Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೇ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಹಣ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ಮೊತ್ತವನ್ನ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ ತಲಾ ₹3,000 ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗು 594 ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಹಾಗು 153 ನಗರ ಪ್ರದೇಶದ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್ಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ಬರಗಾಲದ ಪರಿಸ್ಥಿತಿಯಿಂದಾಗಿ ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















