Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.! ಬೇಕಾಗುವ ದಾಖಲೆಗಳೇನು.?
Borewell Scheme : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ಸರ್ಕಾರವು ರೈತರ ಅಭಿವೃದ್ಧಿಗೆ ಹಲವಾರು ರೀತಿಯ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಕೃಷಿಯಲ್ಲಿ ರೈತರಿಗೆ ಪ್ರೋತ್ಸಾಹಿಸಲು ಸರ್ಕಾರವು ಕೃಷಿ ತರಬೇತಿ, ಆಧುನಿಕ ಕೃಷಿ ವಿಧಾನಗಳನ್ನು ಪರಿಚಯಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದೆ. ಅದೇ ರೀತಿ ಕೃಷಿಗೆ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ಅಕ್ರಮವಾಗಿ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಬೆಳೆ ಹಾನಿ ಪರಿಹಾರ (Crop Damage compensation) :-
ಈ ಬಾರಿ ಮಳೆಯಿಲ್ಲದೆ ಕುಡಿಯಲು ನೀರಿಲ್ಲದೆ, ಬರಗಾಲ ಪರಿಸ್ಥಿತಿಯಲ್ಲಿ ರೈತರು ಪರದಾಡುವಂತಾಗಿದೆ. ಹಾಗಾಗಿ ಬೆಳೆ ಹಾನಿಗೆ ಪರಿಹಾರ(Crop Damage compensation) ನೀಡಲು ಸರಕಾರ ಮುಂದಾಗಿದೆ. ಈಗಾಗಲೇ ಬೆಳೆ ವಿಮೆ ಮಾಡಿರುವ ರೈತರಿಗೆ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ಕೂಡ ಎರಡನೇ ಕಂತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಎರಡನೇ ಕಂತಿನ ಹಣವನ್ನು ಆದಷ್ಟು ಬೇಗ ಜಮಾ ಮಾಡುವ ಬಗ್ಗೆ ಶುಭ ಸುದ್ದಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!
ಹೊಸ ಅಪ್ಡೇಟ್ ಏನು.?
ರೈತರನ್ನು ಕೃಷಿಯತ್ತ ತೆರಳಲು ಹೊಲದ ಮೋಟಾರುಗಳಿಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುವಂತೆ ಅಕ್ರಮ ಮತ್ತು ತತ್ಕಾಲ್ ಯೋಜನೆಗಳಿಗೆ ಕೊಳವೆ ಬಾವಿಗಳನ್ನು ನಿರ್ಮಿಸಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ತತ್ಕಾಲ್ ಹಾಗೂ ಅಕ್ರಮ ಸಕ್ರಮ ಯೋಜನೆಗಳಲ್ಲಿ ರೈತರ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ರಾಜ್ಯದ ಎಲ್ಲ ರೈತರ ಪಂಪ್ ಸೆಟ್ ಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಚಿವರು ಆದೇಶ ನೀಡಿದ್ದಾರೆ.
ಸಹಾಯಧನ ಹೆಚ್ಚಳ.?
ಪಂಪ್ ಸೆಟ್ ಗಳಿಗೆ ಸೌರಶಕ್ತಿ ಚಾಲಿತ ಕೃಷಿ ಪಂಪ್ ಸೆಟ್ ಅಳವಡಿಸಲು ರೈತರಿಗೆ ನೀಡುವ ಮೊತ್ತವನ್ನು ಹೆಚ್ಚಿಸುವ ಕುರಿತು ಈಗಾಗಲೇ ತಿಳಿಸಲಾಗಿದೆ. ಈ ಯೋಜನೆಯ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಬೇಕಾಗುವ ದಾಖಲೆಗಳೇನು.?
- ಪಡಿತರ ಚೀಟಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ