ತಾಂಡವ್ನನ್ನು ಬ್ಲಾಕ್ಮೇಲ್ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ.
ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ ಉಪ್ಪಿಟ್ಟು ತಯಾರಿಸುತ್ತಾರಾ ಎಂದು ಕೇಳುತ್ತಾರೆ, ಅದರ ರುಚಿ ನೋಡುವ ಶ್ರೇಷ್ಠಾ ಚೆನಾಗಿದೆಯಲ್ಲಾ ಇದನ್ನು ಏಕೆ ಪ್ರಸಾದವಾಗಿ ಇಡುವುದಿಲ್ಲ ಎಂದು ಕೇಳುತ್ತಾಳೆ. ಶ್ರೇಷ್ಠಾ ವರ್ತನೆಗೆ ತಾಂಡವ್ ಬಿಟ್ಟು ಉಳಿದವರು ಸಿಟ್ಟಾಗುತ್ತಾರೆ. ನಾನು ಮನೆಯಲ್ಲಿ ಪೂಜೆ ಮಾಡುವುದಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸುತ್ತಾರೆ. ಆದರೆ ಅವರನ್ನು ಮನವಿ ಮಾಡುವ ಭಾಗ್ಯಾ ನಾನು ಇನ್ನು 5 ನಿಮಿಷದಲ್ಲಿ ದೇವರಿಗೆ ಪ್ರಸಾದ ಮಾಡಿಕೊಡುತ್ತೇನೆ ಎನ್ನುತ್ತಾಳೆ.
ಹೇಳಿದಂತೆ ಭಾಗ್ಯಾ 5 ನಿಮಿಷಕ್ಕೆ ಪ್ರಸಾದ ಮಾಡಿ ತರುತ್ತಾಳೆ. ಪೂಜೆಗೆ ಯಾರು ಕೂರುತ್ತಾರೆ ರಂದು ಅರ್ಚಕರು ಕೇಳುತ್ತಾರೆ. ಭಾಗ್ಯಾ ಹಾಗೂ ತಾಂಡವ್ ಕೂರುತ್ತಾರೆ ಎಂದು ಧರ್ಮರಾಜ್ ಹೇಳುತ್ತಾಳೆ. ಆದರೆ ಶ್ರೇಷ್ಠಾ ಅದಕ್ಕೆ ನಿರಾಕರಿಸುತ್ತಾಳೆ. ಡಿವೋರ್ಸ್ ಆಗಿರುವ ಭಾಗ್ಯಾ ಹೇಗೆ ತಾಂಡವ್ ಜೊತೆ ಪೂಜೆಗೆ ಕೂರುತ್ತಾಳೆ? ನಾನು ಕೂರುತ್ತೇನೆ ಎನ್ನುತ್ತಾಳೆ. ತಾಳಿ ಇಲ್ಲದೆ ನೀನು ಪೂಜೆಗೆ ಕೂರೋಕೆ ಆಗುವುದಿಲ್ಲ ಎಂದು ಸುನಂದಾ ಹೇಳುತ್ತಾಳೆ.ಹಾಗಾದರೆ ಈ ಪೂಜೆ ನಡೆಯುವುದಿಲ್ಲ, ಭಾಗ್ಯಾ ತನ್ನ ಸ್ವಾರ್ಥಕ್ಕಾಗಿ ಸತ್ಯನಾರಾಯಣಸ್ವಾಮಿ ಪೂಜೆಯಲ್ಲಿ ನಿಲ್ಲಿಸುತ್ತಾಳೆ ಎಂದು ಶ್ರೇಷ್ಠಾ ಹೇಳುತ್ತಾಳೆ. ಪೂಜೆ ನಿಲ್ಲುವುದಿಲ್ಲ, ಈ ಮನೆಯಲ್ಲಿ ಹಿರಿಯ ದಂಪತಿ ಇದ್ದಾರೆ, ನನ್ನ ಅತ್ತೆ ಮಾವ, ಅವರು ಪೂಜೆಗೆ ಕೂರುತ್ತಾರೆ ಎಂದು ಭಾಗ್ಯಾ ಹೇಳುತ್ತಾಳೆ.
ಕುಸುಮಾ, ಧರ್ಮರಾಜ್ ಇಬ್ಬರೂ ಪೂಜೆಗೆ ಕೂರುತ್ತಾರೆ. ಪೂಜೆ ಮುಗಿದ ನಂತರ ಎಲ್ಲರಿಗೂ ತಾಂಬೂಲ ಕೊಡುವಂತೆ ಅರ್ಚಕರು ಭಾಗ್ಯಾಗೆ ತಟ್ಟೆ ಕೊಡುತ್ತಾರೆ. ಅದನ್ನು ತೆಗೆದುಕೊಳ್ಳಲು ಭಾಗ್ಯಾ ಹೋದಾಗ, ಅವಳ ಕೈಯಿಂದ ಶ್ರೇಷ್ಠಾ ಕಸಿದುಕೊಂಡು ಎಲ್ಲರಿಗೂ ತಾಂಬೂಲ ಕೊಡಲು ಹೋಗುತ್ತಾಳೆ. ಆದರೆ ಅವಳ ಕೈಯಿಂದ ಯಾರೂ ತಾಂಬೂಲ ತೆಗೆದುಕೊಳ್ಳುವುದಿಲ್ಲ. ಈ ಮನೆಗೆ ತಕ್ಕ ಸೊಸೆ ಭಾಗ್ಯಾ, ಅವಳು ಕೊಟ್ಟರೆ ಮಾತ್ರ ನಾವು ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಪೂಜಾ ಬಂದು ಶ್ರೇಷ್ಠಾ ಕೈಯಿಂದ ತಾಂಬೂಲದ ತಟ್ಟೆ ಕಸಿದುಕೊಂಡು ಭಾಗ್ಯಾಗೆ ಕೊಡುತ್ತಾಳೆ.
ಕೋಪಗೊಂಡ ಶ್ರೇಷ್ಠಾ ರೂಮ್ಗೆ ಹೋಗುತ್ತಾಳೆ. ನಾನು ಭಾಗ್ಯಾ ಆಗಿ ಇದ್ದರೆ ಇವರನ್ನೆಲ್ಲಾ ಬಗ್ಗಿಸಲು ಸಾಧ್ಯವಿಲ್ಲ. ನಾನು ಶ್ರೇಷ್ಠಾ ಆಗೇ ಇವರಿಗೆ ಬುದ್ಧಿ ಕಲಿಸುತ್ತೇನೆ ಎಂದುಕೊಳ್ಳುತ್ತಾಳೆ. ಮರುದಿನ ಆಫೀಸಿಗೆ ಹೋಗಲು ರೆಡಿ ಆಗುತ್ತಾಳೆ. ನೀನು ಆಫೀಸಿಗೆ ಹೋದರೆ ಮನೆ ಕೆಲಸ ಯಾರು ಮಾಡುತ್ತಾರೆ ಎಂದು ಕುಸುಮಾ ಕೇಳುತ್ತಾಳೆ. ಅದಕ್ಕೆ ನಾನು ಎಲ್ಲಾ ರೆಡಿ ಮಾಡಿದ್ದೇನೆ ಎಂದು ಹೇಳುವ ಶ್ರೇಷ್ಠಾ, ಮನೆ ಕೆಲಸದವಳನ್ನು ಕರೆಯುತ್ತಾಳೆ.
ಮನೆ ಕೆಲಸದವಳನ್ನು ಕುಸುಮಾ ಒಪ್ಪುತ್ತಾಳಾ.? ಶ್ರೇಷ್ಠಾ ಮತ್ತೇನು ಅವಾಂತರ ಮಾಡುತ್ತಾಳೆ.? ಮುಂದಿನ ಎಪಿಸೋಡ್ಗಳಲ್ಲಿ ಉತ್ತರ ದೊರೆಯಲಿದೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು