Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.! ಬೇಕಾಗುವ ದಾಖಲೆಗಳೇನು.?
Borewell Scheme : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ಸರ್ಕಾರವು ರೈತರ ಅಭಿವೃದ್ಧಿಗೆ ಹಲವಾರು ರೀತಿಯ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಕೃಷಿಯಲ್ಲಿ ರೈತರಿಗೆ ಪ್ರೋತ್ಸಾಹಿಸಲು ಸರ್ಕಾರವು ಕೃಷಿ ತರಬೇತಿ, ಆಧುನಿಕ ಕೃಷಿ ವಿಧಾನಗಳನ್ನು ಪರಿಚಯಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದೆ. ಅದೇ ರೀತಿ ಕೃಷಿಗೆ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ಅಕ್ರಮವಾಗಿ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಬೆಳೆ ಹಾನಿ ಪರಿಹಾರ (Crop Damage compensation) :-
ಈ ಬಾರಿ ಮಳೆಯಿಲ್ಲದೆ ಕುಡಿಯಲು ನೀರಿಲ್ಲದೆ, ಬರಗಾಲ ಪರಿಸ್ಥಿತಿಯಲ್ಲಿ ರೈತರು ಪರದಾಡುವಂತಾಗಿದೆ. ಹಾಗಾಗಿ ಬೆಳೆ ಹಾನಿಗೆ ಪರಿಹಾರ(Crop Damage compensation) ನೀಡಲು ಸರಕಾರ ಮುಂದಾಗಿದೆ. ಈಗಾಗಲೇ ಬೆಳೆ ವಿಮೆ ಮಾಡಿರುವ ರೈತರಿಗೆ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ಕೂಡ ಎರಡನೇ ಕಂತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಎರಡನೇ ಕಂತಿನ ಹಣವನ್ನು ಆದಷ್ಟು ಬೇಗ ಜಮಾ ಮಾಡುವ ಬಗ್ಗೆ ಶುಭ ಸುದ್ದಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!
ಹೊಸ ಅಪ್ಡೇಟ್ ಏನು.?
ರೈತರನ್ನು ಕೃಷಿಯತ್ತ ತೆರಳಲು ಹೊಲದ ಮೋಟಾರುಗಳಿಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುವಂತೆ ಅಕ್ರಮ ಮತ್ತು ತತ್ಕಾಲ್ ಯೋಜನೆಗಳಿಗೆ ಕೊಳವೆ ಬಾವಿಗಳನ್ನು ನಿರ್ಮಿಸಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ತತ್ಕಾಲ್ ಹಾಗೂ ಅಕ್ರಮ ಸಕ್ರಮ ಯೋಜನೆಗಳಲ್ಲಿ ರೈತರ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ರಾಜ್ಯದ ಎಲ್ಲ ರೈತರ ಪಂಪ್ ಸೆಟ್ ಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಚಿವರು ಆದೇಶ ನೀಡಿದ್ದಾರೆ.
ಸಹಾಯಧನ ಹೆಚ್ಚಳ.?
ಪಂಪ್ ಸೆಟ್ ಗಳಿಗೆ ಸೌರಶಕ್ತಿ ಚಾಲಿತ ಕೃಷಿ ಪಂಪ್ ಸೆಟ್ ಅಳವಡಿಸಲು ರೈತರಿಗೆ ನೀಡುವ ಮೊತ್ತವನ್ನು ಹೆಚ್ಚಿಸುವ ಕುರಿತು ಈಗಾಗಲೇ ತಿಳಿಸಲಾಗಿದೆ. ಈ ಯೋಜನೆಯ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಬೇಕಾಗುವ ದಾಖಲೆಗಳೇನು.?
- ಪಡಿತರ ಚೀಟಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















