Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ಟಾಸ್ಕ್ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು?
ತ್ರಿವಿಕ್ರಮ್ಗೆ ಫಿನಾಲೆ ಟಿಕೆಟ್ ಟಾಸ್ಕ್
ಚೈತ್ರಾ ಕುಂದಾಪುರ ಅವರು ಟಿಕೆಟ್ ಟು ಫಿನಾಲೆ ಓಟದಿಂದ ಹೊರಗಡೆ ಉಳಿದುಕೊಂಡಿದ್ದಾರೆ. ಇವರು ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಆಗುವುದಿಲ್ಲ. ಎಲಿಮಿನೇಷನ್ ದಾಟಿ ಫಿನಾಲೆಗೆ ಎಂಟ್ರಿ ಕೊಡಬೇಕಾಗುತ್ತದೆ. ಇನ್ನು ತ್ರಿವಿಕ್ರಮ್ ಅವರಿಗೆ ಟಿಕೆಟ್ ಟು ಫಿನಾಲೆ ಓಟದಲ್ಲಿ ಮುಂದುವರೆಯುವ ಅವಕಾಶ ಸಿಕ್ಕಿದೆ. ಹೀಗಾಗಿ ತ್ರಿವಿಕ್ರಮ್ ಟಿಕೆಟ್ ಟು ಫಿನಾಲೆ ಓಟದಲ್ಲಿ ಜಯ ಸಾಧಿಸಿದ್ದರೆ, ಚೈತ್ರಾ ಕುಂದಾಪುರ ಅವರು ಇದರಿಂದ ಹೊರ ಉಳಿದಿದ್ದಾರೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೀಗಾಗಿ ಧನ್ರಾಜ್ ತಂಡದಿಂದ ಚೈತ್ರಾ ಆಟದಿಂದ ಹೊರಗಡೆ ಉಳಿದಿರುವುದರಿಂದ ಧನ್ರಾಜ್, ಗೌತಮಿ ಹಾಗೂ ಮಂಜು ಅವರು ಮಾತ್ರ ಮುಂದಿನ ಟಾಸ್ಕ್ ಆಡುತ್ತಾರೆ. ಇತ್ತ ತ್ರಿವಿಕ್ರಮ್ ಫಿನಾಲೆ ಟಿಕೆಟ್ ಪಡೆದುಕೊಳ್ಳುವ ಓಟದಲ್ಲಿ ಸೆಲೆಕ್ಟ್ ಆಗಿರುವುದರಿಂದ ಇವರ ತಂಡದಲ್ಲಿ ಉಳಿದ ಮೋಕ್ಷಿತಾ, ಹನುಮಂತು ಹಾಗೂ ಭವ್ಯಾ ಅವರು ಮುಂದಿನ ಆಟವನ್ನು ಆಡಿದರು.
ರಜತ್ಗೆ ಫಿನಾಲೆ ಟಿಕೆಟ್
ಇನ್ನೂ ರಜತ್ ಈ ವಾರದ ಕ್ಯಾಪ್ಟನ್ ಆಗಿರುವುದರಿಂದ ಉಸ್ತುವಾರಿಯನ್ನೇ ಮಾಡಬೇಕಾಗುತ್ತದೆ. ಯಾವುದೇ ಟಾಸ್ಕ್ನಲ್ಲಿ ಭಾಗವಹಿಸಲು ಅವರಿಗೆ ಅವಕಾಶವನ್ನು ಬಿಗ್ಭಾಸ್ ನೀಡಿಲ್ಲ. ಹೀಗಾಗಿ ಇವರನ್ನು ನೇರವಾಗಿ ಟಿಕೆಟ್ ಟು ಫಿನಾಲೆಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗೆ ಎಲ್ಲಾ ಟಾಸ್ಕ್ ಮುಗಿದ ಬಳಿಕ ಒಬ್ಬರು ಸೆಲೆಕ್ಟ್ ಆಗುತ್ತಾರೆ ಇನ್ನೊಬ್ಬರು ರಿಜೆಕ್ಟ್ ಆಗುತ್ತಾರೆ.
ಹೀಗೆ ಎಲ್ಲಾ ಟಾಸ್ಕ್ನಲ್ಲಿ ವಿನ್ ಆದವರು ಫಿನಾಲೆ ಟಾಸ್ಕ್ ಅನ್ನು ಆಡುತ್ತಾರೆ. ಆಗ ರಜತ್ ಟಾಸ್ಕ್ನಲ್ಲಿ ಭಾಗವಹಿಸುತ್ತಾರೆ. ಅಲ್ಲಿಯವರೆಗೂ ಅವರು ಉಸ್ತುವಾರಿಯಾಗಿಯೇ ಇರಲಿದ್ದಾರೆ. ಹೀಗಾಗಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಾಗಿರುವುದರಿಂದ ತ್ರಿವಿಕ್ರಮ್ ಹಾಗೂ ರಜತ್ ಅವರು ಕೈಗೆ ನೀಲಿ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಧನ್ರಾಜ್ ಅವರನ್ನು ಬಕ್ರಾ ಮಾಡಿದ ಮಂಜು ಗೌತಮಿ
ಇನ್ನೂ ಮುಂದಿನ ಆಟದಲ್ಲಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಲ್ಲದ ಸ್ಪರ್ಧಿಯ ಹೆಸರನ್ನು ಸೂಚಿಸುವಂತೆ ಬಿಗ್ಬಾಸ್ ಸೂಚಿಸುತ್ತಾರೆ. ಈ ವೇಳೆ ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಇಬ್ಬರು ಸೇರಿಕೊಂಡು ತಮ್ಮ ತಂಡದ ಧನ್ರಾಜ್ ಅವರನ್ನು ಫಿನಾಲೆ ಟಿಕೆಟ್ ಟಾಸ್ಕ್ಯಿಂದ ಹೊರಗುಳುಯುವಂತೆ ಮನವೊಲಿಸುತ್ತಾರೆ. ಇದಕ್ಕೆ ಧನ್ರಾಜ್ ಕೂಡ ಒಪ್ಪಿ ಬಕ್ರಾ ಆಗುತ್ತಾರೆ.
ಇದರಿಂದ ಮನೆಯ ಎಲ್ಲಾ ಸ್ಪರ್ಧಿಗಳು ‘ಮಾರಿ ಹಬ್ಬದಲ್ಲಿ ಬಲಿ ಕೊಟ್ಟಂಗೆ ಆಯ್ತು ಇವನ್ ಕತೆ’ ಎಂದು ಧನ್ರಾಜ್ ಅವರನ್ನು ರೇಗಿಸುತ್ತಾರೆ. ಇದರಿಂದ ಕೋಪಗೊಂಡ ರಜತ್ ಸಾರ್ಥಕ ಆಯ್ತು ಬಿಡ್ರೋ ನಿಮ್ ಜೀವನ ಅಂತ ಸಿಳ್ಳೆ ಹೊಡೆದಿದ್ದಾರೆ. ಗೌತಮಿಗಿಂತ ಕಡಿಮೆನಾ ಧನ್ರಾಜ್ ಎಂದು ರಜತ್ ಮಂಜಣ್ಣನಿಗೆ ಉಗಿಯುತ್ತಾರೆ.
ಇಷ್ಟಾದರೂ ಬುದ್ಧಿ ಕಲಿಯದ ಮಂಜಣ್ಣ ಮೋಕ್ಷಿತಾ ಬಳಿ ಹೇಳಿಕೊಳ್ತಾರೆ. ‘ಇಲ್ಲಿ ಯಾರನ್ನೂ ನಂಬುಕೊಂಡು ಆಡ್ತಾಯಿಲ್ಲ’ ಎಂದು ಹೇಳ್ತಾರೆ. ಹಾಗಾದರೆ ನೀವಿಬ್ಬರು ಯಾಕೆ ಒಬ್ಬರಿಗೊಬ್ಬರು ಸೇಫ್ ಮಾಡು ಅನ್ನೋ ಥರ ಜೊತೆಯಾಗಿದ್ರಿ ಅನ್ನೋದು ಇಲ್ಲಿ ಪ್ರಶ್ನೆ?
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಧನ್ರಾಜ್ಗೆ ಉಗಿದ ಹನುಮಂತ
ಧನ್ರಾಜ್ ಬಕ್ರಾ ಆಗಿದ್ದಕ್ಕೆ ಹನುಮಂತ ಉಗಿದಿದ್ದಾರೆ. ಮಂಜಣ್ಣನ್ನು ನಂಬಿ ನೀನು ಮೋಸ ಹೋದೆ ದೋಸ್ತಾ ಅಂತ ಹನುಮಂತ ಬೇಸರ ವ್ಯಕ್ತಪಡಿಸಿದ್ದಾರೆ. ಮೋಸ ಹೋದ ಮೇಲೆ ಬುದ್ಧಿ ಬಂತು ಅಂತ ಧನ್ರಾಜ್ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಆದರೆ ಇನ್ನೂ ಕಾಲ ಮಿಂಚಿಲ್ಲ. ಎಲಿಮಿನೇಷನ್ನಿಂದ ಬಚಾವ್ ಆದರೆ ನೇರವಾಗಿ ಫಿನಾಲೆ ರೇಸ್ನಲ್ಲಿ ಧನ್ರಾಜ್ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಒಟ್ಟಿನಲ್ಲಿ ಬಿಗ್ಬಾಸ್ ಮನೆಯಲ್ಲಿ ಮೋಸದಿಂದಲೇ ಆಟ ಆಡಿ ಗೆಲ್ಲುವುದು ಹೆಚ್ಚಾಗಿದೆ. ರಜತ್- ಹನುಮಂತ ಅವರನ್ನು ಮೋಸದಿಂದ ಸೋಲಿಸಿದರು, ಧನ್ರಾಜ್ ಅವರನ್ನು ಮಂಜು ಮತ್ತು ಗೌತಮಿ ಬಕ್ರಾ ಮಾಡುವ ಮೂಲಕ ಸೋಲಿಸಿದರು. ಚೈತ್ರಾ ಕುಂದಪೂರ ಅವರನ್ನು ನೇರವಾಗಿ ಆಟದಿಂದು ಮನೆ ಎಲ್ಲಾ ಸ್ಪರ್ಧಿಗಳು ಹೊರಗಿಟ್ಟರು. ಇದೆಲ್ಲದಕ್ಕು ಕಿಚ್ಚನ ಪಂಚಾಯಿತಿಯಲ್ಲಿ ಸರಿಯಾಗೇ ತರಾಟೆ ತೆಗೆದುಕೊಳ್ಳಲಾಗುತ್ತೆ ಅದು ಮಾತ್ರ ಪಕ್ಕಾ. ಆದರೆ ಇದೆಲ್ಲದರ ನಡುವೆ ಗ್ರ್ಯಾಂಡ್ ಫಿನಾಲೆಗೆ ಯಾವ ಟಾಪ್ 5 ಸ್ಪರ್ಧಿ ಇರಲಿದ್ದಾರೆ ಅನ್ನೋ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ