Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ.
ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ ಕಾರ್ಡ್ ಗೆ ಲಿಂಕ್ ಆಗದೇ ಇರುವ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ತಿಳಿದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಹಾಗು ವೆಬ್ ಸೈಟ್ ಲಿಂಕ್ ಇಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ರಾಜ್ಯ ಸರ್ಕಾರವು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಆಗದಿರುವ ರೈತರ ಪಟ್ಟಿ ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಅರ್ಥ. ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದಿದ್ದರೆ ಸರಕಾರದಿಂದ ನೀಡುವಂತಹ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮೆ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಕೂಡ ಇದೆಯಾ ಎಂದು ಚೆಕ್ ಮಾಡುವ ವಿಧಾನವನ್ನ ಕೆಳಗೆ ವಿವರಿಸಲಾಗಿದೆ.
ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024
ನಿಮ್ಮ ಮೊಬೈಲ್ ನಲ್ಲಿ ಮೇಲೆ ನೀಡಿರುವ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನಿಮ್ಮ ಜಿಲ್ಲೆಯ ಹೆಸರನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮಗೆ ಕೆಳಗೆ ಕಾಣಿಸುವ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ. ಹೋಬಳಿಯ ನಿಮ್ಮ ಜಮೀನು ಇರುವ ಗ್ರಾಮದ ಹೆಸರು ಆಯ್ಕೆ ಮಾಡಿಕೊಳ್ಳಿ. ಅದರಲ್ಲಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗದಿರುವ ರೈತರ ಪಟ್ಟಿ ಕಾಣಿಸುತ್ತದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಿ.
ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















