Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ.
ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ ಯಾವುದೇ ರೀತಿಯ ಮೇಲಾಧಾರ ಅಥವಾ ಗ್ಯಾರಂಟಿ ನೀಡುವ ಅಗತ್ಯವಿಲ್ಲ. ಐದು ಲಕ್ಷಕ್ಕಿಂತ ಮೇಲ್ಪಟ್ಟು ಇಪ್ಪತೈದು ಲಕ್ಷದವರೆಗೆ ಸಾಲ ಪಡೆದರೆ ಮಾತ್ರ ಗ್ಯಾರಂಟಿ ನೀಡಬೇಕಾಗುತ್ತದೆ. ವಿಭಿನ್ನ ವರ್ಗಗಳು ಮತ್ತು ವಿವಿಧ ವ್ಯವಹಾರಗಳ ಪ್ರಕಾರ ವಿಭಿನ್ನ ಬಡ್ಡಿ ದರಗಳನ್ನು ವಿಧಿಸಲಾಗುತ್ತದೆ. ಹೆಚ್ಚಿನದಾಗಿ ಇಂಥ ಸ್ವ ಉದ್ಯೋಗಕ್ಕೆ ತಕ್ಷಣ ಸಾಲ ನೀಡಲಾಗುತ್ತದೆ. ಕೃಷಿ ಉತ್ಪನ್ನಗಳಾದ ವ್ಯಾಪಾರ, ಬಟ್ಟೆ ತಯಾರಿಕೆ, ರಸಗೊಬ್ಬರ ಮಾರಾಟ, ಗುಡಿ ಕೈಗಾರಿಕೆ, ಬ್ಯೂಟಿ ಪಾರ್ಲರ್ ಹೀಗೆ ನಾನಾ ತರದ ಉದ್ಯಮಕ್ಕೆ ಸಾಲವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಈ ಯೋಜನೆಗೆ ಇರುವ ಮಾನದಂಡಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು.
- ಸಣ್ಣ ಪ್ರಮಾಣದ ವ್ಯಾಪಾರ ಮಾಡುತ್ತಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ.
ಸ್ತ್ರೀಶಕ್ತಿ ಯೋಜನೆಯ ಸಾಲಕ್ಕಾಗಿ ಬೇಕಾಗಿರುವ ದಾಖಲೆಗಳೇನು.?
- ಅರ್ಜಿದಾರರ ಆಧಾರ್ ಕಾರ್ಡ್,
- ವಿಳಾಸ ಪುರಾವೆ
- ಗುರುತಿನ ಚೀಟಿ
- ಕಂಪನಿ ಮಾಲೀಕತ್ವದ ಪ್ರಮಾಣಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಎಸ್ಬಿಐ ಬ್ಯಾಂಕ್ ಶಾಖೆಗೆ ತೆರಳಿ ಸ್ತ್ರೀಶಕ್ತಿ ಯೋಜನೆಯಡಿ ಅಗತ್ಯ ದಾಖಲೆ ನೀಡಿ ಅರ್ಜಿ ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















