Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಮೂಲಕ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಬೋರ್ವೆಲ್ ಕೊರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದರೊಂದಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಲು ರೈತರಿಗೆ ಅವಕಾಶ ಸಿಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
- ಹಿಂದುಳಿದ ವರ್ಗಗಳ ಪ್ರ-1, 2ಎ, 3ಎ, ಮತ್ತು 3ಬಿ ಅರ್ಜಿ ಸಲ್ಲಿಸಲು ಅರ್ಹರು.
- ಅಲ್ಲದೆ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಹೊಲವನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸಣ್ಣ ಮತ್ತು ಅತಿ ಸಣ್ಣ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಪಹಣಿ ಹಾಗೂ ಫ್ರೂಟ್ಸ್ ಐಡಿ
ಯಾವೆಲ್ಲಾ ನಿಗಮಗಳಲ್ಲಿ ಅರ್ಜಿ ಸಲ್ಲಿಸಬಹುದು.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಉಪ್ಪಾರ ಅಭಿವೃದ್ಧಿ ನಿಗಮ
- ಮರಾಠ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಸವಿತಾ ಸಮಾಜ ಅಭಿವೃದ್ಧಿ ನಿಗಮ
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
- ಒಕ್ಕಲಿಗ ಅಭಿವೃದ್ಧಿ ನಿಗಮ
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಎಲ್ಲಿ ಅರ್ಜಿ ಸಲ್ಲಿಸುವುದು.?
ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಅಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?