Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ.
ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ ಮಾಡಿದೆ. ಇದರಿಂದಾಗಿ ಅಂತಹ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು, ಈಗ ಬ್ಯಾಂಕ್ ನ ಈ ಕ್ರಮದಿಂದ ತೊಂದರೆಗೆ ಒಳಗಾದ ರೈತರಿಗೆ ಕೂಡಲೇ ಹಣ ಮರುಪಾವತಿ ಮಾಡುವಂತೆ ಸರ್ಕಾರವು ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!
ಈಗಾಗಲೇ ಮುಂಗಾರು ಆರಂಭವಾಗಿದ್ದು, ಇದರಿಂದಾಗಿ ರೈತರಿಗೆ ಬೀಜ ಬಿತ್ತನೆ ಹಾಗೂ ಗದ್ದೆ ಉಳುವ ಸಮಯದಲ್ಲಿ ರೈತರಿಗೆ ಆರ್ಥಿಕವಾಗಿ ಹಣದ ತೊಂದರೆ ಇರುತ್ತದೆ. ಸರ್ಕಾರ ನೀಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ತೆಗೆದುಕೊಂಡರೆ, ಈಗಾಗಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಬೆಳೆ ಬೆಳೆಯಲು ಕಷ್ಟವಾಗುತ್ತದೆ. ಆದ್ದರಿಂದ ರೈತರ ಬ್ಯಾಂಕ್ ಖಾತೆಗೆ ಹಣ ಮರುಪಾವತಿಸುವಂತೆ ಬ್ಯಾಂಕ್ ಗಳಿಗೆ ಸರಕಾರ ತಿಳಿಸಿದೆ. ಈ ಕೂಡಲೇ ಹಣ ವರ್ಗಾವಣೆ ಮಾಡದ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಸಹ ರಾಜ್ಯ ಸರ್ಕಾರ ನೀಡಿದೆ.
ಬ್ಯಾಂಕ್ ಗಳು ರೈತರಿಗೆ ಹಣ ವರ್ಗಾವಣೆ ಮಾಡದೇ ಇದ್ದರೆ ಕಾನೂನು ಕ್ರಮದ ಎಚ್ಚರಿಕೆ
ಬರಪೀಡಿತ ಪ್ರದೇಶದ ರೈತರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್ ಗಳು ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಹಣವನ್ನು ಅವರು ಈ ಹಿಂದೆ ಬ್ಯಾಂಕ್ ನಲ್ಲಿ ಪಡೆದುಕೊಂಡ ಸಾಲದ ಖಾತೆಗೆ ಜಮೆ ಮಾಡಿಕೊಂಡು ಪರಿಹಾರದ ಹಣವನ್ನು ರೈತರಿಗೆ ಸಿಗದಂತೆ ಮಾಡಿದರೆ ಅದು ಕಾನೂನು ವಿರುದ್ಧದ ಕ್ರಮ ಎಂದು ಇದಕ್ಕಾಗಿ ಸಂಬಂಧಪಟ್ಟ ಬ್ಯಾಂಕಿನ ಮುಖ್ಯಸ್ಥರನ್ನು ಹಾಗೂ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರನಾಗಿ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
ನಿಯಮದ ಪ್ರಕಾರ ಸರಕಾರದಿಂದ ನೀಡಿರುವ ಯಾವುದೇ ಪ್ರೋತ್ಸಾಹದ ಸಹಾಯಧನವನ್ನು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದೇ ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಸರ್ಕಾರಿ ಅಥವಾ ಖಾಸಗಿ ಬ್ಯಾಂಕ್ ಗಳು ಸಾಲದ ಹಣವನ್ನು ರೈತರಿಗೆ ಸಿಗುವಲ್ಲಿ ಅಡೆತಡೆ ಉಂಟು ಮಾಡಿದರೆ ಬ್ಯಾಂಕಿನ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಡಿ.ಸಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಈಗಾಗಲೇ ಬರಗಾಲದಿಂದಾಗಿ ಆರ್ಥಿಕವಾಗಿ ಕಂಗೆಟ್ಟಿರುವ ರೈತರ ಜೊತೆಗೆ ಬ್ಯಾಂಕ್ ಗಳು ಸಂಯಮದಿಂದ ವರ್ತಿಸಬೇಕು ಹಾಗೂ ಬ್ಯಾಂಕ್ ನಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ ಗ್ರಾಹಕರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಿಸಿ, ಅವರಿಗೆ ಮಾರ್ಗದರ್ಶನ ನೀಡಿ ಆದಷ್ಟು ಬೇಗನೇ ರೈತರ ಸಮಸ್ಯೆಯನ್ನು ಪರಿಹರಿಸುವುದು ಬ್ಯಾಂಕ್ ನೌಕರರ ಕರ್ತವ್ಯ ಆಗಿರುತ್ತದೆ ಎಂದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ