Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ.
ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ ಕಾರ್ಡ್ ಗೆ ಲಿಂಕ್ ಆಗದೇ ಇರುವ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ತಿಳಿದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಹಾಗು ವೆಬ್ ಸೈಟ್ ಲಿಂಕ್ ಇಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ರಾಜ್ಯ ಸರ್ಕಾರವು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಆಗದಿರುವ ರೈತರ ಪಟ್ಟಿ ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಅರ್ಥ. ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದಿದ್ದರೆ ಸರಕಾರದಿಂದ ನೀಡುವಂತಹ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮೆ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಕೂಡ ಇದೆಯಾ ಎಂದು ಚೆಕ್ ಮಾಡುವ ವಿಧಾನವನ್ನ ಕೆಳಗೆ ವಿವರಿಸಲಾಗಿದೆ.
ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024
ನಿಮ್ಮ ಮೊಬೈಲ್ ನಲ್ಲಿ ಮೇಲೆ ನೀಡಿರುವ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನಿಮ್ಮ ಜಿಲ್ಲೆಯ ಹೆಸರನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮಗೆ ಕೆಳಗೆ ಕಾಣಿಸುವ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ. ಹೋಬಳಿಯ ನಿಮ್ಮ ಜಮೀನು ಇರುವ ಗ್ರಾಮದ ಹೆಸರು ಆಯ್ಕೆ ಮಾಡಿಕೊಳ್ಳಿ. ಅದರಲ್ಲಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗದಿರುವ ರೈತರ ಪಟ್ಟಿ ಕಾಣಿಸುತ್ತದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಿ.
ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!