Business Loan : ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ.? ಬೇಕಾಗುವ ದಾಖಲೆಗಳೇನು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹ ಫಲಾನುಭವಿಗಳಿಗೆ ಸಿಗುವ ಸಾಲ ಹಾಗೂ ಸಹಾಯಧನದ ಮೊತ್ತದ ವಿವರ :-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಆರಂಭಿಸಲು ಘಟಕದ ವೆಚ್ಚವು 1 ಲಕ್ಷ ರೂಪಾಯಿ ಇದ್ದರೆ ಅಂತಹ ಅಭ್ಯರ್ಥಿಗಳಿಗೆ ₹20,000/- ರೂಪಾಯಿ ಸಹಾಯಧನ ನೀಡಲಾಗುತ್ತದೆ. ಉಳಿದ ₹80,000/- ರೂಪಾಯಿ ಹಣವನ್ನು ಬ್ಯಾಂಕಿನಿಂದ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಒಂದು ವೇಳೆ ಘಟಕದ ವೆಚ್ಚ 2 ಲಕ್ಷ ರೂಪಾಯಿ ಇದ್ದರೆ ₹30,000/- ರೂಪಾಯಿ ಹಣವನ್ನು ಸಹಾಯಧನವಾಗಿ ನೀಡಲಾಗುತ್ತದೆ. ಉಳಿದ ₹1.7 ಲಕ್ಷ ರೂಪಾಯಿಯನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳಲ್ಲಿ ಬರುವಂತಹ ವಿವಿಧ 9 ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ
ಯಾವೆಲ್ಲ ನಿಗಮಗಳಲ್ಲಿ ನೇರ ಸಾಲಕ್ಕೆ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಉಪ್ಪಾರ ಅಭಿವೃದ್ಧಿ ನಿಗಮ
- ಮರಾಶ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಸವಿತಾ ಸಮಾಜ ಅಭಿವೃದ್ಧಿ ನಿಗದು
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
- ಒಕ್ಕಲಿಗ ಅಭಿವೃದ್ಧಿ ನಿಗಮ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ರಿಂದ 55 ವರ್ಷದ ಒಳಗೆ ಇರಬೇಕು.
- ಕನಿಷ್ಠ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಕೂಡ ಓದಿ : Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಶೈಕ್ಷಣಿಕ ಅಂಕ ಪಟ್ಟಿಗಳು
- ಪಡಿತರ ಚೀಟಿ
ಅರ್ಜಿ ಸಲ್ಲಿಸಲು ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಮೇಲೆ ತಿಳಿಸಲಾದ ನಿಮ್ಮ ಸಂಬಂಧಪಟ್ಟ ವರ್ಗದ ನಿಗಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















