Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ.
ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೊಸ ನಿಯಮಗಳೇನು.?
ರೈತರನ್ನು ಹೊರತುಪಡಿಸಿ ಭೂಮಿ ಅಥವಾ ಆವರಣಗಳ ಮಾಲೀಕ ಅಥವಾ ಅನುಷ್ಠಾನ ಏಜೆನ್ಸಿಯು ಕೊರೆಬಾವಿ ಅಥವಾ ಕೊಳವೆಬಾವಿ ತೋಡುವ ಮೊದಲು ಕನಿಷ್ಠ 15 ದಿನ ಮುಂಚೆ ಸ್ಥಳೀಯ ಪ್ರಾಧಿಕಾರದ ಅಧಿಕಾರಿ ಅಥವಾ ನಗರ ಸ್ಥಳೀಯ ಸಂಸ್ಥೆಗೆ ಲಿಖಿತ ರೂಪದಲ್ಲಿ ತಿಳಿಸಬೇಕು.
ವಿಫಲಗೊಂಡ ಅಥವಾ ಅಪೂರ್ಣವಾಗಿ ಕೊರೆಸಲಾದ ಕೊಳವೆ ಬಾವಿಗಳನ್ನು 24 ಗಂಟೆಯೊಳಗೆ ಮುಚ್ಚಬೇಕು. ಮುಚ್ಚಿರುವ ಕುರಿತು ಛಾಯಾಚಿತ್ರದೊಂದಿಗೆ ಪ್ರಾಧಿಕಾರಕ್ಕೆ ತಿಳಿಸಬೇಕು. ವಿಫಲವಾದ ಕೊಳವೆಬಾವಿ ತಪಾಸಣೆ ಹಾಗೂ ಮೇಲ್ವಿಚಾರಣೆಗಾಗಿ ಪ್ರತಿಯೊಂದು ಸ್ಥಳೀಯ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಅಥವಾ ಮಂಡಳಿಗಳ ಒಬ್ಬ ಅಧಿಕಾರಿಯನ್ನು ಗೊತ್ತುಪಡಿಸಲು ಕಾಯ್ದೆಯಲ್ಲಿ ಸೂಚಿಸಲಾಗಿದೆ.
MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?
ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು.?
ಸ್ಥಳೀಯ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆಗಳ ಅನುಮತಿ ಪಡೆಯದೆ ಬೋರ್ವೆಲ್ ಕೊರೆಸಿದರೆ ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ಮೂರು ತಿಂಗಳ ಕಾರಾಗೃಹ ವಾಸ ಹಾಗೂ ದಂಡ ಪಾವತಿಸಬೇಕಾಗುತ್ತದೆ.
ಭೂ ಮಾಲೀಕ ಮಾತ್ರವಲ್ಲದೆ, ಅನುಷ್ಠಾನ ಏಜೆನ್ಸಿಗಳೂ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಭೂ ಮಾಲೀಕರು, ಏಜೆನ್ಸಿಗಳಿಗೆ ಅಲ್ಲದೆ, ಕೊಳವೆಬಾವಿ ಕೊರೆಸುವಲ್ಲಿ ಮತ್ತು ನಿಷ್ಕ್ರಿಯ ಕೊಳವೆಬಾವಿ ನಿರ್ವಹಣೆ ಮಾಡುವ ವಿಚಾರದಲ್ಲಿ ಸ್ಥಳೀಯ ಪ್ರಾಧಿಕಾರಗಳಿಗೂ ಕರ್ತವ್ಯ ನಿಗದಿಪಡಿಸಲಾಗಿದೆ.
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- 15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!
- ನನ್ನ ಸಿಂಧೂರವನ್ನು ನಾನು ದೇಶ ರಕ್ಷಿಸಲು ಕಳುಹಿಸುತ್ತಿದ್ದೇನೆ ; ಮದುವೆಯಾದ ಮೂರೇ ದಿನಕ್ಕೆ ಪತಿಯನ್ನು ದೇಶಸೇವೆಗೆ ಕಳುಹಿಸಿ ಪತ್ನಿ ಭಾವುಕ
- Gold Rate Today : ಮತ್ತೆ ಏರಿದ ಚಿನ್ನದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕೈಗೆಟುಕುತ್ತಾ ಬಂಗಾರ.!
- ಬರೋಬ್ಬರಿ 14KM ಕಾಲ್ನಡಿಯಲ್ಲಿ SSLC ಪರೀಕ್ಷೆ ಬರೆದು 615 ಮಾಕ್ಸ್ ಮೂಲಕ ರಾಜ್ಯಕ್ಕೆ ಮಾದರಿಯಾದ ಶಿರಸಿಯ ಹೆಣ್ಣುಮಗಳು
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate Today : ಇಳಿಕೆಯತ್ತ ಸಾಗಿದೆಯಾ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಭರ್ಜರಿ ಇಳಿಕೆ ಕಂಡ ಚಿನ್ನ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Gold Rate Today : ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- Gold Rate : ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಏರಿಕೆಯತ್ತ ಮುಖ ಮಾಡಿದ ಬಂಗಾರ.!
- ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಮುಖ ಮಾಡುತ್ತಾ ಬಂಗಾರದ ದರ.?