Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೇ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಹಣ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ಮೊತ್ತವನ್ನ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ ತಲಾ ₹3,000 ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗು 594 ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಹಾಗು 153 ನಗರ ಪ್ರದೇಶದ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್ಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ಬರಗಾಲದ ಪರಿಸ್ಥಿತಿಯಿಂದಾಗಿ ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















