Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ಟಾಸ್ಕ್ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು?
ತ್ರಿವಿಕ್ರಮ್ಗೆ ಫಿನಾಲೆ ಟಿಕೆಟ್ ಟಾಸ್ಕ್
ಚೈತ್ರಾ ಕುಂದಾಪುರ ಅವರು ಟಿಕೆಟ್ ಟು ಫಿನಾಲೆ ಓಟದಿಂದ ಹೊರಗಡೆ ಉಳಿದುಕೊಂಡಿದ್ದಾರೆ. ಇವರು ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಆಗುವುದಿಲ್ಲ. ಎಲಿಮಿನೇಷನ್ ದಾಟಿ ಫಿನಾಲೆಗೆ ಎಂಟ್ರಿ ಕೊಡಬೇಕಾಗುತ್ತದೆ. ಇನ್ನು ತ್ರಿವಿಕ್ರಮ್ ಅವರಿಗೆ ಟಿಕೆಟ್ ಟು ಫಿನಾಲೆ ಓಟದಲ್ಲಿ ಮುಂದುವರೆಯುವ ಅವಕಾಶ ಸಿಕ್ಕಿದೆ. ಹೀಗಾಗಿ ತ್ರಿವಿಕ್ರಮ್ ಟಿಕೆಟ್ ಟು ಫಿನಾಲೆ ಓಟದಲ್ಲಿ ಜಯ ಸಾಧಿಸಿದ್ದರೆ, ಚೈತ್ರಾ ಕುಂದಾಪುರ ಅವರು ಇದರಿಂದ ಹೊರ ಉಳಿದಿದ್ದಾರೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೀಗಾಗಿ ಧನ್ರಾಜ್ ತಂಡದಿಂದ ಚೈತ್ರಾ ಆಟದಿಂದ ಹೊರಗಡೆ ಉಳಿದಿರುವುದರಿಂದ ಧನ್ರಾಜ್, ಗೌತಮಿ ಹಾಗೂ ಮಂಜು ಅವರು ಮಾತ್ರ ಮುಂದಿನ ಟಾಸ್ಕ್ ಆಡುತ್ತಾರೆ. ಇತ್ತ ತ್ರಿವಿಕ್ರಮ್ ಫಿನಾಲೆ ಟಿಕೆಟ್ ಪಡೆದುಕೊಳ್ಳುವ ಓಟದಲ್ಲಿ ಸೆಲೆಕ್ಟ್ ಆಗಿರುವುದರಿಂದ ಇವರ ತಂಡದಲ್ಲಿ ಉಳಿದ ಮೋಕ್ಷಿತಾ, ಹನುಮಂತು ಹಾಗೂ ಭವ್ಯಾ ಅವರು ಮುಂದಿನ ಆಟವನ್ನು ಆಡಿದರು.
ರಜತ್ಗೆ ಫಿನಾಲೆ ಟಿಕೆಟ್
ಇನ್ನೂ ರಜತ್ ಈ ವಾರದ ಕ್ಯಾಪ್ಟನ್ ಆಗಿರುವುದರಿಂದ ಉಸ್ತುವಾರಿಯನ್ನೇ ಮಾಡಬೇಕಾಗುತ್ತದೆ. ಯಾವುದೇ ಟಾಸ್ಕ್ನಲ್ಲಿ ಭಾಗವಹಿಸಲು ಅವರಿಗೆ ಅವಕಾಶವನ್ನು ಬಿಗ್ಭಾಸ್ ನೀಡಿಲ್ಲ. ಹೀಗಾಗಿ ಇವರನ್ನು ನೇರವಾಗಿ ಟಿಕೆಟ್ ಟು ಫಿನಾಲೆಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗೆ ಎಲ್ಲಾ ಟಾಸ್ಕ್ ಮುಗಿದ ಬಳಿಕ ಒಬ್ಬರು ಸೆಲೆಕ್ಟ್ ಆಗುತ್ತಾರೆ ಇನ್ನೊಬ್ಬರು ರಿಜೆಕ್ಟ್ ಆಗುತ್ತಾರೆ.
ಹೀಗೆ ಎಲ್ಲಾ ಟಾಸ್ಕ್ನಲ್ಲಿ ವಿನ್ ಆದವರು ಫಿನಾಲೆ ಟಾಸ್ಕ್ ಅನ್ನು ಆಡುತ್ತಾರೆ. ಆಗ ರಜತ್ ಟಾಸ್ಕ್ನಲ್ಲಿ ಭಾಗವಹಿಸುತ್ತಾರೆ. ಅಲ್ಲಿಯವರೆಗೂ ಅವರು ಉಸ್ತುವಾರಿಯಾಗಿಯೇ ಇರಲಿದ್ದಾರೆ. ಹೀಗಾಗಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಾಗಿರುವುದರಿಂದ ತ್ರಿವಿಕ್ರಮ್ ಹಾಗೂ ರಜತ್ ಅವರು ಕೈಗೆ ನೀಲಿ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಧನ್ರಾಜ್ ಅವರನ್ನು ಬಕ್ರಾ ಮಾಡಿದ ಮಂಜು ಗೌತಮಿ
ಇನ್ನೂ ಮುಂದಿನ ಆಟದಲ್ಲಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಲ್ಲದ ಸ್ಪರ್ಧಿಯ ಹೆಸರನ್ನು ಸೂಚಿಸುವಂತೆ ಬಿಗ್ಬಾಸ್ ಸೂಚಿಸುತ್ತಾರೆ. ಈ ವೇಳೆ ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಇಬ್ಬರು ಸೇರಿಕೊಂಡು ತಮ್ಮ ತಂಡದ ಧನ್ರಾಜ್ ಅವರನ್ನು ಫಿನಾಲೆ ಟಿಕೆಟ್ ಟಾಸ್ಕ್ಯಿಂದ ಹೊರಗುಳುಯುವಂತೆ ಮನವೊಲಿಸುತ್ತಾರೆ. ಇದಕ್ಕೆ ಧನ್ರಾಜ್ ಕೂಡ ಒಪ್ಪಿ ಬಕ್ರಾ ಆಗುತ್ತಾರೆ.
ಇದರಿಂದ ಮನೆಯ ಎಲ್ಲಾ ಸ್ಪರ್ಧಿಗಳು ‘ಮಾರಿ ಹಬ್ಬದಲ್ಲಿ ಬಲಿ ಕೊಟ್ಟಂಗೆ ಆಯ್ತು ಇವನ್ ಕತೆ’ ಎಂದು ಧನ್ರಾಜ್ ಅವರನ್ನು ರೇಗಿಸುತ್ತಾರೆ. ಇದರಿಂದ ಕೋಪಗೊಂಡ ರಜತ್ ಸಾರ್ಥಕ ಆಯ್ತು ಬಿಡ್ರೋ ನಿಮ್ ಜೀವನ ಅಂತ ಸಿಳ್ಳೆ ಹೊಡೆದಿದ್ದಾರೆ. ಗೌತಮಿಗಿಂತ ಕಡಿಮೆನಾ ಧನ್ರಾಜ್ ಎಂದು ರಜತ್ ಮಂಜಣ್ಣನಿಗೆ ಉಗಿಯುತ್ತಾರೆ.
ಇಷ್ಟಾದರೂ ಬುದ್ಧಿ ಕಲಿಯದ ಮಂಜಣ್ಣ ಮೋಕ್ಷಿತಾ ಬಳಿ ಹೇಳಿಕೊಳ್ತಾರೆ. ‘ಇಲ್ಲಿ ಯಾರನ್ನೂ ನಂಬುಕೊಂಡು ಆಡ್ತಾಯಿಲ್ಲ’ ಎಂದು ಹೇಳ್ತಾರೆ. ಹಾಗಾದರೆ ನೀವಿಬ್ಬರು ಯಾಕೆ ಒಬ್ಬರಿಗೊಬ್ಬರು ಸೇಫ್ ಮಾಡು ಅನ್ನೋ ಥರ ಜೊತೆಯಾಗಿದ್ರಿ ಅನ್ನೋದು ಇಲ್ಲಿ ಪ್ರಶ್ನೆ?
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಧನ್ರಾಜ್ಗೆ ಉಗಿದ ಹನುಮಂತ
ಧನ್ರಾಜ್ ಬಕ್ರಾ ಆಗಿದ್ದಕ್ಕೆ ಹನುಮಂತ ಉಗಿದಿದ್ದಾರೆ. ಮಂಜಣ್ಣನ್ನು ನಂಬಿ ನೀನು ಮೋಸ ಹೋದೆ ದೋಸ್ತಾ ಅಂತ ಹನುಮಂತ ಬೇಸರ ವ್ಯಕ್ತಪಡಿಸಿದ್ದಾರೆ. ಮೋಸ ಹೋದ ಮೇಲೆ ಬುದ್ಧಿ ಬಂತು ಅಂತ ಧನ್ರಾಜ್ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಆದರೆ ಇನ್ನೂ ಕಾಲ ಮಿಂಚಿಲ್ಲ. ಎಲಿಮಿನೇಷನ್ನಿಂದ ಬಚಾವ್ ಆದರೆ ನೇರವಾಗಿ ಫಿನಾಲೆ ರೇಸ್ನಲ್ಲಿ ಧನ್ರಾಜ್ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಒಟ್ಟಿನಲ್ಲಿ ಬಿಗ್ಬಾಸ್ ಮನೆಯಲ್ಲಿ ಮೋಸದಿಂದಲೇ ಆಟ ಆಡಿ ಗೆಲ್ಲುವುದು ಹೆಚ್ಚಾಗಿದೆ. ರಜತ್- ಹನುಮಂತ ಅವರನ್ನು ಮೋಸದಿಂದ ಸೋಲಿಸಿದರು, ಧನ್ರಾಜ್ ಅವರನ್ನು ಮಂಜು ಮತ್ತು ಗೌತಮಿ ಬಕ್ರಾ ಮಾಡುವ ಮೂಲಕ ಸೋಲಿಸಿದರು. ಚೈತ್ರಾ ಕುಂದಪೂರ ಅವರನ್ನು ನೇರವಾಗಿ ಆಟದಿಂದು ಮನೆ ಎಲ್ಲಾ ಸ್ಪರ್ಧಿಗಳು ಹೊರಗಿಟ್ಟರು. ಇದೆಲ್ಲದಕ್ಕು ಕಿಚ್ಚನ ಪಂಚಾಯಿತಿಯಲ್ಲಿ ಸರಿಯಾಗೇ ತರಾಟೆ ತೆಗೆದುಕೊಳ್ಳಲಾಗುತ್ತೆ ಅದು ಮಾತ್ರ ಪಕ್ಕಾ. ಆದರೆ ಇದೆಲ್ಲದರ ನಡುವೆ ಗ್ರ್ಯಾಂಡ್ ಫಿನಾಲೆಗೆ ಯಾವ ಟಾಪ್ 5 ಸ್ಪರ್ಧಿ ಇರಲಿದ್ದಾರೆ ಅನ್ನೋ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು




























