Bhagya Lakshmi Yojana : ನಮಸ್ಕಾರ ಸ್ನೇಹಿತರೇ, ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ₹3,000/- ದಂತೆ 15 ವರ್ಷಗಳವರೆಗೆ ಒಟ್ಟು ₹45,000/- ರೂಪಾಯಿಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ₹1.27 ಲಕ್ಷ ರೂಪಾಯಿ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಮಗುವನ್ನು ನೋಂದಾಯಿಸಲು ಬೇಕಾಗುವ ಅವಶ್ಯಕ ದಾಖಲೆಗಳೇನು.?
• ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ
• ಪೋಷಕರೊಂದಿಗೆ ಮಗುವಿನ ಭಾವಚಿತ್ರ
• ಮಗುವಿನ ಮೂಲ ಜನನ ಪ್ರಮಾಣ ಪತ್ರ
• ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು)
• ಪೋಷಕರ ಆಧಾರ್ ಕಾರ್ಡ್
• ಮಗುವಿನ ಆಧಾರ್ ಕಾರ್ಡ್ ಪ್ರತಿ
• ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ
• ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ)
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ

























