕ್ರಮದ ಎಚ್ಚರಿಕೆ
ಬರಪೀಡಿತ ಪ್ರದೇಶದ ರೈತರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್ ಗಳು ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಹಣವನ್ನು ಅವರು ಈ ಹಿಂದೆ ಬ್ಯಾಂಕ್ ನಲ್ಲಿ ಪಡೆದುಕೊಂಡ ಸಾಲದ ಖಾತೆಗೆ ಜಮೆ ಮಾಡಿಕೊಂಡು ಪರಿಹಾರದ ಹಣವನ್ನು ರೈತರಿಗೆ ಸಿಗದಂತೆ ಮಾಡಿದರೆ ಅದು ಕಾನೂನು ವಿರುದ್ಧದ ಕ್ರಮ ಎಂದು ಇದಕ್ಕಾಗಿ ಸಂಬಂಧಪಟ್ಟ ಬ್ಯಾಂಕಿನ ಮುಖ್ಯಸ್ಥರನ್ನು ಹಾಗೂ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರನಾಗಿ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
ನಿಯಮದ ಪ್ರಕಾರ ಸರಕಾರದಿಂದ ನೀಡಿರುವ ಯಾವುದೇ ಪ್ರೋತ್ಸಾಹದ ಸಹಾಯಧನವನ್ನು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದೇ ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಸರ್ಕಾರಿ ಅಥವಾ ಖಾಸಗಿ ಬ್ಯಾಂಕ್ ಗಳು ಸಾಲದ ಹಣವನ್ನು ರೈತರಿಗೆ ಸಿಗುವಲ್ಲಿ ಅಡೆತಡೆ ಉಂಟು ಮಾಡಿದರೆ ಬ್ಯಾಂಕಿನ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಡಿ.ಸಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಈಗಾಗಲೇ ಬರಗಾಲದಿಂದಾಗಿ ಆರ್ಥಿಕವಾಗಿ ಕಂಗೆಟ್ಟಿರುವ ರೈತರ ಜೊತೆಗೆ ಬ್ಯಾಂಕ್ ಗಳು ಸಂಯಮದಿಂದ ವರ್ತಿಸಬೇಕು ಹಾಗೂ ಬ್ಯಾಂಕ್ ನಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ ಗ್ರಾಹಕರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಿಸಿ, ಅವರಿಗೆ ಮಾರ್ಗದರ್ಶನ ನೀಡಿ ಆದಷ್ಟು ಬೇಗನೇ ರೈತರ ಸಮಸ್ಯೆಯನ್ನು ಪರಿಹರಿಸುವುದು ಬ್ಯಾಂಕ್ ನೌಕರರ ಕರ್ತವ್ಯ ಆಗಿರುತ್ತದೆ ಎಂದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















