ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ ರೈತರಿಗೆ ಬಿಗ್ ಶಾಕ್ ನೀಡಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ವಿದ್ಯುತ್ ನಿಂದ ಚಾಲಿತವಾಗಿರುವ ಮೋಟರ್ಗಳಿಗೆ ಅಂದ್ರೆ ಪಂಪಸೆಟ್ಗಳಿಗೆ ಕಡ್ಡಾಯವಾಗಿ ಎಲ್ಲ ರೈತರು ಆರ್ಆರ್ ಸಂಖ್ಯೆಯನ್ನು ಹೊಂದಿರುತ್ತಾರೆ. ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧೀಕೃತವಾಗಿ ಎಲ್ಲ ವಿದ್ಯುತ್ ಕಂಪನಿಗಳು ರಾಜ್ಯದ ಎಲ್ಲ ರೈತರಿಗೆ ಅಧೀಕೃತವಾಗಿ ಆದೇಶ ಹೊರಡಿಸಲಾಗಿದ್ದು, ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ನಿಮಗೆ ಇವತ್ತಿನವರೆಗೂ ಕೂಡ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುತ್ತದೆ.
ಜೊತೆಗೆ ಸರ್ಕಾರದಿಂದ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿರುವಂತಹ ಸಬ್ಸಿಡಿ ಹಣವನ್ನ ಸಹ ಬಂದ್ ಮಾಡಲಾಗುತ್ತದೆ. ಹಾಗೂ ನಿಮ್ಮ ಜಮೀನುಗಳಿಗೆ ಲೈನ್ಮನ್ಗಳು ಬಂದು ನಿಮ್ಮ ಮೋಟರ್ಗಳಿಗೆ ಇರುವ ವಿದ್ಯುತ್ ಕನೆಕ್ಷನ್ ಕಟ್ ಮಾಡಿ ಹೋಗಬಹುದು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಇಷ್ಟಕ್ಕೂ ರಾಜ್ಯದ ರೈತರಿಗೆ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸವೇನೆಂದರೆ, ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ. ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಯನ್ನ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ಎಸ್ಕಾಂಗಳು ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆರ್ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಹೊಂದಾಣಿಕೆ ಆಗದೇ ಇರುವುದು ಕಂಡು ಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೆಇಆರ್ಸಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್
- Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್
- ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!
- ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!
- ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
- ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!
- ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
- ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
- ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ
- ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
- ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!



















