Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ.
ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ ಯಾವುದೇ ರೀತಿಯ ಮೇಲಾಧಾರ ಅಥವಾ ಗ್ಯಾರಂಟಿ ನೀಡುವ ಅಗತ್ಯವಿಲ್ಲ. ಐದು ಲಕ್ಷಕ್ಕಿಂತ ಮೇಲ್ಪಟ್ಟು ಇಪ್ಪತೈದು ಲಕ್ಷದವರೆಗೆ ಸಾಲ ಪಡೆದರೆ ಮಾತ್ರ ಗ್ಯಾರಂಟಿ ನೀಡಬೇಕಾಗುತ್ತದೆ. ವಿಭಿನ್ನ ವರ್ಗಗಳು ಮತ್ತು ವಿವಿಧ ವ್ಯವಹಾರಗಳ ಪ್ರಕಾರ ವಿಭಿನ್ನ ಬಡ್ಡಿ ದರಗಳನ್ನು ವಿಧಿಸಲಾಗುತ್ತದೆ. ಹೆಚ್ಚಿನದಾಗಿ ಇಂಥ ಸ್ವ ಉದ್ಯೋಗಕ್ಕೆ ತಕ್ಷಣ ಸಾಲ ನೀಡಲಾಗುತ್ತದೆ. ಕೃಷಿ ಉತ್ಪನ್ನಗಳಾದ ವ್ಯಾಪಾರ, ಬಟ್ಟೆ ತಯಾರಿಕೆ, ರಸಗೊಬ್ಬರ ಮಾರಾಟ, ಗುಡಿ ಕೈಗಾರಿಕೆ, ಬ್ಯೂಟಿ ಪಾರ್ಲರ್ ಹೀಗೆ ನಾನಾ ತರದ ಉದ್ಯಮಕ್ಕೆ ಸಾಲವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಈ ಯೋಜನೆಗೆ ಇರುವ ಮಾನದಂಡಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು.
- ಸಣ್ಣ ಪ್ರಮಾಣದ ವ್ಯಾಪಾರ ಮಾಡುತ್ತಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ.
ಸ್ತ್ರೀಶಕ್ತಿ ಯೋಜನೆಯ ಸಾಲಕ್ಕಾಗಿ ಬೇಕಾಗಿರುವ ದಾಖಲೆಗಳೇನು.?
- ಅರ್ಜಿದಾರರ ಆಧಾರ್ ಕಾರ್ಡ್,
- ವಿಳಾಸ ಪುರಾವೆ
- ಗುರುತಿನ ಚೀಟಿ
- ಕಂಪನಿ ಮಾಲೀಕತ್ವದ ಪ್ರಮಾಣಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಎಸ್ಬಿಐ ಬ್ಯಾಂಕ್ ಶಾಖೆಗೆ ತೆರಳಿ ಸ್ತ್ರೀಶಕ್ತಿ ಯೋಜನೆಯಡಿ ಅಗತ್ಯ ದಾಖಲೆ ನೀಡಿ ಅರ್ಜಿ ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ



















