Yeshasvini Scheme : ನಮಸ್ಕಾರ ಸ್ನೇಹಿತರೇ, ಸರ್ಕಾರವು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಸರ್ಕಾರವು ಹಲವು ಚಿಕಿತ್ಸೆಗಳ ದರವನ್ನು ಪರಿಷ್ಕರಿಸಿ, ಶೇ.300 ರವರೆಗೂ ದರ ಹೆಚ್ಚಳ ಮಾಡಿದೆ. ಪರಿಣಾಮ ಯೋಜನೆ ಪ್ರಾರಂಭವಾದಾಗ 370 ಇದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಈಗ 600ರ ಗಡಿ ದಾಟಿದೆ. ಅಂಕಿ-ಅಂಶಗಳು 637 ಯೋಜನೆಯಡಿ ನೋಂದಾಯಿತ ನೆಟ್ವರ್ಕ್ ಆಸ್ಪತ್ರೆಗಳು 602 ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳು 2,128 ಯೋಜನೆಯಡಿ ಲಭ್ಯವಾಗುವ ಚಿಕಿತ್ಸೆಗಳು 206 ದರ ಪರಿಷ್ಕರಣೆಗೆ ಒಳಗಾದ ಚಿಕಿತ್ಸೆಗಳು ‘ಯಶಸ್ವಿನಿ’ ಯೋಜನೆಯಡಿಯೂ ಫಲಾನುಭವಿಗಳು ಗರಿಷ್ಠ ₹ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಹೇಗೆ ಯಶಸ್ವಿನಿ ಯೋಜನೆ ಸದಸ್ಯತ್ವ ಪಡೆದುಕೊಳ್ಳುವುದು.?
ಗ್ರಾಮೀಣ ಸಹಕಾರ ಸಂಘಗಳ/ ಸ್ವ-ಸಹಾಯ ಗುಂಪುಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹500 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹100 ಗಳನ್ನು ಪಾವತಿಸುವುದು. ಹಾಗೆಯೇ ನಗರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹1000 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹200 ಗಳನ್ನು ಪಾವತಿಸಿ, ಆಧಾರ್ ಕಾರ್ಡ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಹತ್ತಿರದ ಸಹಕಾರ ಸಂಘಗಳಿಗೆ ನೀಡಿ ಈ ಯೋಜನೆ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















