Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.! ಬೇಕಾಗುವ ದಾಖಲೆಗಳೇನು.?
Borewell Scheme : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ಸರ್ಕಾರವು ರೈತರ ಅಭಿವೃದ್ಧಿಗೆ ಹಲವಾರು ರೀತಿಯ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಕೃಷಿಯಲ್ಲಿ ರೈತರಿಗೆ ಪ್ರೋತ್ಸಾಹಿಸಲು ಸರ್ಕಾರವು ಕೃಷಿ ತರಬೇತಿ, ಆಧುನಿಕ ಕೃಷಿ ವಿಧಾನಗಳನ್ನು ಪರಿಚಯಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದೆ. ಅದೇ ರೀತಿ ಕೃಷಿಗೆ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ಅಕ್ರಮವಾಗಿ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಬೆಳೆ ಹಾನಿ ಪರಿಹಾರ (Crop Damage compensation) :-
ಈ ಬಾರಿ ಮಳೆಯಿಲ್ಲದೆ ಕುಡಿಯಲು ನೀರಿಲ್ಲದೆ, ಬರಗಾಲ ಪರಿಸ್ಥಿತಿಯಲ್ಲಿ ರೈತರು ಪರದಾಡುವಂತಾಗಿದೆ. ಹಾಗಾಗಿ ಬೆಳೆ ಹಾನಿಗೆ ಪರಿಹಾರ(Crop Damage compensation) ನೀಡಲು ಸರಕಾರ ಮುಂದಾಗಿದೆ. ಈಗಾಗಲೇ ಬೆಳೆ ವಿಮೆ ಮಾಡಿರುವ ರೈತರಿಗೆ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ಕೂಡ ಎರಡನೇ ಕಂತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಎರಡನೇ ಕಂತಿನ ಹಣವನ್ನು ಆದಷ್ಟು ಬೇಗ ಜಮಾ ಮಾಡುವ ಬಗ್ಗೆ ಶುಭ ಸುದ್ದಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!
ಹೊಸ ಅಪ್ಡೇಟ್ ಏನು.?
ರೈತರನ್ನು ಕೃಷಿಯತ್ತ ತೆರಳಲು ಹೊಲದ ಮೋಟಾರುಗಳಿಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುವಂತೆ ಅಕ್ರಮ ಮತ್ತು ತತ್ಕಾಲ್ ಯೋಜನೆಗಳಿಗೆ ಕೊಳವೆ ಬಾವಿಗಳನ್ನು ನಿರ್ಮಿಸಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ತತ್ಕಾಲ್ ಹಾಗೂ ಅಕ್ರಮ ಸಕ್ರಮ ಯೋಜನೆಗಳಲ್ಲಿ ರೈತರ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ರಾಜ್ಯದ ಎಲ್ಲ ರೈತರ ಪಂಪ್ ಸೆಟ್ ಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಚಿವರು ಆದೇಶ ನೀಡಿದ್ದಾರೆ.
ಸಹಾಯಧನ ಹೆಚ್ಚಳ.?
ಪಂಪ್ ಸೆಟ್ ಗಳಿಗೆ ಸೌರಶಕ್ತಿ ಚಾಲಿತ ಕೃಷಿ ಪಂಪ್ ಸೆಟ್ ಅಳವಡಿಸಲು ರೈತರಿಗೆ ನೀಡುವ ಮೊತ್ತವನ್ನು ಹೆಚ್ಚಿಸುವ ಕುರಿತು ಈಗಾಗಲೇ ತಿಳಿಸಲಾಗಿದೆ. ಈ ಯೋಜನೆಯ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಬೇಕಾಗುವ ದಾಖಲೆಗಳೇನು.?
- ಪಡಿತರ ಚೀಟಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?