Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣವನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ರಾಜ್ಯದಲ್ಲಿ ಸುಮಾರು 2 ಲಕ್ಷ ರೈತರು ಮಳೆಯಾಶ್ರಿತ ಬೆಳೆಗಳನ್ನು ಹೊಂದಿದ್ದಾರೆ. ಅಂತಹ ರೈತರ ಬೆಳೆಗಳಿಗೆ ಬರದಿಂದಾಗಿ ಬೆಳೆ ಹಾನಿಯಾಗಿದೆ. ಆದ್ದರಿಂದ ಇಂತಹ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರ ಹಣವನ್ನು ಅವರಿಗೆ ಮತ್ತೆ ನೀಡುವ ತೀರ್ಮಾನ ಮಾಡಿದ್ದೀವಿ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಘೋಷಣೆ ಮಾಡಿದ್ದಾರೆ.
ಬೆಳೆ ಪರಿಹಾರ ಹಣ ಯಾವಾಗ ನೀಡಲಾಗುತ್ತದೆ.?
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ಪ್ರಕಾರ ಇದೇ ತಿಂಗಳ ಕೊನೆಯ ವಾರದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶ ಆಗಿರುವಂತಹ 17 ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಡಿಬಿಟಿ ಮೂಲಕ ವರ್ಗಾವಣೆ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಬೆಳೆ ಪರಿಹಾರ ಮೊತ್ತ ಎಷ್ಟು ಜಮಾ ಮಾಡಲಾಗುತ್ತದೆ.?
ಅತಿವೃಷ್ಟಿಯಿಂದ ಹಾನಿಯಾದ ರಾಜ್ಯದ ಹಲವು ರೈತರ ಬೆಳೆ ನಾಶ ಆಗಿದೆ. ಅಂತಹ ರೈತರಿಗೆ ಸುಮಾರು ₹2800 ರಿಂದ ₹3000 ವರೆಗೆ ಬೆಳೆ ಪರಿಹಾರ ಹಣವನ್ನು ನೀಡಲಾಗುತ್ತದೆ ಎಂದು ಕಂದಾಯ ಸಚಿವರು ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದ್ದಾರೆ.
ರೈತರಿಗೆ ಸರಕಾರ ಹಲವು ರೀತಿಯ ಯೋಜನೆಗಳ ಮೂಲಕ ಬೆಳೆ ನಾಶ ಆದರೂ ತಮ್ಮ ಜೀವನ ನಡೆಸಲು ಆರ್ಥಿಕವಾಗಿ ನೆರವು ನೀಡುತ್ತದೆ. ಈ ಬಾರಿಯೂ ಸಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರ ನೆರವನ್ನ ನೀಡುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















