Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣವನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ರಾಜ್ಯದಲ್ಲಿ ಸುಮಾರು 2 ಲಕ್ಷ ರೈತರು ಮಳೆಯಾಶ್ರಿತ ಬೆಳೆಗಳನ್ನು ಹೊಂದಿದ್ದಾರೆ. ಅಂತಹ ರೈತರ ಬೆಳೆಗಳಿಗೆ ಬರದಿಂದಾಗಿ ಬೆಳೆ ಹಾನಿಯಾಗಿದೆ. ಆದ್ದರಿಂದ ಇಂತಹ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರ ಹಣವನ್ನು ಅವರಿಗೆ ಮತ್ತೆ ನೀಡುವ ತೀರ್ಮಾನ ಮಾಡಿದ್ದೀವಿ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಘೋಷಣೆ ಮಾಡಿದ್ದಾರೆ.
ಬೆಳೆ ಪರಿಹಾರ ಹಣ ಯಾವಾಗ ನೀಡಲಾಗುತ್ತದೆ.?
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ಪ್ರಕಾರ ಇದೇ ತಿಂಗಳ ಕೊನೆಯ ವಾರದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶ ಆಗಿರುವಂತಹ 17 ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಡಿಬಿಟಿ ಮೂಲಕ ವರ್ಗಾವಣೆ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಬೆಳೆ ಪರಿಹಾರ ಮೊತ್ತ ಎಷ್ಟು ಜಮಾ ಮಾಡಲಾಗುತ್ತದೆ.?
ಅತಿವೃಷ್ಟಿಯಿಂದ ಹಾನಿಯಾದ ರಾಜ್ಯದ ಹಲವು ರೈತರ ಬೆಳೆ ನಾಶ ಆಗಿದೆ. ಅಂತಹ ರೈತರಿಗೆ ಸುಮಾರು ₹2800 ರಿಂದ ₹3000 ವರೆಗೆ ಬೆಳೆ ಪರಿಹಾರ ಹಣವನ್ನು ನೀಡಲಾಗುತ್ತದೆ ಎಂದು ಕಂದಾಯ ಸಚಿವರು ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದ್ದಾರೆ.
ರೈತರಿಗೆ ಸರಕಾರ ಹಲವು ರೀತಿಯ ಯೋಜನೆಗಳ ಮೂಲಕ ಬೆಳೆ ನಾಶ ಆದರೂ ತಮ್ಮ ಜೀವನ ನಡೆಸಲು ಆರ್ಥಿಕವಾಗಿ ನೆರವು ನೀಡುತ್ತದೆ. ಈ ಬಾರಿಯೂ ಸಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರ ನೆರವನ್ನ ನೀಡುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಿನ್ನದ ಕುರಿತು ‘ಬಾಬಾ ವಂಗಾ’ ಭವಿಷ್ಯವಾಣಿ ವೈರಲ್! ಬಂಗಾರದ ಬೆಲೆ ಎಷ್ಟು ಹೆಚ್ಚಾಗುತ್ತೆ ಗೊತ್ತಾ?
- ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ! ಭದ್ರಾವತಿ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್.!
- ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ‘ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!
- ಮೊಬೈಲ್ ನಲ್ಲಿ `ಅಶ್ಲೀಲ’ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ನೋಡಲೇಬೇಕು.!
- ಮದುವೆಯಾಗದ ಮೊಮ್ಮಗಳಿಗೆ ಹುಟ್ಟಿದ ಮಗು ; ಒಂದೇ ನಿಮಿಷಕ್ಕೆ ಹಸುಗೂಸಿನ ಕುತ್ತಿಗೆ ಹಿಸುಕಿ ತಿಪ್ಪೆಗೆಸೆದ ಅಜ್ಜಿ!
- ಶಬರಿಮಲೆ ಪ್ರಸಾದ ನೀಡಲು ಹೋಗುತ್ತಿರುವ ವೇಳೆ ಭೀಕರ ಅಪಘಾತ – ಮಗ ಸಾವು ತಂದೆಗೆ ಗಂಭೀರ ಗಾಯ
- ಒಬ್ಬ ವ್ಯಕ್ತಿ ಎಷ್ಟು ‘ಬಿಯರ್’ ಕುಡಿಯಬಹುದು.? ವೈದ್ಯರು ಏನು ಹೇಳುತ್ತಾರೆ.? ಕುಡಿತ ಹೆಚ್ಚಾದರೆ ದೇಹಕ್ಕೆ ಆಪತ್ತು ಇದೆಯಾ.?
- Arecanut Price : ಇಂದಿನ ಅಡಿಕೆ ಧಾರಣೆ – 21 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಯುವಕನ ಕಿರುಕುಳಕ್ಕೆ ಬಲಿಯಾದಳೇ 15ರ ಬಾಲಕಿ? ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ!
- Numerology : ನಿಮ್ಮ ‘ಮೊಬೈಲ್’ನ ಕೊನೆಯ ಸಂಖ್ಯೆ ಎಷ್ಟು? ಇವು ಅದೃಷ್ಟದ ನಂಬರ್ ಗಳು.!.
- ಬೆಂಗಳೂರು ಆರ್ಟಿಒ ಕರ್ಮಕಾಂಡ: ಹೊರರಾಜ್ಯದ ವಾಹನಗಳಿಗೆ ತಪಾಸಣೆ ಇಲ್ಲದೆ ‘ಫಿಟ್ನೆಸ್ ಸರ್ಟಿಫಿಕೇಟ್’ ಆರೋಪ
- ನಮ್ಮ ತಾಳ್ಮೆಗೂ ಮಿತಿಯಿದೆ ಎಂದ ಡಿಕೆ ಸುರೇಶ್ ; ಸಕಾರಾತ್ಮಕ ಸಂದೇಶ ಬಂದಿದೆ – ಶಾಸಕರ ಸಭೆ ಬೇಡವೆಂದ ಡಿಕೆ ಶಿವಕುಮಾರ್!
- Dina Bhavishya : 21 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Accident : ಬರ್ತ್ಡೇ ಪಾರ್ಟಿಯ ಥ್ರಿಲ್ ರೈಡ್ ಆಯ್ತು ಲಾಸ್ಟ್ ರೈಡ್ : ನಾಲ್ವರು ಸ್ನೇಹಿತರು ಜೊತೆಗೆ ಸಾವು
- ಗುಂಡೇಟಿನಿಂದ ಒಂದೇ ಕುಟುಂಬದ ಐವರು ಸಾವು, ಕೋಣೆಯಲ್ಲಿನ ದೃಶ್ಯ ಕಂಡು ಭಯಭೀತನಾದ ಸಹೋದರ!
- ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!
- ಮೇಡಮ್ ಮಗಳಿಗೆ ಹೊಡೀಬೇಡಿ, ತಾಯಿ ಇಲ್ಲದೆ ಬೆಳೆಸಿದ್ದೇನೆ, ಟೀಚರ್ ಮುಂದೆ ಕಣ್ಣೀರಿಟ್ಟ ತಂದೆ
- ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್
- ಯೋಗ ಕೊನೆಯಾಗುವ ದಿನಗಳು ಸಮೀಪಿಸಿವೆ : ಸಿಎಂ ಸಿದ್ದರಾಮಯ್ಯ ವಿರುದ್ದ ನಟ ಜಗ್ಗೇಶ್ ಬೇಸರ
- ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!



















